Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆರ್ಚರಿ ವಿಶ್ವಕಪ್: ವೈಯಕ್ತಿಕ...

ಆರ್ಚರಿ ವಿಶ್ವಕಪ್: ವೈಯಕ್ತಿಕ ವಿಭಾಗದಲ್ಲಿ ಚಿನ್ನ ಜಯಿಸಿದ ಅಭಿಷೇಕ್ ವರ್ಮಾ

18 Jun 2023 11:51 PM IST
share
ಆರ್ಚರಿ ವಿಶ್ವಕಪ್: ವೈಯಕ್ತಿಕ ವಿಭಾಗದಲ್ಲಿ ಚಿನ್ನ ಜಯಿಸಿದ ಅಭಿಷೇಕ್ ವರ್ಮಾ

ಹೊಸದಿಲ್ಲಿ: ಕೊಲಂಬಿಯಾದ ಮೆಡಿಲಿನ್ನಲ್ಲಿ ಶನಿವಾರ ನಡೆದ ಮೂರನೇ ಹಂತದ ಆರ್ಚರಿ ವಿಶ್ವಕಪ್ನಲ್ಲಿ ಅಭಿಷೇಕ್ ವರ್ಮಾ ಪುರುಷರ ಕಾಂಪೌಂಡ್ ವೈಯಕ್ತಿಕ ವಿಭಾಗದ ಫೈನಲ್ನಲ್ಲಿ ಜಯಶಾಲಿಯಾಗಿ ಚಿನ್ನದ ಪದಕ ಜಯಿಸಿದ್ದಾರೆ. 33ರ ಹರೆಯದ ಅಭಿಷೇಕ್ ಅವರು ಫೈನಲ್ನಲ್ಲಿ ಅಮೆರಿಕದ ಜೇಮ್ಸ್ ಲುಟ್ಝ್ ರನ್ನು 148-146 ಅಂತರದಿಂದ ಸೋಲಿಸಿದರು. ಈ ಮೂಲಕ ಭಾರತಕ್ಕೆ 2ನೇ ಚಿನ್ನದ ಪದಕ ಗೆದ್ದುಕೊಟ್ಟರು.

ಹಲವು ಬಾರಿ ವಿಶ್ವಕಪ್ನಲ್ಲಿ ಚಿನ್ನದ ಪದಕ ಜಯಿಸಿರುವ ಅಭಿಷೇಕ್, ಮೊದಲೆರಡು ಹಂತದ ವಿಶ್ವಕಪ್ನಿಂದ ವಂಚಿತರಾದ ನಂತರ ಮೂರನೇ ಹಂತದಲ್ಲಿ ಪುನರಾಗಮನ ಮಾಡಿದ್ದಾರೆ. ಈ ಮೊದಲು ವಿಶ್ವದ ನಂ.1 ಹಾಗೂ ಅಗ್ರ ಶ್ರೇಯಾಂಕದ ನೆದರ್ಲ್ಯಾಂಡ್ಸ್ನ ಮೈಕ್ ಸ್ಕ್ಲೋಸರ್ ಎದುರು 148-148ರಿಂದ ಸಮಬಲ ಸಾಧಿಸಿದ ನಂತರ ಶೂಟ್ ಆಫ್ ಜಯ ಸಾಧಿಸಿ ವೈಯಕ್ತಿಕ ವಿಭಾಗದಲ್ಲಿ ಸೆಮಿ ಫೈನಲ್ಗೆ ತಲುಪಿದ್ದರು. 8ನೇ ಶ್ರೇಯಾಂಕದ ಅಭಿಷೇಕ್ ಅಂತಿಮ-4ರ ಹಣಾಹಣಿಯಲ್ಲಿ ಬ್ರೆಝಿಲ್ನ ಲುಕಾಸ್ ಅಬ್ರೆವು ಅವರನ್ನು ಸೋಲಿಸಿದ್ದರು.ಈ ಮೂಲಕ ಫೈನಲ್ನಲ್ಲಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದ್ದರು.

ಇದು ಅಭಿಷೇಕ್ ಪಾಲಿಗೆ ಮೂರನೇ ವಿಶ್ವಕಪ್ ವೈಯಕ್ತಿಕ ಚಿನ್ನದ ಪದಕವಾಗಿದೆ. 2021ರ ಪ್ಯಾರಿಸ್ ವಿಶ್ವಕಪ್ ನಂತರ ಮೊದಲ ಬಾರಿ ಚಿನ್ನ ಜಯಿಸಿದ್ದಾರೆ. 2015ರಲ್ಲಿ ಪೊಲ್ಯಾಂಡ್ನಲ್ಲಿ ತನ್ನ ಚೊಚ್ಚಲ ವೈಯಕ್ತಿಕ ವಿಶ್ವಕಪ್ ಪ್ರಶಸ್ತಿ ಜಯಿಸಿದ್ದರು. ವಿಶ್ವಕಪ್ನ ವೈಯಕ್ತಿಕ ವಿಭಾಗದಲ್ಲಿ ಎರಡು ಬೆಳ್ಳಿ ಹಾಗೂ ಕಂಚು ಕೂಡ ಜಯಿಸಿದ್ದರು.
ಭಾರತದ ಆರ್ಚರಿ ತಂಡ ಈ ತನಕ 1 ಚಿನ್ನ ಹಾಗೂ 3 ಕಂಚಿನ ಪದಕಗಳನ್ನು ಜಯಿಸಿದೆ. ರಿಕರ್ವ್ ಮಿಕ್ಸೆಡ್ ಟೀಮ್ ಕಂಚಿನ ಪದಕಕ್ಕಾಗಿ ಹೋರಾಟ ನಡೆಸಲಿದೆ.

ಭಾರತ ತಂಡವು ಫ್ರಾನ್ಸ್ ಹಾಗೂ ನೆದರ್ಲ್ಯಾಂಡ್ಸ್ ತಂಡಗಳನ್ನು 6-0 ಅಂತರದಿಂದ ಮಣಿಸಿ ಸೆಮಿ ಫೈನಲ್ ತಲುಪಿತ್ತು. ಆದರೆ ಸೆಮಿ ಫೈನಲ್ನಲ್ಲಿ ಕೊರಿಯಾ ವಿರುದ್ಧ 3-5 ಅಂತರದಿಂದ ಸೋತಿತ್ತು. ಇದೀಗ ಕಂಚಿನ ಪದಕಕ್ಕಾಗಿ ಚೈನೀಸ್ ತೈಪೆ ತಂಡವನ್ನು ಎದುರಿಸಲಿದೆ.

share
Next Story
X