Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಹುಲ್ ಗಾಂಧಿ ಹುಟ್ಟು ಹಬ್ಬ; ಶುಭ...

ರಾಹುಲ್ ಗಾಂಧಿ ಹುಟ್ಟು ಹಬ್ಬ; ಶುಭ ಹಾರೈಸಿದ ಕಾಂಗ್ರೆಸ್ ನಾಯಕರು

19 Jun 2023 11:54 AM IST
share
ರಾಹುಲ್ ಗಾಂಧಿ ಹುಟ್ಟು ಹಬ್ಬ; ಶುಭ ಹಾರೈಸಿದ ಕಾಂಗ್ರೆಸ್ ನಾಯಕರು

ಬೆಂಗಳೂರು: ರಾಹುಲ್ ಗಾಂಧಿ ಅವರು 54ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ರಾಜ್ಯ ಕಾಂಗ್ರೆಸ್ ನಾಯಕರು ಸೇರಿದಂತೆ ಹಲವು ರಾಜಕೀಯ ಮುಖಂಡರು ಶುಭ ಕೋರಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಟ್ವೀಟ್ ಮಾಡಿ ಶುಭ ಕೋರಿದ್ದಾರೆ.

'ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿ ತೆರೆದು ದೇಶಾದ್ಯಂತ ಸೌಹಾರ್ದತೆಯ ಸಿಹಿ ಹಂಚಿ ಭಾರತೀಯರ ಮನಸ್ಸುಗಳನ್ನು ಜೋಡಿಸುತ್ತಿರುವ ಭವಿಷ್ಯದ ಭರವಸೆಯ ಆಶಾಕಿರಣ ಮತ್ತು ನಮ್ಮೆಲ್ಲರ ಹೆಮ್ಮೆಯ ನಾಯಕ ರಾಹುಲ್ ಗಾಂಧಿ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ನಿಮ್ಮ ಸೈದ್ದಾಂತಿಕ ಬದ್ದತೆ, ಜನಪರ ಕಾಳಜಿ ಮತ್ತು ದ್ವೇಷವನ್ನು ಪ್ರೀತಿಯಿಂದ ಗೆಲ್ಲಬಹುದೆಂಬ ನಂಬಿಕೆ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ನಾಯಕರು ಮತ್ತು ಕಾರ್ಯಕರ್ತರಿಗೆ ಆದರ್ಶವಾಗಲಿ. ನಿಮ್ಮ ಚಿಂತನೆಯ ಮುನ್ನೋಟ ಮತ್ತು ಮಾರ್ಗದರ್ಶನ ನಮಗೆ ಸದಾ ಲಭಿಸಲಿ' ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. 

'ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸಾಂವಿಧಾನಿಕ ಮೌಲ್ಯಗಳಿಗೆ ನಿಮ್ಮ ಅಚಲ ಬದ್ಧತೆ ಮತ್ತು ಪ್ರತಿಕೂಲ ಪರಿಸ್ಥಿತಿಯಲ್ಲಿ ನಿಮ್ಮ ಅದಮ್ಯ ಧೈರ್ಯ ಮೆಚ್ಚುವಂತದ್ದು. ಸಹಾನುಭೂತಿ ಮತ್ತು ಸಾಮರಸ್ಯದ ಸಂದೇಶ ಹರಡುವುದನ್ನು ಮುಂದುವರಿಸಿ. ನಿಮ್ಮ ಸಂದೇಶ ಲಕ್ಷಾಂತರ ಭಾರತೀಯರ ಧ್ವನಿಯಾಗಲಿ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ. 

 'ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸಾರ್ವಜನಿಕ ಸೇವೆಯಲ್ಲಿ ನಿಮ್ಮ ಸಮರ್ಪಣೆ ಮತ್ತು ಬದ್ಧತೆ ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ. ಪ್ರಸಕ್ತ ವರ್ಷ ನಿಮಗೆ ಅಪಾರ ಸಂತೋಷ, ಉತ್ತಮ ಆರೋಗ್ಯ ಮತ್ತು ಧನಾತ್ಮಕ ಬದಲಾವಣೆಯನ್ನು ತರಲು ನಿಮಗೆ ಹೆಚ್ಚಿನ ಶಕ್ತಿ ದೊರೆಯಲಿ' ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ಶುಭ ಕೋರಿದ್ದಾರೆ.
 

Warm birthday greetings to Shri @RahulGandhi.

Your unflinching commitment to Constitutional values and your indomitable courage in the face of adversity is admirable.

May you continue speaking truth to power and be the voice of millions of Indians, while spreading the message…

— Mallikarjun Kharge (@kharge) June 19, 2023

ಎಐಸಿಸಿಯ ಮಾಜಿ ಅಧ್ಯಕ್ಷರು, ದೇಶದ ಭರವಸೆಯ ನಾಯಕರಾದ ನಮ್ಮ ಹೆಮ್ಮೆಯ @RahulGandhi ಅವರಿಗೆ ಜನ್ಮದಿನದ ಶುಭಕಾಮನೆಗಳು.

ರಾಹುಲ್ ಗಾಂಧಿ ಅವರ ಸೈದ್ಧಾಂತಿಕ ಬದ್ಧತೆ, ಸೌಹಾರ್ದ ಸಮಾಜ ನಿರ್ಮಾಣದೆಡೆಗಿನ ತುಡಿತ, ಜನಪರ ಕಾಳಜಿ ನನ್ನಂತ ಅಸಂಖ್ಯ ಜನರಿಗೆ ಸ್ಪೂರ್ತಿ.

ದೇವರು ತಮಗೆ ದೀರ್ಘ ಆಯಸ್ಸು, ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/PrgYxGvO28

— B Z Zameer Ahmed Khan (@BZZameerAhmedK) June 19, 2023

ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿ ತೆರೆದು ದೇಶಾದ್ಯಂತ ಸೌಹಾರ್ದತೆಯ ಸಿಹಿ ಹಂಚಿ ಭಾರತೀಯರ ಮನಸ್ಸುಗಳನ್ನು ಜೋಡಿಸುತ್ತಿರುವ ಭವಿಷ್ಯದ ಭರವಸೆಯ ಆಶಾಕಿರಣ ಮತ್ತು ನಮ್ಮೆಲ್ಲರ ಹೆಮ್ಮೆಯ ನಾಯಕ @RahulGandhi ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.

ನಿಮ್ಮ ಸೈದ್ದಾಂತಿಕ ಬದ್ದತೆ, ಜನಪರ ಕಾಳಜಿ ಮತ್ತು ದ್ವೇಷವನ್ನು ಪ್ರೀತಿಯಿಂದ… pic.twitter.com/cumbaNvvmt

— Siddaramaiah (@siddaramaiah) June 19, 2023

Sending warmest birthday wishes to Sri @RahulGandhi.
Your dedication and commitment to public service is truly inspiring.

May this year bring you immense happiness, good health and more strength to bring positive change.#HappyBirthdayRahulGandhi pic.twitter.com/y0rG9NrfE6

— DK Shivakumar (@DKShivakumar) June 19, 2023
share
Next Story
X