Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೋವು ಕಡಿಯುವವರನ್ನು ಮತ್ತೆ ಕೊಲ್ತೀವಿ;...

ಗೋವು ಕಡಿಯುವವರನ್ನು ಮತ್ತೆ ಕೊಲ್ತೀವಿ; ಇದ್ರೀಸ್ ಪಾಷಾ ಹತ್ಯೆ ಆರೋಪಿಯ ಆಡಿಯೋ ವೈರಲ್

20 Jun 2023 5:47 PM IST
share
ಗೋವು ಕಡಿಯುವವರನ್ನು ಮತ್ತೆ ಕೊಲ್ತೀವಿ; ಇದ್ರೀಸ್ ಪಾಷಾ ಹತ್ಯೆ ಆರೋಪಿಯ ಆಡಿಯೋ ವೈರಲ್

ಬೆಂಗಳೂರು: 'ಗೋವು ಕಡಿಯುವವರನ್ನು ಮತ್ತೆ ಹತ್ಯೆ ಮಾಡುತ್ತೇವೆ' ಎಂದು ಮಂಡ್ಯ ಮೂಲದ ಜಾನುವಾರು ವ್ಯಾಪಾರಿ ಇದ್ರೀಸ್ ಪಾಷಾ ಹತ್ಯೆ ಆರೋಪ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯೊಬ್ಬನ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. 

ಅಹೋರಾತ್ರ ಎಂಬುವವರು ತಮ್ಮ ಜೊತೆ ಆರೋಪಿಯು ಸುಮಾರು 20 ನಿಮಿಷಗಳ ಕಾಲ ಮಾತನಾಡಿರುವ ಫೋನ್ ಸಂಭಾಷಣೆಯ ಆಡಿಯೋವನ್ನು ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಅಹೋರಾತ್ರ ಅವರು ಮಾತನಾಡುತ್ತಾ, ''ಇದ್ರೀಸ್ ಪಾಷಾನನ್ನು ಪುನೀತ್ ಕೆರೆಹಳ್ಳಿ ಜೊತೆ ಸೇರಿ ಏಕೆ ಕೊಂದಿದ್ದು? ನೀವು ಪೊಲೀಸರಿಗೆ ಹಿಡಿದುಕೊಟ್ಟಿದ್ದರೆ ಸಾಕಿತ್ತಲ್ವಾ? ಅಲ್ಲೇ ಪೊಲೀಸ್ ಠಾಣೆ ಇತ್ತಲ್ವಾ, ಕೊಲೆ ಮಾಡಿದ್ದು ಏಕೆ ಎಂದು ಪ್ರಶ್ನೆ ಮಾಡಿದಾಗ, ''ದನ ಕಡಿಯೋದು ತಪ್ಪಲ್ವಾ ? ದನ ಕಡಿಯುವವರನ್ನು ನಾವು ಕಡಿಯುತ್ತೇವೆ'' ಎಂದು ಆತ ಹೇಳುತ್ತಾನೆ. 

ಅಹೋರಾತ್ರ ಮತ್ತೆ ಮಾತನಾಡಿ, ''ಆ ಸೂಲಿಬೆಲೆ ನಿಮ್ಮನ್ನು ಜೈಲಿಂದ ಹೊರಗೆ ಕರೆಸಿಕೊಂಡು, ಮನೆಗೆ ಕರೆದುಕೊಂಡು ಹೋಗಿ ನಿಮಗೆ ಊಟ ಹಾಕಿದ್ದು ಏಕೆ?,  ಜಗತ್ತಿನ ಯಾವ ಧರ್ಮವೂ ಕೊಲ್ಲು ಎಂದು ಹೇಳಿಕೊಡುವುದಿಲ್ಲ. ನೀವು  ಆ ಮುಸ್ಲಿಮ್ ವ್ಯಕ್ತಿಗೆ ಎಲೆಕ್ಟ್ರಿಕ್ ಶಾಕ್ ಕೊಟ್ಟಿದ್ದು ವಿಡಿಯೋ ವೈರಲ್ ಆಗಿತ್ತಲ್ವಾ, ಏಕೆ ಆ ರೀತಿ ಮಾಡಿದ್ದು? '' ಎಂದು ಪ್ರಶ್ನಿಸಿದ್ದಾರೆ. ಆದರೆ ಆರೋಪಿಗಳು ಕೊಲ್ಲಲು ನೀನೆ ಹೇಳಿದ್ದು, ನೀನೆ ಮಾಡಿದ್ದು. ಯಾರಾದರೂ ಸಾಬರು ನಿನಗೆ ಹೊಡೆಯಲು ಬಂದರೆ ನಮ್ಮನ್ನು ಕರಿ ಬರುತ್ತೇವೆ'' ಎಂದು ನಗುತ್ತಾ ಉತ್ತರಿಸಿರುವುದು ಆಡಿಯೋದಲ್ಲಿ ದಾಖಲಾಗಿದೆ.

ಆಡಿಯೋದಲ್ಲಿ ಆರೋಪಿಗಳು ಅವಾಚ್ಯ ಶಬ್ದಗಳಿಂದ ಮಾತನಾಡಿದ್ದಲ್ಲದೇ ಅಹೋರಾತ್ರ ಅವರಿಗೂ ಬೆದರಿಕೆ ಹಾಕಿದ್ದಾರೆ. ಇನ್ನು ಆಡಿಯೋದಲ್ಲಿ ಕೊನೆಗೆ ಆಹೋರಾತ್ರ  ಅವರು ಸಾತನೂರು ಪೊಲೀಸ್ ಠಾಣೆಗೆ ಫೋನ್ ಮಾಡಿ ಪುನೀತ್ ಕೆರೆಹಳ್ಳಿ ಜೊತೆಗಿದ್ದ ಆರೋಪಿಗಳು ಬೆದರಿಕೆ ಹಾಕಿರುವ ಬಗ್ಗೆ ದೂರಿಕೊಂಡಿದ್ದಾರೆ. ಈ ವೇಳೆ ಪೊಲೀಸರು ನಾವು ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳುವುದಾಗಿ ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಇನ್ನು ಇದ್ರೀಸ್ ಪಾಶಾ ಅನುಮಾನಾಸ್ಪದ ಸಾವು ಪ್ರಕರಣದ ಆರೋಪಿಗಳಾಗಿರುವ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ಹಾಗೂ ಇತರೆ ನಾಲ್ವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. 

share
Next Story
X