Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕರಾಚಿ ಬಂದರು ನಿರ್ವಹಣೆ ಯುಎಇಗೆ ವಹಿಸಲು...

ಕರಾಚಿ ಬಂದರು ನಿರ್ವಹಣೆ ಯುಎಇಗೆ ವಹಿಸಲು ಪಾಕ್ ನಿರ್ಧಾರ

20 Jun 2023 11:08 PM IST
share
ಕರಾಚಿ ಬಂದರು ನಿರ್ವಹಣೆ ಯುಎಇಗೆ ವಹಿಸಲು ಪಾಕ್ ನಿರ್ಧಾರ

ಇಸ್ಲಾಮಾಬಾದ್: ಐಎಂಎಫ್‌ನಿಂದ ಸಾಲ ಪಡೆಯುವ ಪ್ರಕ್ರಿಯೆ ವಿಳಂಬವಾಗಿರುವಂತೆಯೇ, ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಪಾಕಿಸ್ತಾನ ತನ್ನ ಕರಾಚಿ ಬಂದರು ಟರ್ಮಿನಲ್‌ನ ನಿರ್ವಹಣೆಯನ್ನು ಯುಎಇಗೆ ವಹಿಸಿಕೊಡುವ ಒಪ್ಪಂದವನ್ನು ಅಂತಿಮಗೊಳಿಸಲು ಸಮಾಲೋಚನಾ ಸಮಿತಿಯನ್ನು ರಚಿಸಿದೆ ಎಂದು ಮಂಗಳವಾರ ವರದಿಯಾಗಿದೆ.

ಸೋಮವಾರ ವಿತ್ತಸಚಿವ ಇಷಾಕ್ ದಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಅಂತರ್ ಸರಕಾರ ವಾಣಿಜ್ಯ ವಹಿವಾಟಿಗೆ ಸಂಬಂಧಿಸಿದ ಸಂಪುಟ ಸಭೆಯಲ್ಲಿ ಕರಾಚಿ ಬಂದರು ಮಂಡಳಿ(ಕೆಪಿಟಿ) ಮತ್ತು ಯುಎಇ ಸರಕಾರದ ನಡುವೆ ವಾಣಿಜ್ಯ ಒಪ್ಪಂದದ ಬಗ್ಗೆ ಮಾತುಕತೆ ನಡೆಸಲು ಸಮಿತಿಯನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಮೂಲಗಳನ್ನು ಉಲ್ಲೇಖಿಸಿ ಸ್ಥಳೀಯ ‘ಎಕ್ಸ್‌ಪ್ರೆಸ್ ಟ್ರಿಬ್ಯೂನ್’ ವರದಿ ಮಾಡಿದೆ.

ಕರಾಚಿ ಬಂದರು ಟರ್ಮಿನಲ್‌ಗಳನ್ನು ಹಸ್ತಾಂತರಿಸಲು  ಸರಕಾರದಿಂದ ಸರಕಾರಕ್ಕೆ ವ್ಯವಸ್ಥೆಯಡಿ ಯುಎಇ ದೇಶದ ನಾಮನಿರ್ದೇಶಿತ ಏಜೆನ್ಸಿಯೊಂದಿಗೆ  ಕರಡು ಕಾರ್ಯಾಚರಣೆ, ನಿರ್ವಹಣೆ, ಹೂಡಿಕೆ ಮತ್ತು ಅಭಿವೃದ್ಧಿ ಒಪ್ಪಂದವನ್ನು ಅಂತಿಮಗೊಳಿಸಲು ಸಮಾಲೋಚನಾ ಸಮಿತಿಗೆ ಅನುಮತಿ ನೀಡಲಾಗಿದೆ. ಸಾಗರ ವ್ಯವಹಾರ ಇಲಾಖೆಯ ಸಚಿವ ಫೈಸಲ್ ಸಬ್‌ಝವಾರಿ ಸಮಿತಿಯ ಮುಖ್ಯಸ್ಥರಾಗಿದ್ದು ವಿತ್ತ, ವಿದೇಶಾಂಗ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಗಳು, ಪ್ರಧಾನಿಯ ವಿಶೇಷ ಸಹಾಯಕ, ಕರಾಚಿ ಪೋರ್ಟ್ ಟರ್ಮಿನಲ್‌ನ ಅಧ್ಯಕ್ಷ ಹಾಗೂ ಪ್ರಧಾನ ವ್ಯವಸ್ಥಾಪಕರು ಸಮಿತಿಯ ಸದಸ್ಯರಾಗಿರುತ್ತಾರೆ.

‘ಪಾಕಿಸ್ತಾನ್ ಇಂಟರ್‌ನ್ಯಾಷನಲ್ ಕಂಟೈನರ್ಸ್ ಟರ್ಮಿನಲ್ಸ್ (ಪಿಐಸಿಟಿ)ನ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕರಾಚಿ ಬಂದರು ಟರ್ಮಿನಲ್‌ನ ನಿರ್ವಹಣೆ ಪಡೆಯಲು ಯುಎಇ ಸರಕಾರ ಕಳೆದ ವರ್ಷವೇ ಆಸಕ್ತಿ ತೋರಿತ್ತು. ಇದೀಗ ಸಂಧಾನ ಸಮಿತಿಯನ್ನು ರಚಿಸಿರುವುದು  ತುರ್ತು ನಿಧಿ ಸಂಗ್ರಹಣೆಗಾಗಿ ಕಳೆದ ವರ್ಷ ಜಾರಿಗೊಂಡಿರುವ ಕಾಯ್ದೆಯಡಿ ಪ್ರಥಮ ಅಂತರ್‌ಸರಕಾರ ವಹಿವಾಟಿಗೆ ಅನುವು ಮಾಡಿಕೊಡಲಿದೆ ಎಂದು ವರದಿ ಹೇಳಿದೆ.

share
Next Story
X