Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೈತೈಗಳಿಗೆ ಪರಿಶಿಷ್ಟ ಪಂಗಡದ ಸ್ಥಾನಮಾನ...

ಮೈತೈಗಳಿಗೆ ಪರಿಶಿಷ್ಟ ಪಂಗಡದ ಸ್ಥಾನಮಾನ ಕುರಿತ ಪರಾಮರ್ಶನಾ ಅರ್ಜಿ

ಮಣಿಪುರ ಸರಕಾರಕ್ಕೆ ಹೈಕೋರ್ಟ್ ನೋಟಿಸ್

20 Jun 2023 11:19 PM IST
share
ಮೈತೈಗಳಿಗೆ ಪರಿಶಿಷ್ಟ ಪಂಗಡದ ಸ್ಥಾನಮಾನ ಕುರಿತ ಪರಾಮರ್ಶನಾ ಅರ್ಜಿ
ಮಣಿಪುರ ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಹೊಸದಿಲ್ಲಿ: ಪರಿಶಿಷ್ಟ ಜಾತಿ ಪಂಗಡಗಳ(ST) ಪಟ್ಟಿಯಲ್ಲಿ ಮೈತೈ ಸಮುದಾಯವನ್ನು ಸೇರ್ಪಡೆಗೊಳಿಸಬೇಕೆಂಬ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡುವ ಮಾರ್ಚ್ 27ರ ಆದೇಶದಲ್ಲಿ ಬದಲಾವಣೆ ಮಾಡುವಂತೆ ಕೋರಿ ಸಲ್ಲಿಸಲಾದ ಪರಾಮರ್ಶನಾ ಅರ್ಜಿಯನ್ನು ಮಣಿಪುರ ಹೈಕೋರ್ಟ್ ಮಂಗಳವಾರ ವಿಚಾರಣೆಗೆ ಸ್ವೀಕರಿಸಿದೆ.

ಈ ಅರ್ಜಿಯನ್ನು ಆಧರಿಸಿ, ನ್ಯಾಯಾಲಯವು ಸೋಮವಾರ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದ್ದು ಅವುಗಳ ಪ್ರತಿಕ್ರಿಯೆ ಕೋರಿದೆ.

ಮೈತೈ ಬುಡಕಟ್ಟುಗಳ ಒಕ್ಕೂಟ (MTU) ಸಲ್ಲಿಸಿದ ಪರಾಮರ್ಶನಾ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಂ.ವಿ. ಮುರಳೀಧರನ್ ನೇತೃತ್ವದ ನ್ಯಾಯಪೀಠವು ಆಲಿಕೆಗೆ ಸ್ವೀಕರಿಸಿದೆ.

ಪರಿಶಿಷ್ಟಪಂಗಡಗಳ ಪಟ್ಟಿಗೆ ಮೈತೈಗಳನ್ನು ಸೇರ್ಪಡೆಗೊಳಿಸಬೇಕೆಂದು ಕೋರುವ ಕಡತಕ್ಕೆ ಸಂಬಂಧಿಸಿ ಕೇಂದ್ರ ಗೃಹಸಚಿವಾಲಯಕ್ಕೆ ಉತ್ತರಿಸುವಂತೆ ಮಣಿಪುರ ಸರಕಾರಕ್ಕೆ ನ್ಯಾಯೂರ್ತಿ ಮುರಳೀಧರನ್ ಈ ಹಿಂದೆ ಮಾರ್ಚ್ 27ರಂದು ನೀಡಿದ ಆದೇಶದಲ್ಲಿ ತಿಳಿಸಿದ್ದರು

ತಮಗೆ ಪರಿಶಿಷ್ಟ ಸ್ಥಾನ ಮಾನ ನೀಡಬೇಕೆಂದು ಕೋರಿ 2013ರಿಂದೀಚೆಗೆ ಮೈತೈ ಸಮುದಾಯದವರು ಹಲವಾರು ಸಲ ಮನವಿ ಸಲ್ಲಿಸಿರುವುದಾಗಿ ನ್ಯಾಯಾಲಯ ಗಮನಸೆಳೆಯಿತು. ಆದರೆ ಕೇಂದ್ರ ಸರಕಾರವು ಈ ಬಗ್ಗೆ ಉತ್ತರಿಸುವಂತೆ ತಾನು ನಿರ್ದೇಶನ ನೀಡುವವರೆಗೂ ರಾಜ್ಯ ಸರಕಾರವು ಯಾವುದೇ ರೀತಿಯಲ್ಲಿಯೂ ಕಾರ್ಯಪ್ರವೃತ್ತವಾಗಿರಲಿಲ್ಲವೆಂದು ನ್ಯಾಯಾಲಯ ತಿಳಿಸಿತು.

ಮೈತೈ ಸಮುದಾಯವನ್ನು ಪರಿಶಿಷ್ಟಪಂಗಡಗಳ ಪಟ್ಟಿಗೆ ಸೇರ್ಪಡೆಗೊಳಿಸುವ ಕುರಿತಾದ ಪ್ರಕರಣವನ್ನು ಪ್ರಥಮ ಪ್ರತಿವಾದಿಯು ಈ ಆದೇಶದ ಪ್ರತಿಯು ದೊರೆತ ನಾಲ್ಕು ವಾರಗಳೊಳಗೆ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ನ್ಯಾಯಾಲಯವು ಮಾರ್ಚ್ 27ರ ಆದೇಶದಲ್ಲಿ ತಿಳಿಸಿತ್ತು.

ನ್ಯಾಯಾಲಯದ ಈ ಆದೇಶದಲ್ಲಿ ಬದಲಾವಣೆ ಮಾಡಬೇಕೆಂದು ತಾನು ಬಯಸಿರುವುದಾಗಿ ಮೈತೈ ಬುಡಕಟ್ಟುಗಳ ಒಕ್ಕೂಟ (ಎಂಟಿಯು) ತಿಳಿಸಿದೆ. ಯಾವುದೇ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸುವುದು ಅಥವಾ ಹೊರಗಿಡುವುದು ಸಂಸತ್ ಹಾಗೂ ರಾಷ್ಟ್ರಪತಿಗೆ ಇರುವ ವಿಶೇಷಾಧಿಕಾರವಾಗಿದೆ. ಹೀಗಾಗಿ ನ್ಯಾಯಾಲಯದ ಈ ನಿರ್ದೇಶನವು ಅದಕ್ಕೆ ಅನುಗುಣವಾಗಿಲ್ಲ. ಹೀಗಾಗಿ ಏಕಸದಸ್ಯ ಪೀಠದ ಆದೇಶವನ್ನು ಪರಿಷ್ಕರಿಸುವಂತೆ ನಾವು ಪರಾಮರ್ಶನಾ ಅರ್ಜಿಯಲ್ಲಿ ಕೋರಿದ್ದೇವೆ ಎಂದು ಅದು ಹೇಳಿದೆ.

share
Next Story
X