Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹೂಡೆ ಪರಿಸರದಲ್ಲಿ ಹಳದಿ ಬಣ್ಣದ ಕಪ್ಪೆಗಳ...

ಹೂಡೆ ಪರಿಸರದಲ್ಲಿ ಹಳದಿ ಬಣ್ಣದ ಕಪ್ಪೆಗಳ ಹಿಂಡು!

21 Jun 2023 9:50 PM IST
share
ಹೂಡೆ ಪರಿಸರದಲ್ಲಿ ಹಳದಿ ಬಣ್ಣದ ಕಪ್ಪೆಗಳ ಹಿಂಡು!

ಉಡುಪಿ: ಹೂಡೆಯ ಸಾಲಿಹಾತ್ ಮೈದಾನದಲ್ಲಿ ಹಳದಿ ಬಣ್ಣದ ಕಪ್ಪೆಗಳ ಹಿಂಡು ಕಂಡುಬಂದಿದ್ದು, ಈ ಅಪರೂಪದ ದೃಶ್ಯ ಸ್ಥಳೀಯರ ಅಚ್ಚರಿಗೆ ಕಾರಣವಾಗಿದೆ.

ಇಂಡಿಯನ್ ಬುಲ್ ಫ್ರಾಗ್(ಭಾರತ ಗೂಳಿ ಕಪ್ಪೆ) ಪ್ರಬೇಧಕ್ಕೆ ಸೇರಿದ ಗಂಡು ಕಪ್ಪೆಗಳು ಮಳೆಗಾಲದಲ್ಲಿ ತಮ್ಮ ಚರ್ಮವನ್ನು ಹಳದಿ ಬಣ್ಣಕ್ಕೆ ಬದಲಾಯಿಸುವುದು ಸಾಮಾನ್ಯವಾದ ಪ್ರಕ್ರಿಯೆ ಆಗಿದೆ. ಇದು ಸಂತಾನೋಭಿವೃದ್ಧಿ ಗಾಗಿ ಗಂಡು ಕಪ್ಪೆಯು ಹೆಣ್ಣು ಕಪ್ಪೆಯನ್ನು ಆಕರ್ಷಣೆ ಮಾಡುವ ವಿಧಾನ ಇದಾಗಿದೆ ಎಂದು ಸಂಶೋಧಕ ಡಾ.ಗುರುರಾಜ್ ಕೆ.ವಿ. ತಿಳಿಸಿದ್ದಾರೆ.

ಗದ್ದೆ ಸೇರಿದಂತೆ ನೀರು ನಿಂತ ಪ್ರದೇಶಗಳಲ್ಲಿ ಹೆಣ್ಣು ಕಪ್ಪೆಗಳು ಮೊಟ್ಟೆ ಇಡುತ್ತದೆ. ಇಂತಹ ಪ್ರದೇಶದಲ್ಲಿ ಮೊಟ್ಟೆ ಇಟ್ಟರೆ ಬಿಸಿಲು ಬಂದರೂ ಮೊಟ್ಟೆ ಬಿಸಿಲಿನಲ್ಲಿ ಒಣಗಿ ಹೋಗಲ್ಲ ಎಂಬುದು ಕಪ್ಪೆಗಳ ಲೆಕ್ಕಚಾರ. ಅದಕ್ಕಾಗಿ ಗಂಡು ಕಪ್ಪೆಗಳು ಇಂತಹ ನೀರು ನಿಂತ ಪ್ರದೇಶದಲ್ಲಿಯೇ ಸೇರುತ್ತವೆ. ಹೆಣ್ಣು ಕಪ್ಪೆಗಳು ಕಂದು ಹಾಗೂ ಬೂದು ಬಣ್ಣದಿಂದ ಇರುತ್ತದೆ. ಆದರೆ ಹಾರ್ಮೋನ್ ಬದಲಾ ವಣೆಯಾಗಿ ಗಂಡುಗಳು ಮಾತ್ರ ಸಂಪೂರ್ಣ ಹಳದಿ ಯಾಗಿರುತ್ತದೆ ಎಂದು ಅವರು ಹೇಳಿದ್ದಾರೆ.

ಕಪ್ಪೆಯಲ್ಲಿ ಗಂಡು ಮತ್ತು ಹೆಣ್ಣಿನ ಅನುಪಾತ ಮನುಷ್ಯರಿಗಿಂತ ವಿಭಿನ್ನ ವಾಗಿರುತ್ತದೆ. ಒಂದು ಹೆಣ್ಣಿಗೆ 10-15 ಗಂಡು ಕಪ್ಪೆಗಳು ಇರುತ್ತವೆ. ಯಾವ ಗಂಡಿಗೆ ಹೆಣ್ಣು ಸಿಗಬೇಕೆಂಬ ನಿರ್ಧಾರವನ್ನು ಹೆಣ್ಣು ಕಪ್ಪೆ ಮಾಡುತ್ತಾರೆ. ಅದಕ್ಕೆ ಹೆಣ್ಣು ಕಪ್ಪೆಯನ್ನು ಗೊಂದಲಕ್ಕೀಡು ಮಾಡಲು ಗಂಡು ಕಪ್ಪೆಗಳು ಎಲ್ಲ ಒಂದೇ ರೀತಿಯ ಹಳದೆ ಬಣ್ಣ ಹಾಕಿಕೊಂಡಿರುತ್ತಾರೆ. ಎಲ್ಲ ಗಂಡು ಕಪ್ಪೆಗಳು ಒಟ್ಟಿಗೆ ಕೂಗಲು ಆರಂಭಿಸುತ್ತದೆ. ಆಗ ಹೆಣ್ಣಿಗೆ ಗೊಂದಲ ಆಗಿ ಯಾವ ಗಂಡಿನ ಜೊತೆ ಹೋಗಬೇಕೆಂಬುದು ಗೊತ್ತಿರುವುದಿಲ್ಲ. ಇದರಿಂದ ಗಂಡು ಕಪ್ಪೆಗಳು ಹೆಚ್ಚಿನ ಅವಕಾಶಗಳು ಇರುತ್ತವೆ ಎಂದು ಅವರು ಮಾಹಿತಿ ನೀಡಿದ್ದಾರೆ.

share
Next Story
X