Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಮಾರ್ಗದರ್ಶಿ' ಚಿಟ್‌ಫಂಡ್ ಹಗರಣ: ಮಾಧ್ಯಮ...

'ಮಾರ್ಗದರ್ಶಿ' ಚಿಟ್‌ಫಂಡ್ ಹಗರಣ: ಮಾಧ್ಯಮ ದಿಗ್ಗಜ ರಾಮೋಜಿ ರಾವ್ ವಿರುದ್ಧ ಎಫ್‌ಐಆರ್

21 Jun 2023 10:55 PM IST
share
ಮಾರ್ಗದರ್ಶಿ ಚಿಟ್‌ಫಂಡ್ ಹಗರಣ: ಮಾಧ್ಯಮ ದಿಗ್ಗಜ ರಾಮೋಜಿ ರಾವ್ ವಿರುದ್ಧ ಎಫ್‌ಐಆರ್

ಹೊಸದಿಲ್ಲಿ: ಮಾರ್ಗದರ್ಶಿ ಚಿಟ್‌ಫಂಡ್ಸ್ ಪ್ರೈವೇಟ್ ಲಿಮಿಟೆಡ್ (MCFL)ನ ಕಾರ್ಯನಿರ್ವಹಣೆಯಲ್ಲಿ ಅಕ್ರಮಗಳು ನಡೆದಿವೆಯೆನ್ನಲಾದ ಆರೋಪಗಳಿಗೆ ಸಂಬಂಧಿಸಿ ಖ್ಯಾತ ಮಾಧ್ಯಮ ದಿಗ್ಗಜ ರಾಮೋಜಿ ರಾವ್ ವಿರುದ್ಧ ಆಂಧ್ರಪ್ರದೇಶದ ಕ್ರಿಮಿನಲ್ ತನಿಖಾ ಇಲಾಖೆ (ಸಿಐಡಿ)ಯು ಮಂಗಳವಾರ ಏಳು ಎಫ್‌ಐಆರ್‌ಗಳನ್ನು ದಾಖಲಿಸಿದೆ.

ಎಂಸಿಎಫ್‌ಎಲ್‌ನ ಅಧ್ಯಕ್ಷ ರಾವ್ ವಿರುದ್ಧ , ವಿಶ್ವಾಸದ್ರೋಹ ಹಾಗೂ ವಂಚನೆಯ ಆರೋಪವನ್ನು ಹೊರಿಸಲಾಗಿದೆ. ರಾವ್ ಅವರ ಸೊಸೆ ಹಾಗೂ ಕಂಪೆನಿಯ ಆಡಳಿತ ನಿರ್ದೇಶಕಿಯಾದ ಶೈಲಜಾ ಕಿರಣ್ ಮತ್ತಿತರರನ್ನು ಕೂಡಾ ಎಫ್‌ಐಆರ್‌ನಲ್ಲಿ ಹೆಸರಿಸಾಲಾಗಿದೆ.

ತೆಲುಗಿನ ಜನಪ್ರಿಯ ದೈನಿಕ 'ಈನಾಡು'ವಿನ ಮಾಲಕರೂ ಆದ ರಾಮೋಜಿ ರಾವ್ ಹಾಗೂ, ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ನಡುವೆ ಶೀತಲ ಸಂಘರ್ಷ ನಡೆಯುತ್ತಲೇ ಇದೆ. ಜಗನ್‌ರೆಡ್ಡಿ ಅವರ ತಂದೆ ರಾಜಶೇಖರ ರೆಡ್ಡಿ ಮುಖ್ಯಮಂತ್ರಿಯಾಗಿದ್ದಾಗಲೇ ರಾಮೋಜಿರಾವ್ ಅವರ ಈನಾಡು ಗ್ರೂಪ್ ಹಾಗೂ ಜಗನ್‌ರೆಡ್ಡಿ ಕುಟುಂಬದ ನಡುವೆ ವೈಮನಸ್ಸು ಬೆಳೆದಿತ್ತು. ರಾಮೋಜಿ ಅವರ ಮಾಧ್ಯಮಸಂಸ್ಥೆಗಳು ಜಗನ್ ಸರಕಾರದ ವಿರುದ್ಧ ಅಪಪ್ರಚಾರವನ್ನು ಹರಡುವ ಮೂಲಕ 'ಹಳದಿ ಪತ್ರಿಕೋದ್ಯಮವನ್ನು' ಪ್ರೋತ್ಸಾಹಿಸುತ್ತಿವೆ ಎಂದು ವೈಎಸ್‌ಆರ್ ಕಾಂಗ್ರೆಸ್ ಆಪಾದಿಸುತ್ತಿದೆ.

ರಾಮೋಜಿ ರಾವ್ ಮಾಲಕತ್ವದ ಮಾರ್ಗದರ್ಶಿ ಚಿಟ್‌ಫಂಡ್ ಸಂಸ್ಥೆಯು ಕಪ್ಪುಹಣ ಬಿಳುಪು, ನಿಧಿಗಳ ಸೋರಿಕೆ ಕಾರ್ಪೋರೇಟ್ ವಂಚನೆ, ಬೇನಾಮಿ ಹಣ ವರ್ಗಾವಣೆಗಳನ್ನು ನಡೆಸಲು ನಕಲಿ ಚಂದಾದಾರರಿಗೆ ನೆರವು ನೀಡುವುದು, ಆದಾಯ ತೆರಿಗೆ ವಂಚನೆ ಇತ್ಯಾದಿ ಅವ್ಯವಹಾರಗಳಲ್ಲಿ ತೊಡಗಿದೆಯೆಂದು ಆಂಧ್ರಪ್ರದೇಶ ಸಿಐಡಿ ಹೇಳಿಕೆಯೊಂದರಲ್ಲಿ ತಿಳಿಸಿದೆ.

''ಈ ಉಲ್ಲಂಘನೆಗಳು ದಿಲ್ಲಿ ಹಾಗೂ ಹೈದರಾಬಾದ್‌ನಲ್ಲಿರುವ ಕೇಂದ್ರೀಯ ಏಜೆನ್ಸಿಯ ಕಾರ್ಯನಿರ್ವಹಣೆಯ ವ್ಯಾಪ್ತಿಗೆ ಬರುವುದರಿಂದ ನಾವು ಈ ಬಗ್ಗೆ ಅವುಗಳ ಜೊತೆ ಮಾತನಾಡಿ,ಮಾರ್ಗದರ್ಶಿ ಚಿಟ್‌ಫಂಡ್ಸಂ ವಿರುದ್ಧ ಸಕಾಲಿಕವಾಗಿ ಕ್ರಮ ಕೈಗೊಳ್ಳಬೇಕೆಂದು ಕೋರಲಿದ್ದೇವೆ'' ಎಂದು ಆಂಧ್ರಪ್ರದೇಶ ಸಿಐಡಿ ಇಲಾಖೆಯ ಹೆಚ್ಚುವರಿ ಮಹಾನಿರ್ದೇಶಕರು ತಿಳಿಸಿದ್ದಾರೆ.

''ಚಿಟ್‌ಫಂಡ್ ಹೆಸರಿನಲ್ಲಿ ದುರ್ಬಲ ಹಾಗೂ ಅಮಾಯಕ ಚಂದಾದಾರರನ್ನು ಶೋಷಿಸುವಂತಹ ಅತಿ ದೊಡ್ಡ ಆರ್ಥಿಕ ವಂಚನೆಯನ್ನು ತಡೆಗಟ್ಟುವ ಪ್ರಕ್ರಿಯೆಯನ್ನು ತಾನು ನಡೆಸುತ್ತಿದ್ದೇನೆ ಎಂದು ಹೇಳಿರುವ ಏಜೆನ್ಸಿಯು, ಮಾರ್ಗದರ್ಶಿ ಕಂಪೆನಿಯ ಲೆಕ್ಕಪತ್ರ ಪುಸ್ತಕಗಳ ಬಗ್ಗೆ ಆಳವಾದ ತನಿಖೆಯ ಅಗತ್ಯವಿದೆಯೆಂದು ಹೇಳಿದೆ.

share
Next Story
X