Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಿನ್‌ಪಿಂಗ್ ಸರ್ವಾಧಿಕಾರಿ ಎಂದ ಬೈಡನ್:...

ಜಿನ್‌ಪಿಂಗ್ ಸರ್ವಾಧಿಕಾರಿ ಎಂದ ಬೈಡನ್: ಚೀನಾ ತೀಕ್ಷ್ಣ ಪ್ರತಿಕ್ರಿಯೆ

21 Jun 2023 11:26 PM IST
share

ವಾಶಿಂಗ್ಟನ್: ಕ್ಯಾಲಿಫೋರ್ನಿಯಾ ದಲ್ಲಿ ಮಂಗಳವಾರ ನಡೆದ ಸಮಾರಂಭ ವೊಂದರಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಚೀನಾದ ಅಧ್ಯಕ್ಷ ಕ್ಸಿಜಿನ್‌ಪಿಂಗ್‌ರನ್ನು ಸರ್ವಾಧಿಕಾರಿಗೆ ಹೋಲಿಸಿದ್ದು ಇದಕ್ಕೆ ಚೀನಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.

ಉತ್ತರ ಕ್ಯಾಲಿಫೋರ್ನಿಯಾದಲ್ಲಿ ನಡೆದ ಡೆಮಾಕ್ರಟಿಕ್ ಪಕ್ಷಕ್ಕೆ ನಿಧಿಸಂಗ್ರಹಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಬೈಡನ್, ಫೆಬ್ರವರಿಯಲ್ಲಿ ಚೀನಾದ ಬೇಹುಗಾರಿಕಾ ಬಲೂನನ್ನು ಹೊಡೆದುರುಳಿಸಿದ್ದಕ್ಕೆ ಜಿನ್‌ಪಿಂಗ್ ತೀವ್ರ ಆಕ್ರೋಶಗೊಂಡಿದ್ದರು ಎಂದರು.

‘ಎರಡು ಪೆಟ್ಟಿಗೆ ತುಂಬಾ ಬೇಹುಗಾರಿಕಾ ಸಾಧನಗಳಿದ್ದ ಆ ಬಲೂನನ್ನು ನಾವು ಹೊಡೆದುರುಳಿಸಿದಾಗ ಕ್ಸಿನ್ ಜಿನ್‌ಪಿಂಗ್ ತುಂಬಾ ಅಸಮಾಧಾನಗೊಂಡಿದ್ದರು. ಆದರೆ ಇದು ಅವರಿಗೆ ತಿಳಿಯದೆ ನಡೆದ ಘಟನೆಯೇ ? ಇದು ಗಂಭೀರ ವಿಷಯ. ಏನಾಯಿತು ಎಂಬುದು ತಿಳಿಯದೆ ಇರುವುದು ಸರ್ವಾಧಿಕಾರಿಗಳಿಗೆ ತುಂಬಾ ಮುಜುಗರ ತರುವ ವಿಷಯವಾಗಿದೆ’ ಎಂದು ಬೈಡನ್ ಹೇಳಿದ್ದಾರೆ. ಚೀನಾ ವಾಸ್ತವವಾಗಿ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದೆ. ಆದರೆ ಜಿನ್‌ಪಿಂಗ್‌ಗೆ ಅತ್ಯಂತ ಆತಂಕ ತಂದಿರುವ ವಿಷಯವೆಂದರೆ ನಾವು ಕ್ವಾಡ್ ಒಕ್ಕೂಟ ಸ್ಥಾಪಿಸಿರುವುದು. ಆಸ್ಟ್ರೇಲಿಯ, ಭಾರತ, ಜಪಾನ್ ಮತ್ತು ಅಮೆರಿಕ ದೇಶಗಳ ಕ್ವಾಡ್ ಸಂಘಟನೆ ಏಶ್ಯ ಪೆಸಿಫಿಕ್ ಸಮುದ್ರವ್ಯಾಪ್ತಿಯಲ್ಲಿ ಶಾಂತಿ ಮತ್ತು ಸ್ಥಿರತೆಗೆ ಬದ್ಧವಾಗಿದೆ. ದಕ್ಷಿಣ ಚೀನಾ ಸಮುದ್ರ ಮತ್ತು ಹಿಂದೂ ಮಹಾಸಾಗರಕ್ಕೆ ಸಂಬಂಧಿಸಿ ಈ ನಾಲ್ಕು ದೇಶಗಳು ಒಗ್ಗೂಡಿ ಕಾರ್ಯ

ನಿರ್ವಹಿಸುತ್ತಿವೆ ಎಂದು ಇದೇ ಸಂದರ್ಭ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು. 

 ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಸುಧಾರಣೆಯ ಉದ್ದೇಶದೊಂದಿಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ ಚೀನಾಕ್ಕೆ ಭೇಟಿ ನೀಡಿದ ಮರುದಿನವೇ ಬೈಡನ್ ಅವರ ಹೇಳಿಕೆ ಹೊರಬಿದ್ದಿದೆ.

ಈ ಹೇಳಿಕೆಯನ್ನು ಖಂಡಿಸಿರುವ ಚೀನಾ ‘ಇದು ಬಹಿರಂಗ ರಾಜಕೀಯ ಪ್ರಚೋದನೆ’ ಎಂದು ಟೀಕಿಸಿದೆ.  ಅಮೆರಿಕದ ಕಡೆಯಿಂದ ವ್ಯಕ್ತವಾದ ಟೀಕೆ ಅತ್ಯಂತ ಬೇಜವಾಬ್ದಾರಿಯುತ ಮತ್ತು ಅಸಮಂಜಸವಾಗಿದೆ. ಇವು ಮೂಲಭೂತ ವಿಷಯಗಳು, ರಾಜತಾಂತ್ರಿಕ ಶಿಷ್ಟಾಚಾರ ಮತ್ತು ಚೀನಾದ ರಾಜಕೀಯ ಘನತೆಯನ್ನು ತೀವ್ರವಾಗಿ ಉಲ್ಲಂಘಿಸಿವೆ.  ಈ ಬಗ್ಗೆ ನಮಗೆ ತೀವ್ರ ಅಸಮಾಧಾನವಿದ್ದು ಇದನ್ನು ದೃಢವಾಗಿ ವಿರೋಧಿಸುತ್ತೇವೆ’ ಎಂದು ಚೀನಾ ವಿದೇಶಾಂಗ ಇಲಾಖೆಯ ವಕ್ತಾರೆ ಮಾವೊ ನಿಂಗ್ ಹೇಳಿದ್ದಾರೆ.

share
Next Story
X