Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸೆಪ್ಟಂಬರ್‌ನಲ್ಲಿ ನನ್ನ ಕೊನೆಯ ಡೇವಿಸ್...

ಸೆಪ್ಟಂಬರ್‌ನಲ್ಲಿ ನನ್ನ ಕೊನೆಯ ಡೇವಿಸ್ ಕಪ್ ಪಂದ್ಯ: ರೋಹನ್ ಬೋಪಣ್ಣ

21 Jun 2023 11:37 PM IST
share

ಬೆಂಗಳೂರು: ಸೆಪ್ಟಂಬರ್‌ನಲ್ಲಿ ಭಾರತದಲ್ಲಿ ಮೊರೊಕ್ಕೊ ವಿರುದ್ಧದ ಡೇವಿಸ್ ಕಪ್ ಪಂದ್ಯಾವಳಿ ನಡೆಯುವ ಸಂದರ್ಭದಲ್ಲಿ ನಾನು ಡೇವಿಸ್ ಕಪ್‌ನಿಂದ ನಿವೃತ್ತಿ ಹೊಂದುತ್ತೇನೆ ಎಂದು ಭಾರತದ ಅಗ್ರ ಡಬಲ್ಸ್ ಆಟಗಾರ ರೋಹನ್ ಬೋಪಣ್ಣ ಬುಧವಾರ ಘೋಷಿಸಿದ್ದಾರೆ. ಆದರೆ ರೋಹನ್ ಬೋಪಣ್ಣಗೆ ತಾನು ಇಚ್ಛಿಸಿದಂತೆ ತನ್ನ ಕೊನೆಯ ಪಂದ್ಯವನ್ನು ತವರು ರಾಜ್ಯದಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಯಾಕೆಂದರೆ, ಅಖಿಲ ಭಾರತ ಟೆನಿಸ್ ಅಸೋಸಿಯೇಶನ್ (ಎಐಟಿಎ) ಈಗಾಗಲೇ ಈ ಪಂದ್ಯದ ಆತಿಥ್ಯವನ್ನು ಉತ್ತರಪ್ರದೇಶಕ್ಕೆ ನೀಡಿದೆ.

ಭಾರತ ಮತ್ತು ಮೊರೊಕ್ಕೊ ನಡುವಿನ ವಿಶ್ವ ಗುಂಪು 2 ಪಂದ್ಯವು ಸೆಪ್ಟಂಬರ್‌ನಲ್ಲಿ ನಡೆಯಲಿದೆ. 43 ವರ್ಷದ ಬೋಪಣ್ಣ ತನ್ನ ಮೊದಲ ಡೇವಿಸ್ ಕಪ್ ಪಂದ್ಯವನ್ನು 2002ರಲ್ಲಿ ಆಡಿದರು. ಅವರು ಈಗಾಗಲೇ ಭಾರತಕ್ಕಾಗಿ 32 ಪಂದ್ಯಗಳನ್ನು ಆಡಿದ್ದಾರೆ ಹಾಗೂ ಈಗಲೂ ಎಟಿಪಿ ಟೂರ್‌ನಲ್ಲಿ ಅತ್ಯುತ್ತಮ ಟೆನಿಸ್ ಆಡುತ್ತಿದ್ದಾರೆ.
‘‘ನಾನು ನನ್ನ ಕೊನೆಯ ಡೇವಿಸ್ ಕಪ್ ಪಂದ್ಯವನ್ನು ಸೆಪ್ಟಂಬರ್‌ನಲ್ಲಿ ಆಡಲು ಉದ್ದೇಶಿಸಿದ್ದೇನೆ’’ ಎಂದು ಬೋಪಣ್ಣ ಲಂಡನ್‌ನಿಂದ ಪಿಟಿಐಗೆ ತಿಳಿಸಿದರು.

‘‘ನಾನು 2002ರಿಂದ ತಂಡದಲ್ಲಿದ್ದೇನೆ. ನನ್ನ ಕೊನೆಯ ಪಂದ್ಯವು ನನ್ನ ರಾಜ್ಯದಲ್ಲಿ ನಡೆಯಬೇಕೆಂದು ನಾನು ಬಯಸಿದ್ದೇನೆ. ಈ ಬಗ್ಗೆ ಎಲ್ಲಾ ಭಾರತೀಯ ಆಟಗಾರರೊಂದಿಗೆ ನಾನು ಮಾತನಾಡಿದ್ದೇನೆ. ಬೆಂಗಳೂರಿನಲ್ಲಿ ಆಡಲು ಅವರೆಲ್ಲರೂ ಖುಷಿಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಪಂದ್ಯ ಏರ್ಪಡಿಸಲು ಕೆಎಸ್‌ಎಲ್‌ಟಿಎ ಕೂಡ ಸಂತೋಷ ಪಟ್ಟಿದೆ. ಇನ್ನು ಇದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಾದವರು ನಮ್ಮ ಫೆಡರೇಶನ್’’ ಎಂದರು.

share
Next Story
X