Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಹಿಳೆಯರ ಉದಯೋನ್ಮುಖ ಏಶ್ಯ ಕಪ್:...

ಮಹಿಳೆಯರ ಉದಯೋನ್ಮುಖ ಏಶ್ಯ ಕಪ್: ಬಾಂಗ್ಲಾವನ್ನು 31 ರನ್‌ನಿಂದ ಸೋಲಿಸಿ ಪ್ರಶಸ್ತಿ ಗೆದ್ದ ಭಾರತ

21 Jun 2023 11:40 PM IST
share

ಮೊಂಗ್‌ಕಾಕ್ (ಹಾಂಕಾಂಗ್): ಭಾರತದ 23 ವರ್ಷಕ್ಕಿಂತ ಕೆಳಗಿನ ಮಹಿಳಾ ಕ್ರಿಕೆಟ್ ತಂಡವು, ಮಹಿಳಾ ಉದಯೋನ್ಮುಖ ಏಶ್ಯ ಕಪ್ ಟಿ20 ಪಂದ್ಯಾವಳಿಯ ಫೈನಲ್‌ನಲ್ಲಿ ಬಾಂಗ್ಲಾದೇಶವನ್ನು ಭರ್ಜರಿ 31 ರನ್‌ಗಳಿಂದ ಸೋಲಿಸಿದೆ.

ಭಾರತದ ಗೆಲುವಿನಲ್ಲಿ ಸ್ಪಿನ್ನರ್‌ಗಳಾದ ಶ್ರೇಯಾಂಕ ಪಾಟೀಲ್ ಮತ್ತು ಮನ್ನತ್ ಕಶ್ಯಪ್ ಪ್ರಮುಖ ಪಾತ್ರ ವಹಿಸಿದರು. ಶ್ರೇಯಾಂಕ 4 ಓವರ್‌ಗಳಲ್ಲಿ 13 ರನ್‌ಗಳನ್ನು ನೀಡಿ 4 ವಿಕೆಟ್‌ಗಳನ್ನು ಉರುಳಿಸಿದರೆ, ಮನ್ನತ್ 4 ಓವರ್‌ಗಳಲ್ಲಿ 20 ರನ್‌ಗಳನ್ನು ಕೊಟ್ಟು 3 ವಿಕೆಟ್‌ಗಳನ್ನು ಗಳಿಸಿದರು.

ಹಾಂಕಾಂಗ್‌ನ ಮೊಂಗ್‌ಕಾಕ್‌ನಲ್ಲಿರುವ ಮಿಶನ್ ರೋಡ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತದ ಆರಂಭ ಕಳಪೆಯಾಗಿತ್ತು. ಅದಕ್ಕೆ 20 ಓವರ್‌ಗಳಲ್ಲಿ 7 ವಿಕೆಟ್‌ಗಳನ್ನು ಕಳೆದುಕೊಂಡು 127 ರನ್‌ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು. ದಿನೇಶ್ ವೃಂದಾ 29 ಎಸೆತಗಳಲ್ಲಿ 36 ರನ್‌ಗಳನ್ನು ಗಳಿಸಿ ಗರಿಷ್ಠ ಸ್ಕೋರ್‌ದಾರರಾದರು. ಕನಿಕಾ ಅಹುಜ 23 ಎಸೆತಗಳಲ್ಲಿ 30 ರನ್‌ಗಳನ್ನು ಬಾರಿಸಿ ಅಜೇಯರಾಗಿ ಉಳಿದರು.

ಭಾರತೀಯ ಬ್ಯಾಟರ್‌ಗಳು ದೊಡ್ಡ ಭಾಗೀದಾರಿಕೆಗಳನ್ನು ನಡೆಸದಂತೆ ಬಾಂಗ್ಲಾದೇಶಿ ಬೌಲರ್‌ಗಳು ನೋಡಿಕೊಂಡರು.
ಬಳಿಕ ಭಾರತೀಯ ಬೌಲರ್‌ಗಳೂ ಬಿಗು ಬೌಲಿಂಗ್ ದಾಳಿ ನಡೆಸಿ ಎದುರಾಳಿ ಬ್ಯಾಟರ್‌ಗಳ ಮೇಲೆ ನಿಯಂತ್ರಣ ಹೇರಿದರು. ಆಫ್ ಸ್ಪಿನ್ನರ್ ಶ್ರೇಯಾಂಕ ಪಾಟೀಲ್ ಅತ್ಯುತ್ತಮ ಬೌಲಿಂಗ್ ದಾಳಿ ಸಂಘಟಿಸಿದರು. ಎಡಗೈ ಸ್ಪಿನ್ನರ್ ಮನ್ನತ್ ಕಶ್ಯಪ್, ಶ್ರೇಯಾಂಕಗೆ ಇನ್ನೊಂದು ಬದಿಯಲ್ಲಿ ಬೆಂಬಲ ನೀಡಿದರು. ಕನಿಕಾ ಅಹುಜ ತನ್ನ ಆಫ್-ಬ್ರೇಕ್ ಬೌಲಿಂಗ್ ಮೂಲಕ 23 ರನ್‌ಗಳನ್ನು ನೀಡಿ 2 ವಿಕೆಟ್‌ಗಳನ್ನು ಪಡೆದರು.

ಬಾಂಗ್ಲಾದೇಶದ ಪರವಾಗಿ ಶೋಭನಾ ಮೋಸ್ಟರಿ 16 ರನ್‌ಗಳನ್ನು ಗಳಿಸಿದರೆ, ನಹಿದಾ ಅಖ್ತರ್ 17 ರನ್‌ಗಳನ್ನು ಗಳಿಸಿ ಅಜೇಯರಾಗಿ ಉಳಿದರು.

ಅಂತಿಮವಾಗಿ ಬಾಂಗ್ಲಾದೇಶವು 19.2 ಓವರ್‌ಗಳಲ್ಲಿ ಕೇವಲ 96  ರನ್‌ಗಳಿಗೆ ತನ್ನ ಇನಿಂಗ್ಸ್ ಮುಕ್ತಾಯ ಗೊಳಿಸಿತು.

share
Next Story
X