Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. VIDEO- ಸ್ಯಾಫ್ ಫುಟ್ಬಾಲ್...

VIDEO- ಸ್ಯಾಫ್ ಫುಟ್ಬಾಲ್ ಚಾಂಪಿಯನ್‌​ಶಿಪ್‌; ಕೋಚ್ ಸ್ಟಿಮಾಕ್‌ ಹುಡುಗಾಟದಿಂದ ಭಾರತ- ಪಾಕ್ ಆಟಗಾರರ‌ ಹೊಡೆದಾಟ!

ಕೋಚ್‌ಗೆ ರೆಡ್ ಕಾರ್ಡ್ ತೋರಿಸಿದ ಮ್ಯಾಚ್ ರೆಫ್ರಿ!

21 Jun 2023 11:55 PM IST
share
VIDEO- ಸ್ಯಾಫ್ ಫುಟ್ಬಾಲ್ ಚಾಂಪಿಯನ್‌​ಶಿಪ್‌; ಕೋಚ್ ಸ್ಟಿಮಾಕ್‌ ಹುಡುಗಾಟದಿಂದ ಭಾರತ- ಪಾಕ್ ಆಟಗಾರರ‌ ಹೊಡೆದಾಟ!
ಕೋಚ್‌ಗೆ ರೆಡ್ ಕಾರ್ಡ್ ತೋರಿಸಿದ ಮ್ಯಾಚ್ ರೆಫ್ರಿ!

ಬೆಂಗಳೂರು: ದಕ್ಷಿಣ ಏಶ್ಯ ಫುಟ್ಬಾಲ್ ಫೆಡರೇಶನ್ (ಸ್ಯಾಫ್) ಚಾಂಪಿಯನ್‍ಶಿಪ್‍ನಲ್ಲಿ ಬುಧವಾರ ಭಾರತ ಮತ್ತು ಪಾಕಿಸ್ತಾನ ತಂಡಗಳ ಆಟಗಾರರು ಹೊಡೆದಾಡಿಕೊಂಡಿದ್ದಾರೆ.

ಪಂದ್ಯದ ಮೇಲೆ ಭಾರತವು ಸಂಪೂರ್ಣ ನಿಯಂತ್ರಣ ಹೊಂದಿದ್ದಾಗ ಹೊಡೆದಾಟ ನಡೆದಿದೆ. ಭಾರತದ ಪ್ರಧಾನ ಕೋಚ್ ಐಗರ್ ಸ್ಟೈಮಾಕ್, ಕ್ವಿಕ್ ತ್ರೋ ಪಡೆದುಕೊಳ್ಳುವುದರಿಂದ ಅಬ್ದುಲ್ಲಾ ಇಕ್ಬಾಲ್‍ರನ್ನು ತಡೆದಾಗ ಜಗಳ ಆರಂಭಗೊಂಡಿತು.

ಆಕ್ರೋಶಗೊಂಡ ಪಾಕಿಸ್ತಾನಿ ಆಟಗಾರರು ಮತ್ತು ಅವರ ಪ್ರಧಾನ ಕೋಚ್ ಶಹಝಾದ್ ಅನ್ವರ್ ಸ್ಟೈಮಾಕ್‍ರ ನಿರ್ಧಾರವನ್ನು ವಿರೋಧಿಸಿದರು. ಇದೇ ಕಾರಣಕ್ಕಾಗಿ ಸ್ಟೈಮಾಕ್‍ರಿಗೆ ಕೆಂಪು ಕಾರ್ಡ್ ತೋರಿಸಿ ಮೈದಾನದಿಂದ ಹೊರಗೆ ಕಳುಹಿಸಲಾಯಿತು.

ಪಾಕಿಸ್ತಾನಕ್ಕೆ ತ್ರೋ ಇನ್ ನೀಡುವ ರೆಫರಿಯ ನಿರ್ಧಾರದಿಂದ ಸ್ಟೈಮಾಕ್ ಅಸಂತುಷ್ಟರಾಗಿದ್ದರು. ಈ ಪ್ರಕ್ರಿಯೆಯಲ್ಲಿ ರೈಟ್ ಬ್ಯಾಕ್ ಪ್ರೀತಮ್ ಕೋಟಲ್‍ರನ್ನು ಫೌಲ್ ಮಾಡಲಾಗಿತ್ತು ಎಂದು ಅವರು ಭಾವಿಸಿದ್ದರು.

ಸ್ಟೈಮಾಕ್‍ರನ್ನು ನಿಂದಿಸಿರುವುದಕ್ಕಾಗಿ ಅನ್ವರ್‍ಗೆ ಹಳದಿ ಕಾರ್ಡ್ ತೋರಿಸಲಾಯಿತು. ಆಗ ಭಾರತ 2-0 ಅಂತರದಿಂದ ಮುಂದಿತ್ತು.

Fight Between India and Pakistan in football match
Kuch bhi bolo, apna Igor Stimac hai dabang#IndianFootball #PakistanFootball #INDvsPAK #SAFFChampionship pic.twitter.com/mRZ655iLVc

— (@silly_fs) June 21, 2023
share
Next Story
X