Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆರೋಗ್ಯ ಇಲಾಖೆ ಸುಧಾರಣೆಗಳ ಕುರಿತ ವರದಿ...

ಆರೋಗ್ಯ ಇಲಾಖೆ ಸುಧಾರಣೆಗಳ ಕುರಿತ ವರದಿ ಸಲ್ಲಿಕೆ: ಸಿಟ್ ರಚನೆ, ನಗರ ಪ್ರದೇಶದಲ್ಲೂ ವೈದ್ಯರ ಸೇವೆಗೆ ಶಿಫಾರಸ್ಸು

22 Jun 2023 9:59 PM IST
share
ಆರೋಗ್ಯ ಇಲಾಖೆ ಸುಧಾರಣೆಗಳ ಕುರಿತ ವರದಿ ಸಲ್ಲಿಕೆ: ಸಿಟ್ ರಚನೆ, ನಗರ ಪ್ರದೇಶದಲ್ಲೂ ವೈದ್ಯರ ಸೇವೆಗೆ ಶಿಫಾರಸ್ಸು

ಬೆಂಗಳುರು, ಜೂ. 22: ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ.ಎಂ.ವಿಜಯ್ ಭಾಸ್ಕರ್ ನೇತೃತ್ವದ ನಿಯೋಗವೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕೈಗೊಳ್ಳಬಹುದಾದ ಆಡಳಿತ ಸುಧಾರಣೆಗಳ ಕುರಿತ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದು, ವೈದ್ಯರು, ಸಾರ್ವಜನಿಕ ಆರೋಗ್ಯ ತಜ್ಞರು, ನರ್ಸಿಂಗ್‍ಅಧಿಕಾರಿ, ಆರೋಗ್ಯ ತಪಾಸಣಾ ಅಧಿಕಾರಿಗಳನ್ನು ಒಳಗೊಂಡ ವಿಭಾಗಿಯ ಮಟ್ಟದಲ್ಲಿ ಸಿಸ್ಟಂ ಇಂಪ್ರೂಮೆಂಟ್ ಟೀಮ್ (ಸಿಟ್) ರಚನೆ. ಕಡ್ಡಾಯ ಗ್ರಾಮೀಣ ಸೇವೆಯಲ್ಲಿರುವ ಎಂಬಿಬಿಎಸ್ ವೈದ್ಯರನ್ನು ನಗರ ಪ್ರದೇಶಗಳಲ್ಲೂ ಬಳಕೆಗೆ ಶಿಫಾರಸ್ಸು ಮಾಡಲಾಗಿದೆ.

ಆರೋಗ್ಯ ಇಲಾಖೆಯಲ್ಲಿ ನರ್ಸರಿಂಗ್ ನಿರ್ದೇಶನಾಲಯ ಸ್ಥಾಪನೆ. ಕಡ್ಡಾಯ ಗ್ರಾಮೀಣ ಸೇವೆಯಲ್ಲಿರುವ ಎಂಬಿಬಿಎಸ್ ವೈದ್ಯರನ್ನು ನಗರ ಪ್ರದೇಶಗಳಲ್ಲೂ ಬಳಕೆಗೆ ಸೂಚನೆ. ತಾಲೂಕು ಆಸ್ಪತ್ರೆಗಳಲ್ಲಿ ಒಳರೋಗಿಗಳು ಮತ್ತು ಹೆರಿಗೆಗಳ ಸಂಖ್ಯೆಯನ್ನು ಅವಲಂಬಿಸಿ, ಹೆಚ್ಚಿನ ಕೆಲಸದ ಹೊರೆ ಹೊಂದಿರುವ ತಾಲೂಕು ಆಸ್ಪತ್ರೆಗಳಿಗೆ ಹೆಚ್ಚುವರಿಯಾಗಿ 50 ಹೊಸ ಸಾಮಾನ್ಯ ಹಾಸಿಗೆಗಳನ್ನು ಮಂಜೂರು ಮಾಡಲು ಶಿಫಾರಸ್ಸು ಮಾಡಲಾಗಿದೆ.

ಅದೇ ರೀತಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸ್ತ್ರೀರೋಗ ತಜ್ಞ, ಮಕ್ಕಳ ವೈದ್ಯರು, ಅರಿವಳಿಕೆ ತಜ್ಞರು, ದಂತ ಶಸ್ತ್ರಚಿಕಿತ್ಸಕರು ವಾರಕ್ಕೊಮ್ಮೆ ಗಂಟೆಯ ಆಧಾರದ ಮೇಲೆ ಮತ್ತು ಮೂಳೆ ಚಿಕಿತ್ಸಕ, ಮನೋ ವೈದ್ಯರು, ಫಿಸಿಯೋಥೆರಪಿಸ್ಟ್, ಜೆರಿಯಾಟ್ರಿಶಿಯನ್ ತಿಂಗಳಿಗೊಮ್ಮೆ ಗಂಟೆಯ ಆಧಾರದ ಮೇಲೆ ತಜ್ಞರ ಸೇವೆಗಳನ್ನು ಪಡೆಯಲು ಎಆರ್‍ಎಸ್‍ಗೆ ಹಣವನ್ನು ಒದಗಿಸಬಹುದು ಎಂದೂ ಉಲ್ಲೇಖಿಸಲಾಗಿದೆ.

ಎಲ್ಲ್ಲ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಡಳಿತಾಧಿಕಾರಿಯ ಅಡಿಯಲ್ಲಿ ‘ಆಸ್ಪತ್ರೆ ವ್ಯವಸ್ಥಾಪಕರ’ ಹುದ್ದೆ ನೇಮಕ. ಎಎನ್‍ಎಂಗಳು ಮತ್ತು ಪುರುಷ ಆರೋಗ್ಯ ಕಾರ್ಯಕರ್ತರು ದ್ವಿ-ಚಕ್ರ ವಾಹನಗಳನ್ನು ಖರೀದಿಸಲು 20 ಕೋಟಿ ವೆಚ್ಚದಲ್ಲಿ ಶೇ.50ರ ಸಬ್ಸಿಡಿ. ಪ್ರತಿ ಬುಧವಾರ ತಾಯಿಯ ಆರೋಗ್ಯ, ಮರಣ ಪ್ರಮಾಣ ಕುರಿತು ಇಲಾಖೆಯಿಂದ ಸ್ಕ್ರೀನಿಂಗ್, ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಜೆ ಕ್ಲಿನಿಕ್‍ಗಳನ್ನುಆರಂಭಿಸಲು ಶಿಫಾರಸ್ಸು ಮಾಡಲಾಗಿದೆ.

share
Next Story
X