Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಂಗ್ರೆಸ್ ನಮಗೆ ಬೆಂಬಲ ನೀಡದಿದ್ದರೆ...

ಕಾಂಗ್ರೆಸ್ ನಮಗೆ ಬೆಂಬಲ ನೀಡದಿದ್ದರೆ ಪ್ರತಿಪಕ್ಷ ನಾಯಕರ ಸಭೆಯಲ್ಲಿ ಭಾಗವಹಿಸುವುದಿಲ್ಲ: ಆಪ್

22 Jun 2023 10:31 PM IST
share
ಕಾಂಗ್ರೆಸ್ ನಮಗೆ ಬೆಂಬಲ ನೀಡದಿದ್ದರೆ ಪ್ರತಿಪಕ್ಷ ನಾಯಕರ ಸಭೆಯಲ್ಲಿ ಭಾಗವಹಿಸುವುದಿಲ್ಲ: ಆಪ್

ಹೊಸದಿಲ್ಲಿ: ದಿಲ್ಲಿಯ ಆಡಳಿತಾತ್ಮಕ ಸೇವೆಗಳನ್ನು ತನ್ನ ಕೈಗೆ ತೆಗೆದುಕೊಳ್ಳುವ ಕೇಂದ್ರ ಸರಕಾರದ ವಿವಾದಿತ ಅಧ್ಯಾದೇಶದ ವಿರುದ್ಧದ ತನ್ನ ಅಭಿಯಾನಕ್ಕೆ ಕಾಂಗ್ರೆಸ್ ಬೆಂಬಲ ನೀಡದಿದ್ದರೆ ಪ್ರತಿಪಕ್ಷ ನಾಯಕರ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಆಮ್ ಆದ್ಮಿ ಪಕ್ಷ ಗುರುವಾರ ಎಚ್ಚರಿಸಿದೆ.

ಇದು 2024ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಪ್ರತಿಪಕ್ಷಗಳ ಪ್ರಯತ್ನಕ್ಕೆ ದೊಡ್ಡ ಹಿನ್ನಡೆಯಾಗಿದೆ.

‘‘ದಿಲ್ಲಿ ಅಧ್ಯಾದೇಶದ ವಿಷಯದಲ್ಲಿ ಕಾಂಗ್ರೆಸ್ ನಮಗೆ ಬೆಂಬಲ ನೀಡಬೇಕು. ಅದು ಬೆಂಬಲ ನೀಡದಿದ್ದರೆ ನಾವು ಪ್ರತಿಪಕ್ಷಗಳ ಸಭೆಯನ್ನು ಬಹಿಷ್ಕರಿಸುತ್ತೇವೆ ಮತ್ತು ಭವಿಷ್ಯದ ಪ್ರತಿಪಕ್ಷ ಸಭೆಗಳಿಂದಲೂ ದೂರ ಉಳಿಯುತ್ತೇವೆ’’ ಎಂದು ಆಪ್ನ ಮೂಲವೊಂದು ತಿಳಿಸಿದೆ.

ಅಧ್ಯಾದೇಶಕ್ಕೆ ಸಂಬಂಧಿಸಿ ಕಾಂಗ್ರೆಸ್ ತನ್ನ ನಿಲುವನ್ನು ಪ್ರತಿಪಕ್ಷಗಳ ಸಭೆಯಲ್ಲಿ ಸ್ಪಷ್ಟಪಡಿಸುವುದು ಎಂಬ ನಿರೀಕ್ಷೆಯನ್ನು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಂಗಳವಾರ ವ್ಯಕ್ತಪಡಿಸಿದ್ದರು. ಅಧ್ಯಾದೇಶವು ಸಂಸತ್ನಲ್ಲಿ ಕಾನೂನಾಗುವುದನ್ನು ತಡೆಯಲು ಅವರು ಬಿಜೆಪಿಯೇತರ ಪಕ್ಷಗಳ ನಾಯಕರನ್ನು ಸಂಪರ್ಕಿಸುತ್ತಿದ್ದಾರೆ.

ಆಪ್ನ ಪ್ರಬಲ ವಿರೋಧಿಗಳ ಪೈಕಿ ಒಬ್ಬರಾಗಿರುವ ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್, ‘‘ಕೇಜ್ರಿವಾಲ್ ಜಿ, ನಿಮ್ಮ ಅನುಪಸ್ಥಿತಿಯನ್ನು ಯಾರೂ ಗಣನೆಗೆ ತೆಗೆದುಕೊಳ್ಳುವುದಿಲ್ಲ. ನೀವು ಪ್ರತಿಪಕ್ಷಗಳ ಸಭೆಯಿಂದ ಹೊರಗುಳಿಯಲು ನೆವ ಹುಡುಕುತ್ತಿದ್ದಿರಿ... ಈ ಸಭೆಯು ವ್ಯವಹಾರ ಮಾಡಿಕೊಳ್ಳುವವರಿಗಲ್ಲ’’ ಎಂದು ಹೇಳಿದ್ದಾರೆ.

share
Next Story
X