Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕ್ಯಾವಿಟಿ ಕಿರಿಕಿರಿ ಇನ್ನಿಲ್ಲ, ಶೀಘ್ರ...

ಕ್ಯಾವಿಟಿ ಕಿರಿಕಿರಿ ಇನ್ನಿಲ್ಲ, ಶೀಘ್ರ ಕ್ಯಾವಿಟಿ ತಡೆಯುವ ಮಾತ್ರೆ ?

ವಾರ್ತಾಭಾರತಿವಾರ್ತಾಭಾರತಿ15 March 2016 2:10 PM IST
share
ಕ್ಯಾವಿಟಿ ಕಿರಿಕಿರಿ ಇನ್ನಿಲ್ಲ, ಶೀಘ್ರ ಕ್ಯಾವಿಟಿ ತಡೆಯುವ ಮಾತ್ರೆ ?

ವಾಷಿಂಗ್ಟನ್: ಹಲ್ಲಿನೊಳಗೆ ಗುಳಿ (ಕುಹರ) ಬೀಳುವ ಅಥವಾ ಕ್ಯಾವಿಟಿ ಸಮಸ್ಯೆಗಳು ಸಾಮಾನ್ಯ. ಆದರೆ ಬಾಯಿಯಲ್ಲಿ ಕೆಟ್ಟ ಸೂಕ್ಷ್ಮಾಣುಜೀವಿಗಳ ಮೇಲೆ ಕಣ್ಣಿಡಬಲ್ಲ ಬ್ಯಾಕ್ಟೀರಿಯದ ಪಡೆಯನ್ನು ಈಗ ವಿಜ್ಞಾನಿಗಳು ಕಂಡುಕೊಂಡಿದ್ದು, ಅದರಿಂದ ಕ್ಯಾವಿಟಿ ಸಮಸ್ಯೆಗಳನ್ನು ನೀಗಿಸಲು ಮೌಖಿಕವಾಗಿ ನುಂಗುವ ಔಷಧಿಗಳು ಬರುವ ಸಾಧ್ಯತೆಯಿದೆ. ಓರಲ್ ಪ್ರೊಬಯೋಟಿಕ್ (ಬಾಯಿಯ ಜೈವಿಕಪರ ಔಷಧಿ) ಒಂದನ್ನು ಅಭಿವೃದ್ಧಿಪಡಿಸಲು ಇನ್ನೂ ಬಹಳಷ್ಟು ಅಧ್ಯಯನದ ಅಗತ್ಯವಿದೆಯಾದರೂ, ಒಂದು ಜೀವಾಣುವನ್ನು ಪತ್ತೆ ಹಚ್ಚಲಾಗಿದೆ. ಸ್ಟ್ರೆಪ್ಟೊಕೊಕಸ್ ಪಡೆ ವಿರುದ್ಧ ಹೋರಾಡಬಲ್ಲ ಎ12 ಎನ್ನುವ ಶಕ್ತಿಯನ್ನು ಕಂಡುಹಿಡಿಯಲಾಗಿದೆ.

ಬಾಯಿಯೊಳಗಿನ ಪರಿಸರ ಅತಿಯಾಗಿ ಆಮ್ಲೀಯವಾದಾಗ ಹಲ್ಲುಗಳ ಕುಹರ ಸಮಸ್ಯೆ ಅಥವಾ ಇತರ ಅನಾರೋಗ್ಯ ಅಭಿವೃದ್ಧಿಯಾಗುತ್ತವೆ. ಆ ಸಂದರ್ಭದಲ್ಲಿ ಹಲ್ಲಿನಲ್ಲಿ ಒಂದು ಬ್ಯಾಕ್ಟೀರಿಯ ಆಮ್ಲವನ್ನು ತಯಾರಿಸುತ್ತದೆ ಮತ್ತು ಆಮ್ಲವು ಹಲ್ಲಿನೊಳಗೆ ಕರಗುತ್ತದೆ ಎಂದು ಫ್ಲೋರಿಡಾ ವಿಶ್ವವಿದ್ಯಾಲಯದ ರಾಬರ್ಟ್ ಬರ್ನ್ ಹೇಳಿದ್ದಾರೆ. ಈ ಹಿಂದಿನ ಅಧ್ಯಯನದಲ್ಲಿ ಯೂರಿಯ ಮತ್ತು ಅಗೈನೈನ್ ಸಂಯುಕ್ತಗಳು ಬಾಯಿಯೊಳಗೆ ಆಮ್ಲವನ್ನು ತಟಸ್ಥಗೊಳಿಸುವ ಬಗ್ಗೆ ಹೇಳಿದ್ದವು. ಅದಕ್ಕೆ ಮೊದಲ ಅಧ್ಯಯನಗಳು ಹಲ್ಲಿನ ಕುಹರಗಳು ಕಡಿಮೆ ಇರುವ ಅಥವಾ ಇಲ್ಲದಿರುವ ಮಕ್ಕಳು ಅಥವಾ ಹಿರಿಯರು ಆರ್ಗೈನೈನ್ ಮುರಿಯುವ ಶಕ್ತಿಯನ್ನು ಚೆನ್ನಾಗಿ ಹೊಂದಿರುತ್ತಾರೆ ಎಂದು ಹೇಳಿದ್ದವು. ವಿಜ್ಞಾನಿಗಳಿಗೆ ಈ ಸಂಯುಕ್ತಗಳನ್ನು ಮುರಿಯಲು ಬ್ಯಾಕ್ಟೀರಿಯ ಬೇಕೆಂದು ತಿಳಿದಿತ್ತೇ ವಿನಾ ಯಾವ ಬ್ಯಾಕ್ಟೀರಿಯ ಎಂದು ತಿಳಿದಿರಲಿಲ್ಲ.

ಎ12ಗೆ ವಿನಾಶಕಾರಿ ಶಕ್ತಿ ಇರುವ ಸ್ಟ್ರೆಪ್ಟೊಕೊಕಸ್ ಬ್ಯಾಕ್ಟೀರಿಯ ವಿರುದ್ಧ ಹೋರಾಡುವ ಶಕ್ತಿ ಇದೆ. ಇದು ಸಕ್ಕರೆಯನ್ನು ಲ್ಯಾಕ್ಟಿಕ್ ಆಸಿಡ್ ಆಗಿ ಚಯಾಪಚಯಗೊಳಿಸುತ್ತದೆ. ಅಧ್ಯಯನಗಳ ಪ್ರಕಾರ ಎ12 ಆಮ್ಲವನ್ನು ತಟಸ್ಥಗೊಳಿಸುವುದು ಮಾತ್ರವಲ್ಲದೆ ಸ್ಟ್ರೆಪ್ಟೊಕೊಕಸ್ ಮ್ಯೂಟನ್ಸ್ ಅನ್ನು ಕೊಲ್ಲುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X