Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕ್ಯಾಲಿಫೋರ್ನಿಯ : ಮುಸ್ಲಿಮರ ಹತ್ಯಾಕಾಂಡ...

ಕ್ಯಾಲಿಫೋರ್ನಿಯ : ಮುಸ್ಲಿಮರ ಹತ್ಯಾಕಾಂಡ ನಡೆಸುವ ಬೆದರಿಕೆ ಹಾಕಿದವನಿಗೆ ಕೇವಲ 90 ದಿನದ ಜೈಲು ಶಿಕ್ಷೆ !

ಮಸೀದಿಯ ಹೊರಗೆ ನಿಂತು ನಿಮ್ಮನ್ನೆಲ್ಲಾ ಕೊಂದು ಬಿಡುತ್ತೇನೆ ಎಂದ

ವಾರ್ತಾಭಾರತಿವಾರ್ತಾಭಾರತಿ29 March 2016 3:44 PM IST
share
ಕ್ಯಾಲಿಫೋರ್ನಿಯ : ಮುಸ್ಲಿಮರ ಹತ್ಯಾಕಾಂಡ ನಡೆಸುವ ಬೆದರಿಕೆ ಹಾಕಿದವನಿಗೆ ಕೇವಲ 90 ದಿನದ ಜೈಲು ಶಿಕ್ಷೆ !

ಕ್ಯಾಲಿಫೋರ್ನಿಯಾ : ಕ್ಯಾಲಿಫೋರ್ನಿಯಾದ ರಿಚ್ಮಂಡ್ ಪ್ರದೇಶದಲ್ಲಿರುವ ಮಸೀದಿಯ ಹೊರಗೆ ನಿಂತುಶುಕ್ರವಾರದ ಪ್ರಾರ್ಥನೆ ಮುಗಿಸಿ ಹೊರಬರುತ್ತಿರುವವರನ್ನು ಉದ್ದೇಶಿಸಿ ‘ನಾನು ನಿಮ್ಮನ್ನೆಲ್ಲಾ’ ಕೊಲ್ಲುತ್ತೇನೆ,’’ ಎಂದು ಬೊಬ್ಬಿರಿದು ಹೇಳಿದ ಕ್ರೈಸ್ತ ವ್ಯಕ್ತಿ ವಿಲಿಯಂ ಸೆಲ್ಲಿ ಎಂಬವನಿಗೆ ಅಲ್ಲಿನ ಕೋರ್ಟೊಂದು ಕೇವಲ 90 ದಿನಗಳ ಜೈಲು ಶಿಕ್ಷೆ ವಿಧಿಸಿ ಎಲ್ಲರ ಹುಬ್ಬೇರಿಸಿದೆ.

ಇಲ್ಲಿ ಮತ್ತೂ ಆಶ್ಚರ್ಯಕರ ಅಂಶವೆಂದರೆ ಸ್ಯಾನ್ ಬರ್ನಾಡಿನೋ ದಾಳಿ ನಡೆದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಸೆಲ್ಲಿಯ ಫೇಸ್‌ಬುಕ್ ಪುಟದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಹೇಳಿಕೆಗಳಿದ್ದವು. ಒಂದು ಪೋಸ್ಟಿನಲ್ಲಂತೂ ‘‘ಎಲ್ಲಾ ಮುಸ್ಲಿಮರನ್ನೂ ಅವರು ಇಲ್ಲಿ ಹುಟ್ಟಿದ್ದರೂ ಅಲ್ಲದಿದ್ದರೂ ಅವರ ಮೂಲ ದೇಶಕ್ಕೆ ಕಳುಹಿಸಬೇಕೆಂದು’ ಬರೆದಿತ್ತು. ಇದಕ್ಕೂ ಸ್ವಲ್ಪ ದಿನ ಮೊದಲು ಆತ ತನ್ನ ಫೇಸ್‌ಬುಕ್ ಪುಟದಲ್ಲಿ ತಾನೇ ನಿರ್ಮಿಸಿದ್ದೆನ್ನಲ್ಲದಾದ ಪೈಪ್ ಬಾಂಬ್ ಫೊಟೋ ಒಂದನ್ನೂ ಪ್ರಕಟಿಸಿದ್ದ. ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ರೇಸಿನಲ್ಲಿರುವ ಡೊನಾಲ್ಡ್ ಟ್ರಂಪ್ ಅಭಿಮಾನಿ ತಾನೆಂದು ಕೂಡ ಹೇಳಿಕೊಂಡಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾಗ ಆತನಕೆಲವೊಂದು ಉದ್ದೇಶಗಳನ್ನು ಕೇಳಿ ದಂಗಾಗಿದ್ದರು. ಇದನ್ನೊಂದು ದ್ವೇಷಯುಕ್ತ ಅಪರಾಧವೆಂದು ಬಣ್ಣಿಸಿದ್ದ ನ್ಯಾಯಾಧೀಶೆ ಆತನ ಜಾಮೀನಿಗೆ 5,00,00$ ಪಾವತಿಸಬೇಕೆಂದು ಹೇಳಿದ್ದರು. ಸೆಲ್ಲಿ ಇನ್ನೂ ಹಲವು ವರ್ಷಗಳ ಕಾಲ ಜೈಲಿನಲ್ಲಿಬೇಕು ಎಂದು ಎಲ್ಲರೂ ಯೋಚಿಸುವಷ್ಟರಲ್ಲಿಯೇ ನ್ಯಾಯಾಲಯ ಆತನಿಗೆ ಕೇವಲ 90 ದಿನಗಳ ಜೈಲು ಶಿಕ್ಷೆ ವಿಧಿಸಿ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿದೆ.

ಸ್ಥಳೀಯ ಮುಸ್ಲಿಂ ನಾಯಕರುಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರೂ ಸೆಲ್ಲಿ ವಿರುದ್ಧ ಭ್ಯವಿರುವ ಸಾಕ್ಷ್ಯಗಳನ್ನು ಗಮನಿಸಿದಾಗ ಆತನಿಗೆ ಇದಕ್ಕಿಂತ ಹೆಚ್ಚಿನ ಶಿಕ್ಷೆ ವಿಧಿಸುವ ಹಾಗಿಲ್ಲವೆಂದು ಅವರಿಗೆ ತಿಳಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X