Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪತನಗೊಂಡ ವಿಮಾನದಿಂದ ಗಂಟೆಗಳ ಮೊದಲು ...

ಪತನಗೊಂಡ ವಿಮಾನದಿಂದ ಗಂಟೆಗಳ ಮೊದಲು ಅಪಾಯದ ಸಂದೇಶ ಕಳುಹಿಸಿದ್ದ ಪೈಲೆಟ್

ವಾರ್ತಾಭಾರತಿವಾರ್ತಾಭಾರತಿ2 Nov 2018 9:01 PM IST
share
ಪತನಗೊಂಡ ವಿಮಾನದಿಂದ ಗಂಟೆಗಳ ಮೊದಲು  ಅಪಾಯದ ಸಂದೇಶ ಕಳುಹಿಸಿದ್ದ ಪೈಲೆಟ್

ಜಕಾರ್ತ, ನ. 2: ಇಂಡೋನೇಶ್ಯದ ಬಾಲಿ ದ್ವೀಪದಿಂದ ರವಿವಾರ ರಾಜಧಾನಿ ಜಕಾರ್ತಗೆ ಹಾರುತ್ತಿದ್ದ ‘ಲಯನ್ ಏರ್’ ವಿಮಾನದ ಪೈಲಟ್, ತಾಂತ್ರಿಕ ಸಮಸ್ಯೆಗಳು ಕಂಡುಬಂದ ಹಿನ್ನೆಲೆಯಲ್ಲಿ, ಹಾರಾಟ ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ಅಪಾಯದ ಕರೆಯನ್ನು ಮಾಡಿದ್ದರು. ಬಳಿಕ ಆ ಸಮಸ್ಯೆಗಳನ್ನು ಸರಿಪಡಿಸಲಾಯಿತು ಹಾಗೂ ವಿಮಾನ ತನ್ನ ಪ್ರಯಾಣ ಮುಂದುವರಿಸಿತು.

ಗಂಟೆಗಳ ಬಳಿಕ ಇನ್ನೊಂದು ಹಾರಾಟದಲ್ಲಿದ್ದ ಅದೇ ವಿಮಾನ ಪತನಗೊಂಡಿತು ಹಾಗೂ ವಿಮಾನದಲ್ಲಿದ್ದ ಎ ಲ್ಲ  189 ಮಂದಿ ಮೃತಪಟ್ಟರು.

 ಅಪಾಯದ ಕರೆ ಮಾಡಿದ ಬಳಿಕ ನಿಯಂತ್ರಣ ಗೋಪುರದೊಂದಿಗೆ ಮಾತನಾಡಿದ ಪೈಲಟ್, ವಿಮಾನ ಸಹಜ ರೀತಿಯಲ್ಲಿ ಹಾರಾಟ ನಡೆಸುತ್ತಿದೆ, ಹಾಗಾಗಿ, ಸೂಚಿಸಲಾಗಿರುವಂತೆ ತಾನು ವಿಮಾನ ನಿಲ್ದಾಣಕ್ಕೆ ಹಿಂದಿರುಗುವುದಿಲ್ಲ ಎಂದು ಹೇಳಿದ್ದರು ಎಂದು ಬಾಲಿ-ನುಸ ತೆಂಗರ ಪ್ರದೇಶದ ವಿಮಾನ ನಿಲ್ದಾಣ ಪ್ರಾಧಿಕಾರದ ಮುಖ್ಯಸ್ಥ ಹರ್ಸನ್ ‘ರಾಯ್ಟರ್ಸ್’ಗೆ ತಿಳಿಸಿದರು.

‘‘ವಿಮಾನವನ್ನು ಡೆನ್ಪಸರ್‌ನಿಂದ ಜಕಾರ್ತಕ್ಕೆ ಹಾರಿಸುವ ಬಗ್ಗೆ ಸ್ವತಃ ಕ್ಯಾಪ್ಟನ್ ವಿಶ್ವಾಸ ಹೊಂದಿದ್ದರು’’ ಎಂದು ಹರ್ಸನ್ ಹೇಳಿದರು.

ಲಯನ್ ಏರ್ ವಿಮಾನವು ಬಾಲಿಯಿಂದ ಹಾರಾಟ ಆರಂಭಿಸಿದ 5 ನಿಮಿಷಗಳ ಬಳಿಕ, ಅದೇ ವಿಮಾನ ನಿಲ್ದಾಣಕ್ಕೆ ಹಿಂದಿರುಗುವುದಾಗಿ ಮನವಿ ಮಾಡಿತು. ಆದರೆ, ಬಳಿಕ, ಸಮಸ್ಯೆ ಪರಿಹಾರವಾಗಿದೆ ಹಾಗೂ ತಾನು ಜಕಾರ್ತಕ್ಕೆ ಹೋಗುತ್ತಿದ್ದೇನೆ ಎಂಬುದಾಗಿ ವಿಮಾನದ ಪೈಲಟ್ ತಿಳಿಸಿದರು.

ಡೆನ್ಪಸರ್‌ನಿಂದ ಜಕಾರ್ತಕ್ಕೆ ಹೋಗುತ್ತಿದ್ದ ವಿಮಾನ ರವಿವಾರ ರಾತ್ರಿ 10:55ಕ್ಕೆ ಜಕಾರ್ತ ತಲುಪಿತು.

ಅದೇ ಬೋಯಿಂಗ್ 737 ಮ್ಯಾಕ್ಸ್ ವಿಮಾನ ಸೋಮವಾರ ಬೆಳಗ್ಗೆ 6:20ಕ್ಕೆ ಬಂಗ್‌ಕ ದ್ವೀಪಕ್ಕೆ ಹಾರಾಟ ಆರಂಭಿಸಿತು. ಆದರೆ, ಹಾರಾಟ ಆರಂಭಿಸಿದ 13 ನಿಮಿಷಗಳ ಬಳಿಕ, ಸಮುದ್ರಕ್ಕೆ ಅಪ್ಪಳಿಸಿತು.

ಪತನಗೊಳ್ಳುವ ಸ್ವಲ್ಪವೇ ಮೊದಲು, ವಿಮಾನವನ್ನು ಹಿಂದಕ್ಕೆ ತರುವುದಾಗಿ ಪೈಲಟ್ ಮನವಿ ಮಾಡಿದ್ದರು.

ವಿಮಾನ ನಿಲ್ದಾಣಕ್ಕೆ ಸುತ್ತು ಹಾಕುವಂತೆ ತಿಳಿಸಲಾಗಿತ್ತು: ಇನ್ನೊಂದು ವಿಮಾನದ ಪೈಲಟ್

ಲಯನ್ ಏರ್ ವಿಮಾನ ಬಾಲಿಯಿಂದ ಹೊರಟ ಸ್ವಲ್ಪವೇ ಹೊತ್ತಿನ ಬಳಿಕ, ಬಾಲಿ ಸಮೀಪಿಸುತ್ತಿದ್ದ ಇನ್ನೊಂದು ವಿಮಾನದ ಪೈಲಟ್, ವಿಮಾನ ನಿಲ್ದಾಣದ ಮೇಲೆ ಸುತ್ತು ಹಾಕುವಂತೆ ತನಗೆ ಆದೇಶಿಸಲಾಗಿತ್ತು ಎಂದು ಹೇಳಿದ್ದಾರೆ. ಲಯನ್ ಏರ್ ಪೈಲಟ್ ಮತ್ತು ವಾಯು ಸಾರಿಗೆ ನಿಯಂತ್ರಕರ ನಡುವೆ ನಡೆದ ಸಂಭಾಷಣೆಯನ್ನು ತನಗೆ ಕೇಳಿಸಲಾಯಿತು ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X