Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊರೋನವೈರಸ್ ವುಹಾನ್ ಲ್ಯಾಬ್‍ನಲ್ಲಿ...

ಕೊರೋನವೈರಸ್ ವುಹಾನ್ ಲ್ಯಾಬ್‍ನಲ್ಲಿ ಸಿದ್ಧಗೊಂಡಿತ್ತು, ಪುರಾವೆ ನೀಡುತ್ತೇನೆ: ಚೀನಾದ ವೈರಾಣುತಜ್ಞೆ

ವಾರ್ತಾಭಾರತಿವಾರ್ತಾಭಾರತಿ14 Sept 2020 2:03 PM IST
share
ಕೊರೋನವೈರಸ್ ವುಹಾನ್ ಲ್ಯಾಬ್‍ನಲ್ಲಿ ಸಿದ್ಧಗೊಂಡಿತ್ತು, ಪುರಾವೆ ನೀಡುತ್ತೇನೆ: ಚೀನಾದ ವೈರಾಣುತಜ್ಞೆ

ಬೀಜಿಂಗ್: ಕೊರೋನವೈರಸ್ ಅನ್ನು ಚೀನಾದ ವುಹಾನ್ ನಗರದಲ್ಲಿರುವ ಸರಕಾರಿ ನಿಯಂತ್ರಿತ ಪ್ರಯೋಗಾಲಯದಲ್ಲಿ  ತಯಾರಿಸಲಾಗಿತ್ತು ಹಾಗೂ ಈ ಕುರಿತಂತೆ ತನ್ನ ಬಳಿ ವೈಜ್ಞಾನಿಕ ಆಧಾರವಿದೆ ಎಂದು ಚೀನಾದ ವೈರಾಣು ರೋಗ ತಜ್ಞೆ ಡಾ ಲಿ-ಮೆಂಗ್ ಯನ್  ಎಂಬವರು ಹೇಳಿಕೊಂಡಿದ್ದಾರೆ.

ಚೀನಾ ಸರಕಾರ ಕೋವಿಡ್ ಸಾಂಕ್ರಾಮಿಕದ ಕುರಿತಂತೆ ಸಾರ್ವಜನಿಕವಾಗಿ ಒಪ್ಪಿಕೊಳ್ಳುವ ಮುನ್ನಅದನ್ನು ಮುಚ್ಚಿ ಹಾಕುವ ಯತ್ನ ನಡೆಸಿತ್ತೆಂದು ತಮ್ಮ ತನಿಖೆಯಿಂದ ತಿಳಿದು ಬಂದಿದೆ ಎಂದು ಹಾಂಕಾಂಗ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಲಿ-ಮೆಂಗ್ ಯನ್ ಅವರು ಹೇಳಿದ್ದಾರೆ.

ಕೊರೋನವೈರಸ್  ಚೀನಾದ ವೈರಾಲಜಿ ಲ್ಯಾಬ್‍ ನಿಂದ ಬಂದಿದೆಯೇ ಹೊರತು ಅಲ್ಲಿನ ಪ್ರಾಣಿ ಮಾರುಕಟ್ಟೆಯಿಂದಲ್ಲ ಎಂದು ಅವರು ಯುಟ್ಯೂಬ್‍ನಲ್ಲಿ ಬಿಡುಗಡೆಗೊಳಿಸಿರುವ  ವೀಡಿಯೋದಲ್ಲಿ ತಿಳಿಸಿದ್ದಾರೆ ಹಾಗೂ ಎಲ್ಲಾ ಮಾಹಿತಿಯನ್ನು ನೀಡುವುದಾಗಿಯೂ ಹೇಳಿಕೊಂಡಿದ್ದಾರೆ.

ಐಟಿವಿಯ ಲೂಸ್  ವಿಮೆನ್ ಟಾಕ್ ನಲ್ಲಿ ಕಾಣಿಸಿಕೊಂಡಾಗಲೂ ಆಕೆ ಈ ಕುರಿತು ಹೇಳಿಕೊಂಡಿದ್ದಾರೆ. ಹಾಂಕಾಂಗ್ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್ ನಲ್ಲಿ ಕಾರ್ಯನಿರ್ವಹಿಸುವ ಲಿ-ಮೆಂಗ್ ಯನ್ ಅವರು ಚೀನಾದಿಂದ  ಸುರಕ್ಷತೆಯ ದೃಷ್ಟಿಯಿಂದ ಅಮೆರಿಕಾಗೆ ವಲಸೆ ಹೋಗಿದ್ದರೆಂದೂ ಕಾರ್ಯಕ್ರಮದ ವೇಳೆ ಹೇಳಲಾಗಿದೆ.

ಚೀನಾದ ಅಧಿಕಾರಿಗಳು ತಾವು ಸಂಗ್ರಹಿಸಿದ್ದ ಎಲ್ಲಾ ಮಾಹಿತಿಯನ್ನು ತಾವು ದೇಶ ಬಿಟ್ಟು ಹೋಗುವ ಮುಂಚೆ ಅಳಿಸಿ ಹಾಕಿದ್ದರಲ್ಲದೆ ತನ್ನ ವಿರುದ್ಧ ವದಂತಿಗಳನ್ನು ಹರಡುವಂತೆಯೂ ಜನರಿಗೆ ಸೂಚಿಸಿದ್ದರೆಂದೂ ಆಕೆ ಆರೋಪಿಸಿದ್ದಾರೆ.

ಆದರೆ ಆಕೆ ಕೊರೋನವೈರಸ್ ಹುಟ್ಟಿನ ಕುರಿತು ನೀಡಿರುವ ಹೇಳಿಕೆಯನ್ನು  ಚೀನಾದ ನ್ಯಾಷನಲ್ ಹೆಲ್ತ್ ಮಿಷನ್, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಹಾಂಕಾಂಗ್ ವಿವಿ ತಳ್ಳಿ ಹಾಕಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X