Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ಇಸ್ಲಾಮಿಗೆ ನನ್ನ ದೇಶದಲ್ಲಿ...

‘ಇಸ್ಲಾಮಿಗೆ ನನ್ನ ದೇಶದಲ್ಲಿ ಅವಕಾಶವಿಲ್ಲ’

ಸ್ಲೊವಾಕಿಯ ಪ್ರಧಾನಿ ಮುಂದಿನ ಯುರೋಪಿಯನ್ ಯೂನಿಯನ್ ಅಧ್ಯಕ್ಷ

ವಾರ್ತಾಭಾರತಿವಾರ್ತಾಭಾರತಿ24 Jun 2016 1:41 PM IST
share
‘ಇಸ್ಲಾಮಿಗೆ ನನ್ನ ದೇಶದಲ್ಲಿ ಅವಕಾಶವಿಲ್ಲ’

 ವಾಷಿಂಗ್ಟನ್, ಜೂ.24: ವಲಸಿಗರ ಸಮಸ್ಯೆಯಿಂದ ಹೊರಬರುವ ಒಂದೇ ಉದ್ದೇಶದಿಂದ ಬ್ರಿಟನ್ ಬ್ರೆಕ್ಸಿಟ್ ಪರ ಮತ ಚಲಾಯಿಸಿ ಯುರೋಪಿಯನ್ ಯೂನಿಯನ್‌ನಿಂದ ಹೊರ ಬರಲು ತೀರ್ಮಾನಿಸಿದೆಯಾದರೆ, ಇನ್ನೊಂದು ಕುತೂಹಲಕರ ಅಂಶವೆಂದರೆ ಯುರೋಪಿಯನ್ ಯೂನಿಯನ್‌ನ ಕಾರ್ಯಕಾರಿ ಮಂಡಳಿಯಾದ ಯುರೋಪಿಯನ್ ಕೌನ್ಸಿಲ್‌ನ ಮುಂದಿನ ಅಧ್ಯಕ್ಷ ಹುದ್ದೆಯೇರಲಿರುವ  ಸ್ಲೊವಾಕಿಯ ದೇಶದ ಪ್ರಧಾನಿ ರಾಬರ್ಟ್ ಫಿಕೋ ‘‘ಇಸ್ಲಾಮಿಗೆ ನನ್ನ ದೇಶದಲ್ಲಿ ಅವಕಾಶವಿಲ್ಲ’’ ಎಂದು ಮೇ ತಿಂಗಳಲ್ಲೇ ಹೇಳಿದ್ದಾರೆ.

ಯುರೋಪ್ ದೇಶಗಳಲ್ಲಿ ವಲಸಿಗರ ಸಮಸ್ಯೆಯ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿರುವ ಕೆಲವೇ ಕೆಲವು ನಾಯಕರಲ್ಲಿ ಫಿಕೋ ಒಬ್ಬರಾಗಿದ್ದಾರೆ.
‘‘ವಲಸಿಗರು ನಮ್ಮ ದೇಶದ ಚಿತ್ರಣವನ್ನೇ ಬದಲಾಯಿಸುತ್ತಾರೆ,’’ಎಂದು ಹೇಳಿದ್ದ ಅವರು ತಮ್ಮ ದೇಶ ಹೀಗೆ ಬದಲಾಗಲು ತಾನು ಅವಕಾಶ ನೀಡುವುದಿಲ್ಲವೆಂದೂ ನುಡಿದಿದ್ದರು.

ಇಂತಹುದೇ ಹೇಳಿಕೆಯನ್ನು ಅವರು ಕಳೆದ ವರ್ಷವೂ ನೀಡಿದ್ದರು. ಸಿರಿಯಾ ದೇಶದ ನಿರಾಶ್ರಿತರು ಯುರೋಪ್ ದೇಶಗಳಿಗೆ ಬರಲಾರಂಭಿಸಿದಾಗ ಜರ್ಮನ್ ಚಾನ್ಸಲರ್ ಏಂಜಲಾ ಮರ್ಕೆಲ್ ಜನಾಭಿಪ್ರಾಯದ ವಿರುದ್ಧವಾಗಿ ಅವರನ್ನು ಸ್ವಾಗತಿಸಿದ್ದರು. ಆದರೆ ತಮ್ಮ ದೇಶ ವಲಸಿಗರಿಗೆ ಆಶ್ರಯ ಕೊಡಬೇಕೆಂಬ ಕಟ್ಟುಪಾಡಿಗೆ ಒಳಗಾಗಿಲ್ಲವೆಂದು ಫಿಕೋ ವಾದಿಸಿದ್ದರು.

‘‘ಸ್ಲೊವಾಕಿಯ ಕ್ರಿಶ್ಚಿಯನ್ ರಾಷ್ಟ್ರವಾಗಿರುವುದರಿಂದ ನಾವು ದೇಶದಲ್ಲಿ ಮಸೀದಿ ನಿರ್ಮಿಸುವ ಹಾಗೂ ನಮ್ಮ ದೇಶದ ಸಂಸ್ಕೃತಿ, ಮೌಲ್ಯಗಳಲ್ಲಿ ಬದಲಾವಣೆ ತರಲು ಯತ್ನಿಸುವ 3ರಿಂದ 4 ಲಕ್ಷ ಮುಸ್ಲಿಂ ವಲಸಿಗರನ್ನು ದೇಶದೊಳಗೆ ಬಿಡಲು ಸಾಧ್ಯವಿಲ್ಲ,’’ ಎಂದು ಫಿಕೋ ಕಳೆದ ವರ್ಷ ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X