Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕುವೈಟ್: ಕೇರಳದ ಮೂವರು, ಶ್ರೀಲಂಕಾದ ಒಬ್ಬ...

ಕುವೈಟ್: ಕೇರಳದ ಮೂವರು, ಶ್ರೀಲಂಕಾದ ಒಬ್ಬ ಪ್ರಜೆಗೆ ಗಲ್ಲು ಖಾಯಂ

ಮಾದಕವಸ್ತು ಸರಬರಾಜು ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ28 Jun 2016 1:07 PM IST
share
ಕುವೈಟ್: ಕೇರಳದ ಮೂವರು, ಶ್ರೀಲಂಕಾದ ಒಬ್ಬ ಪ್ರಜೆಗೆ ಗಲ್ಲು ಖಾಯಂ

ಕುವೈಟ್‌ಸಿಟಿ, ಜೂನ್ 28: ಕುವೈಟ್‌ನಲ್ಲಿ ಮಾದಕವಸ್ತು ಸರಬರಾಜು ಪ್ರಕರಣದಲ್ಲಿ ಮೂವರು ಕೇರಳೀಯರ ಗಲ್ಲುಶಿಕ್ಷೆಯನ್ನು ಅಪೀಲು ಕೋರ್ಟ್ ಖಾಯಂಗೊಳಿಸಿ ತೀರ್ಪಿತ್ತಿದೆ. ಮಾದಕವಸ್ತು ಸಾಗಾಟ, ಮಾರಾಟ, ಕೈವಶದಲ್ಲಿರಿಸಿದ ಪ್ರಕರಣದಲ್ಲಿ ಮಲಪ್ಪುರಂ ಚಿಕ್ಕೋಡ್ ವಾವೂರ್ ಮಂಜೋಟ್ಟು ಚಾಲಿನ ಫೈಝಲ್,(33), ಪಾಲಕ್ಕಾಡ್ ಮಣ್ಣಾರ್ ಕ್ಕಾಡ್‌ನ ಮುಸ್ತಫಾ ಶಾಹುಲ್ ಹಮೀದ್(41),ಕಾಸರಗೋಡಿನ ಅಬೂಬಕರ್ ಸಿದ್ದೀಕ್(21)ರಿಗೆ ಕ್ರಿಮಿನಲ್ ಕೋರ್ಟ್‌ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಸೋಮವಾರ ಅಪೀಲು ಕೋರ್ಟ್‌ನ ನ್ಯಾಯಾಧೀಶ ಅಲಿ ದಿರಾಯೀನ್ ಅನುಮೋದಿಸಿ ಶಿಕ್ಷೆಯನ್ನು ಖಾಯಂಗೊಳಿಸಿದ್ದಾರೆ. ಇದೇ ಪ್ರಕರಣದಲ್ಲಿ ಶ್ರೀಲಂಕಾ ಪ್ರಜೆಯಾದ ಸಕ್ಲಿಯ ಸಂಪತ್‌ಗೆ(40) ವಿಧಿಸಲಾದ ಗಲ್ಲು ಶಿಕ್ಷೆಯನ್ನೂ ನ್ಯಾಯಾಧೀಶರು ಖಾಯಂಗೊಳಿಸಿದ್ದಾರೆ. ಆರೋಪಿಗಳ ಗಲ್ಲುಶಿಕ್ಷೆಯನ್ನು ಅಪೀಲು ಕೋರ್ಟ್ ಅನುಮೋದಿಸಿದ್ದರಿಂದ ಆರೋಪಿಗಳು ಇನ್ನುಸುಪ್ರೀಂಕೋರ್ಟ್‌ನ ಕದ ಬಡಿಯಬೇಕಾಗಿದೆ.

ನಾಲ್ವರು ಆರೋಪಿಗಳಿಗೆ ಮಾದಕವಸ್ತು ಪ್ರಕರಣದಲ್ಲಿ ಈವರ್ಷ ಮಾರ್ಚ್‌ನಲ್ಲಿ ಕ್ರಿಮಿನಲ್ ಕೋರ್ಟ್ ಗಲ್ಲು ಶಿಕ್ಷೆಯನ್ನು ವಿಧಿಸಿತ್ತು. 2015 ಎಪ್ರಿಲ್ ಹತ್ತೊಂಬತ್ತರಂದು ನಾಲ್ಕು ಕಿ.ಗ್ರಾಂಗೂಅಧಿಕ ಹೆರಾಯಿನ್ ವಶಪಡಿಸಿಕೊಳ್ಳಲಾಗಿತ್ತು. ವಿಮಾನದಲ್ಲಿ ಬಂದಿಳಿದ ಆರೋಪಿಗಳಲ್ಲಿ ಒಬ್ಬಾತನಿಂದ ವಿಮಾನ ನಿಲ್ದಾಣದ ಅಧಿಕಾರಿಗಳು ಹೆರಾಯಿನ್ ವಶ ಪಡಿಸಿಕೊಂಡಿದ್ದರು. ಈತ ನೀಡಿದ ಸುಳಿವು ಪ್ರಕಾರ ಜಲೀಬ್ ಅಲ್‌ಶೂಯಿಕ್ ಎಂಬಲ್ಲಿನ ವಾಸಸ್ಥಳದಿಂದ ಮಾದಕವಸ್ತು ಮತ್ತು ಅಲ್ಲಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X