Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಥಿಯೋಪಿಯಾದ ಬಿಕ್ಕಟ್ಟು ನಮ್ಮ...

ಇಥಿಯೋಪಿಯಾದ ಬಿಕ್ಕಟ್ಟು ನಮ್ಮ ಆತ್ಮಸಾಕ್ಷಿಯ ಮೇಲಿನ ಕಳಂಕ; ವಿಶ್ವಸಂಸ್ಥೆ‌ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ29 Sept 2021 11:38 PM IST
share
ಇಥಿಯೋಪಿಯಾದ ಬಿಕ್ಕಟ್ಟು ನಮ್ಮ ಆತ್ಮಸಾಕ್ಷಿಯ ಮೇಲಿನ ಕಳಂಕ; ವಿಶ್ವಸಂಸ್ಥೆ‌ ಹೇಳಿಕೆ

ವಿಶ್ವಸಂಸ್ಥೆ, ಸೆ.29: ಯುದ್ಧದಿಂದ ಜರ್ಜರಿತವಾಗಿರುವ ಟಿಗ್ರೇ ಪ್ರಾಂತ್ಯವನ್ನು ಉಪವಾಸದತ್ತ ದೂಡುವ ಇಥಿಯೋಪಿಯಾದ ಬಿಕ್ಕಟ್ಟು ನಮ್ಮ ಆತ್ಮಸಾಕ್ಷಿಯ ಮೇಲಿನ ಕಳಂಕವಾಗಿದೆ ಎಂದು ವಿಶ್ವಸಂಸ್ಥೆಯ ಮಾನವೀಯ ವಿಭಾಗದ ಮುಖ್ಯಸ್ಥ ಮಾರ್ಟಿನ್ ಗ್ರಿಫಿತ್ ಹೇಳಿದ್ದಾರೆ. ದೇಶ ಮತ್ತಷ್ಟು ಪ್ರಪಾತಕ್ಕೆ ಕುಸಿಯುವುದನ್ನು ತಪ್ಪಿಸುವ ಹೊಣೆ ಇಥಿಯೋಪಿಯಾದ ನೂತನ ಸರಕ್ಕಾರದ್ದಾಗಿದೆ. ಈಗ ಆ ದೇಶದಲ್ಲಿ ಸಹಜ ಆಹಾರದ ಬದಲು ಜನತೆ ಗೆಡ್ಡೆ, ಬೇರು, ಹೂ, ಗಿಡಗಳನ್ನು ತಿನ್ನುವ ಪರಿಸ್ಥಿತಿಯಿದೆ ಎಂದು ‘ದಿ ಅಸೋಸಿಯೇಟೆಡ್ ಪ್ರೆಸ್’ಗೆ ನೀಡಿದ ಸಂದರ್ಶನದಲ್ಲಿ ಗ್ರಿಫಿತ್ ಹೇಳಿದ್ದಾರೆ.

ಇಥಿಯೋಪಿಯಾದಲ್ಲಿ ಸುಮಾರು 1 ಮಿಲಿಯನ್ ಜನತೆಯ ಸಾವಿಗೆ ಕಾರಣವಾದ 1980ರ ಭೀಕರ ಬರಗಾಲದ ನೆನಪು ಈಗಲೂ ಮನದಲ್ಲಿದೆ. ಈ ಸ್ಥಿತಿ ಮತ್ತೆ ಪುನರಾವರ್ತನೆಯಾಗಬಾರದು ಎಂಬುದು ನಮ್ಮೆಲ್ಲರ ಆಶಯವಾಗಿದೆ. ಈ ಬರಗಾಲದ ನೆನಪಿನಲ್ಲಿ ಈಗಲೂ ಅಲ್ಲಿನ ಜನತೆ ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದಾರೆ ಎಂದ ಗ್ರಿಫಿತ್, ಅಪೌಷ್ಟಿಕತೆಯ ಸಮಸ್ಯೆ 22%ಕ್ಕೂ ಅಧಿಕ ಪ್ರಮಾಣದಲ್ಲಿರುವ ಟಿಗ್ರೆ ವಲಯಕ್ಕೆ ಆಹಾರ, ಔಷಧ ಪೂರೈಕೆ ಮತ್ತು ತೈಲ ಪೂರೈಕೆಗೆ ಸರಕಾರದ ದಿಗ್ಭಂಧನವಿದೆ ಎಂಬ ವಿಶ್ವಸಂಸ್ಥೆಯ ಹೇಳಿಕೆಯನ್ನು ಟೀಕಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಟಿಗ್ರೆ ವಲಯಕ್ಕೆ ಅಗತ್ಯವಿರುವ ಮಾನವೀಯ ನೆರವಿನಲ್ಲಿ ಕೇವಲ 10% ಮಾತ್ರ ಅಲ್ಲಿನ ಜನರನ್ನು ತಲುಪುತ್ತಿದೆ. ತೈಲ ಮತ್ತು ಸಂವಹನ, ಸಂಪರ್ಕ ವ್ಯವಸ್ಥೆಯ ಕೊರತೆಯಿಂದಾಗಿ ಅಲ್ಲಿನ ಜನರನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಟಿಗ್ರೆ ವಲಯದಲ್ಲಿ ಅಪೌಷ್ಟಿಕತೆಯ ಪ್ರಮಾಣ, ರುಚಿ ಗ್ರಹಿಸುವ ಶಕ್ತಿ ಕಳೆದುಕೊಳ್ಳುವ, ಚರ್ಮದ ಕಾಯಿಲೆಯ, ಮಾನಸಿಕ ಸ್ಥಿಮಿತ ಕಳೆದುಕೊಳ್ಳುವ ಪ್ರಕರಣ ಹೆಚ್ಚಿದೆ ಎಂದು ಗ್ರಿಫಿತ್ ಕಳವಳ ವ್ಯಕ್ತಪಡಿಸಿದ್ದಾರೆ.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X