Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೋವಿಡ್ ಗ್ರೀನ್ ಪಾಸ್ ನಿಯಮ ಬಿಗಿಗೊಳಿಸಿದ...

ಕೋವಿಡ್ ಗ್ರೀನ್ ಪಾಸ್ ನಿಯಮ ಬಿಗಿಗೊಳಿಸಿದ ಇಸ್ರೇಲ್

ವಾರ್ತಾಭಾರತಿವಾರ್ತಾಭಾರತಿ3 Oct 2021 11:08 PM IST
share

ಜೆರುಸಲೇಂ, ಅ.3: ಕೋವಿಡ್ ಗ್ರೀನ್ಪಾಸ್ ನಿಯಮವನ್ನು ರವಿವಾರ ಬಿಗಿಗೊಳಿಸಿರುವ ಇಸ್ರೇಲ್, ಪ್ರತಿರೋಧ ಶಕ್ತಿ ವರ್ಧಕ ಲಸಿಕೆಯ ಡೋಸ್ ಪಡೆದಿರುವವರು ಅಥವಾ ಕೊರೋನ ಸೋಂಕಿನಿಂದ ಇತ್ತೀಚೆಗೆ ಚೇತರಿಸಿಕೊಂಡವರು ಮಾತ್ರ ಒಳಾಂಗಣ ಸ್ಥಳಗಳಿಗೆ ಪ್ರವೇಶಿಸಲು ಅವಕಾಶವಿದೆ ಎಂದಿದೆ. ಇಸ್ರೇಲ್ನ ಆರೋಗ್ಯ ಸಚಿವಾಲಯ ನೀಡುತ್ತಿರುವ ಗ್ರೀನ್ಪಾಸ್(ಡಿಜಿಟಲ್ ಲಸಿಕೆ ಪಾಸ್ಪೋರ್ಟ್ನ ರೀತಿಯ ದಾಖಲೆ) ಪಡೆಯಲು ಮಿಲಿಯಾಂತರ ಜನತೆ ಮುಗಿಬಿದ್ದ ಕಾರಣ ತಾಂತ್ರಿಕ ಅಡಚಣೆಯುಂಟಾಗಿತ್ತು. ಗ್ರೀನ್ಪಾಸ್ ಪಡೆದವರು ಅಂಗಡಿ, ರೆಸ್ಟಾರೆಂಟ್, ಸಾಂಸ್ಕತಿಕ ಕಾರ್ಯಕ್ರಮ, ಜಿಮ್ ಮತ್ತಿತರ ಒಳಾಂಗಣ ಸ್ಥಳಗಳಿಗೆ ಭೇಟಿ ನೀಡಲು ಅವಕಾಶವಿದೆ.


ರವಿವಾರ ಜಾರಿಗೊಳಿಸಿದ ನೂತನ ಮಾರ್ಗಸೂಚಿ ಪ್ರಕಾರ, ಪ್ರತಿರೋಧಕ ಶಕ್ತಿ ವರ್ಧಕ ಲಸಿಕೆ ಪಡೆದವರಿಗೆ ಮಾತ್ರ ಗ್ರೀನ್ ಪಾಸ್ ಲಭಿಸುತ್ತದೆ( ಕೊರೋನ ಸೋಂಕಿನ ಎರಡೂ ಲಸಿಕೆ ಪಡೆದವರಿಗೆ 8 ತಿಂಗಳ ಬಳಿಕ ನೀಡುವ ಲಸಿಕೆ) . 2 ಡೋಸ್ ಲಸಿಕೆ ಪಡೆದವರು ಅಥವಾ ಕೊರೋನ ಸೋಂಕಿನಿಂದ ಚೇತರಿಸಿಕೊಂಡವರಿಗೆ ಲಭಿಸುವ ಗ್ರೀನ್ಪಾಸ್ನ ಮಾನ್ಯತೆ 6 ತಿಂಗಳು ಮಾತ್ರ. ಈ ಹೊಸ ಮಾರ್ಗಸೂಚಿಯಿಂದ ಸುಮಾರು 2 ಮಿಲಿಯನ್ ಜನತೆ ತಮ್ಮ ಗ್ರೀನ್ಪಾಸ್ ಕಳೆದುಕೊಳ್ಳಲಿದ್ದಾರೆ.


ಗ್ರೀನ್ಪಾಸ್ ವ್ಯವಸ್ಥೆಯನ್ನು ವಿರೋಧಿಸಿ ನೂರಾರು ಜನತೆ ಪ್ರತಿಭಟನೆ ನಡೆಸಿದ್ದರಿಂದ ರವಿವಾರ ಇಸ್ರೇಲ್ನ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜ್ಯಾಂ ಉಂಟಾಗಿತ್ತು. ಸರಕಾರ ಈ ಆದೇಶದ ಮೂಲಕ ಲಸಿಕೆ ಪಡೆಯಲು ಬಲವಂತಗೊಳಿಸುತ್ತಿದೆ . ನಮ್ಮ ಮಕ್ಕಳು ಅಥವಾ ಮೊಮ್ಮಕ್ಕಳಿಗೆ ನಮ್ಮ ಅಸಮ್ಮತಿಯ ನಡುವೆಯೂ ಲಸಿಕೆ ಅಥವಾ ಔಷಧ ಪಡೆಯಲು ಬಲವಂತಗೊಳಿಸುವುದಕ್ಕೆ ನಮ್ಮ ವಿರೋಧವಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇಸ್ರೇಲ್ ನ 9.3 ಜನಸಂಖ್ಯೆಯಲ್ಲಿ 60%ಕ್ಕೂ ಅಧಿಕ ಜನತೆ ಪೈಝರ್/ಬಯೊಎನ್ಟೆಕ್ನ 2 ಡೋಸ್ ಲಸಿಕೆ ಪಡೆದಿದ್ದರೆ, ಸುಮಾರು 3.5 ಮಿಲಿಯನ್ ಜನತೆ ಪ್ರತಿರೋಧ ಶಕ್ತಿವರ್ಧಕ ಲಸಿಕೆ ಪಡೆದಿದ್ದಾರೆ. ಆದರೆ 2 ಮಿಲಿಯನ್ಗೂ ಹೆಚ್ಚು ಜನ ಕೇವಲ 2 ಡೋಸ್ ಲಸಿಕೆ ಮಾತ್ರ ಪಡೆದಿದ್ದು ಗ್ರೀನ್ಪಾಸ್ ಮಾನ್ಯತೆ ಕಳೆದುಕೊಳ್ಳಲಿದ್ದಾರೆ.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X