Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊರಿಯಾದ ಅಸ್ಥಿರತೆಗೆ ಅಮೆರಿಕ, ದಕ್ಷಿಣ...

ಕೊರಿಯಾದ ಅಸ್ಥಿರತೆಗೆ ಅಮೆರಿಕ, ದಕ್ಷಿಣ ಕೊರಿಯಾ ಕಾರಣ: ಉ.ಕೊರಿಯಾ ಅಧ್ಯಕ್ಷ ಕಿಮ್

ವಾರ್ತಾಭಾರತಿವಾರ್ತಾಭಾರತಿ12 Oct 2021 11:14 PM IST
share
ಕೊರಿಯಾದ ಅಸ್ಥಿರತೆಗೆ ಅಮೆರಿಕ, ದಕ್ಷಿಣ ಕೊರಿಯಾ ಕಾರಣ: ಉ.ಕೊರಿಯಾ ಅಧ್ಯಕ್ಷ ಕಿಮ್

ಪ್ಯಾಂಗ್ಯಾಂಗ್, ಅ.12: ಉತ್ತರಕೊರಿಯಾದ ಬಗ್ಗೆ ಅಮೆರಿಕದ ಹಗೆತನದ ನೀತಿ ಮತ್ತು ಕೊರಿಯಾ ಪರ್ಯಾಯ ದ್ವೀಪದ ಅಸ್ಥಿರತೆಗೆ ಕಾರಣವಾಗಿರುವ ದಕ್ಷಿಣ ಕೊರಿಯಾದ ಸೇನಾಬಲ ವೃದ್ಧಿಯ ಹಿನ್ನೆಲೆಯಲ್ಲಿ ತಮ್ಮ ದೇಶದ ಶಸ್ತ್ರಾಸ್ತ್ರ ಅಭಿವೃದ್ಧಿ ಕಾರ್ಯಕ್ರಮ ಅನಿವಾರ್ಯವಾಗಿದೆ ಎಂದು ಉತ್ತರಕೊರಿಯಾ ಮುಖಂಡ ಕಿಮ್‌ಜಾಂಗ್ ಉನ್ ಹೇಳಿರುವುದಾಗಿ ಸರಕಾರಿ ಸ್ವಾಮ್ಯದ ಮಾಧ್ಯಮ ಕೆಸಿಎನ್‌ಎ ವರದಿ ಮಾಡಿದೆ. ಸ್ವರಕ್ಷಣೆಗಾಗಿ ಮಾತ್ರ ನಾವು ಸೇನಾಬಲ ಹೆಚ್ಚಿಸುತ್ತಿದ್ದೇವೆಯೇ ಹೊರತು ಯುದ್ಧ ಆರಂಭಿಸಲು ಅಲ್ಲ. ಅಮೆರಿಕ ನಮ್ಮ ದೇಶದೊಂದಿಗೆ ವೈರತ್ವದ ಭಾವನೆ ಹೊಂದಿಲ್ಲ ಎಂದು ಆಗಿಂದಾಗ್ಗೆ ಸಂಕೇತ ರವಾನಿಸುತ್ತದೆ. ಆದರೆ ಇದನ್ನು ನಂಬುವಂತಿಲ್ಲ ಎಂಬುದಕ್ಕೂ ಹಲವು ಕಾರಣಗಳಿವೆ ಎಂದು ದೇಶದಲ್ಲಿ ಆಯೋಜಿಸಿದ್ದ ರಕ್ಷಣಾ ಸಾಧನಗಳ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಿಮ್ ಹೇಳಿದರು.

ನಮ್ಮ ದೇಶಕ್ಕೆ ಎದುರಾಗಿರುವ ಸೇನಾ ಬೆದರಿಕೆ ಈ ಹಿಂದಿನ 10 ವರ್ಷದಲ್ಲಿ ಎದುರಾಗಿದ್ದ ಬೆದರಿಕೆಗಿಂತ ಭಿನ್ನವಾಗಿದೆ. ಕೊರಿಯ ಪರ್ಯಾಯ ದ್ವೀಪದಲ್ಲಿನ ಉದ್ವಿಗ್ನತೆಯನ್ನು ಸುಲಭವಾಗಿ ಪರಿಹರಿಸಲು ಅಮೆರಿಕಾ ಬಿಡುತ್ತಿಲ್ಲ ಎಂದವರು ಹೇಳಿದ್ದಾರೆ. ರಕ್ಷಣಾ ಸಾಧನಗಳ ಪ್ರದರ್ಶನದಲ್ಲಿ ಹ್ವಾಸಂಗ್-16 ಅಂತರ್‌ಖಂಡ ಪ್ರಕ್ಷೇಪಕ ಕ್ಷಿಪಣಿ ಸಹಿತ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಪ್ರದರ್ಶಿಸಲಾಗಿದೆ ಎಂದು ಕೆಸಿಎನ್‌ಎ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X