Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಫೀಮಿನಂಥ ನೋವು ನಿವಾರಕ ಗುಳಿಗೆ ಮಾರಾಟ:...

ಅಫೀಮಿನಂಥ ನೋವು ನಿವಾರಕ ಗುಳಿಗೆ ಮಾರಾಟ: ಜಾನ್ಸನ್ ಕಂಪೆನಿಯ ದಂಡ ರದ್ದುಪಡಿಸಿದ ಓಕ್ಲಹೋಮ ಸುಪ್ರೀಮ್ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ10 Nov 2021 8:45 PM IST
share
ಅಫೀಮಿನಂಥ ನೋವು ನಿವಾರಕ ಗುಳಿಗೆ ಮಾರಾಟ: ಜಾನ್ಸನ್ ಕಂಪೆನಿಯ ದಂಡ ರದ್ದುಪಡಿಸಿದ ಓಕ್ಲಹೋಮ ಸುಪ್ರೀಮ್ ಕೋರ್ಟ್

ನ್ಯೂಯಾರ್ಕ್, ನ. 10: ಓಪಿಯಾಯ್ಡ್ ಬಿಕ್ಕಟ್ಟಿನಲ್ಲಿ (ನೋವು ನಿವಾರಕ ಗುಳಿಗೆಗಳ ಅತಿ ಮಾರಾಟದಿಂದ ಜನರಲ್ಲಿ ಉದ್ಭವಿಸಿದ ಆರೋಗ್ಯ ಸಮಸ್ಯೆ) ವಹಿಸಿದ ಪಾತ್ರಕ್ಕಾಗಿ ಅಮೆರಿಕದ ಔಷಧ ತಯಾರಿಕಾ ಕಂಪೆನಿ ಜಾನ್ಸನ್ ಆ್ಯಂಡ್ ಜಾನ್ಸನ್ ಗೆ 465 ಮಿಲಿಯ ಡಾಲರ್ (ಸುಮಾರು 3,450 ಕೋಟಿ ರೂಪಾಯಿ) ದಂಡ ವಿಧಿಸುವ ಐತಿಹಾಸಿಕ ನಿರ್ಧಾರವನ್ನು ಓಕ್ಲಹೋಮ ರಾಜ್ಯದ ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಪಡಿಸಿದೆ.

ಓಪಿಯಾಯ್ಡ್ ಬಿಕ್ಕಟ್ಟು ನಿವಾರಣೆಯ ನಿಟ್ಟಿನಲ್ಲಿ ಕೆಲಸ ಮಾಡುವ ಕಾರ್ಯಕ್ರಮಗಳಿಗೆ ಈ ದಂಡದ ಮೊತ್ತವನ್ನು ನೀಡಬೇಕು ಎಂಬುದಾಗಿ 2019ರಲ್ಲಿ ನ್ಯಾಯಾಧೀಶರೊಬ್ಬರು ಆದೇಶ ನೀಡಿದ್ದರು.
ಒಪಿಯಾಯ್ಡ ಬಿಕ್ಕಟ್ಟಿನಿಂದಾಗಿ ಅಮೆರಿಕದಲ್ಲಿ 20 ವರ್ಷಗಳಲ್ಲಿ 5 ಲಕ್ಷಕ್ಕೂ ಅಧಿಕ ಸಾವುಗಳು ಸಂಭವಿಸಿವೆ.
ತನ್ನ ಈ ನೋವು ನಿವಾರಕ ಗುಳಿಗೆಗಳ ಮಾರಾಟದ ಮೂಲಕ ಕಂಪೆನಿಯು ‘ಸಾರ್ವಜನಿಕರಿಗೆ ಉಪದ್ರವ’ ನೀಡಿತ್ತು ಎಂದು ಹೇಳಿದ್ದ ನ್ಯಾಯಾಧೀಶರು, ‘‘ಅದು ವಂಚಕ ಮಾರುಕಟ್ಟೆ ವಿಧಾನಗಳ ಮೂಲಕ ತನ್ನ ಅಫೀಮಿನಂಥ ನೋವು ನಿವಾರಕ ಗುಳಿಗೆಗಳನ್ನು ಮಾರಾಟ ಮಾಡಿತ್ತು’’ ಎಂದಿದ್ದರು.

ಜನರನ್ನು ಈ ಅಫೀಮಿನಂಥ ಗುಳಿಗೆಗಳ ಚಟದಿಂದ ಮುಕ್ತರನ್ನಾಗಿ ಮಾಡುವ ಕಾರ್ಯಕ್ರಮಗಳಿಗೆ 17 ಬಿಲಿಯ ಡಾಲರ್ (ಸುಮಾರು 1.26 ಲಕ್ಷ ಕೋಟಿ ರೂಪಾಯಿ) ವೆಚ್ಚವಾಗಿದೆ ಎಂದು ಹೇಳಿದ್ದ ಸರಕಾರವು, ಅಷ್ಟು ಮೊತ್ತವನ್ನು ಪರಿಹಾರ ರೂಪದಲ್ಲಿ ನೀಡಬೇಕು ಎಂದಿತ್ತು. ಆದರೆ, ನ್ಯಾಯಾಧೀಶರು 465 ಮಿಲಿಯ ಡಾಲರ್ ಪಾವತಿಸುವಂತೆ ಕಂಪೆನಿಗೆ ಆದೇಶ ನೀಡಿದ್ದರು. ಆದೇಶವನ್ನು ಪ್ರಶ್ನಿಸಿ ಕಂಪೆನಿಯು ಮೇಲ್ಮನವಿ ಸಲ್ಲಿಸಿತ್ತು.
ಜಾನ್ಸನ್ ಕಂಪೆನಿಯ ಉತ್ಪನ್ನವನ್ನು ಖಂಡಿಸಲು ನ್ಯಾಯಾಧೀಶರು ಸಾರ್ವಜನಿಕ ಉಪದ್ರವ ಕಾನೂನನ್ನು ಬಳಸಬಾರದಿತ್ತು ಎಂದು ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಓಕ್ಲಹೋಮ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ಹಾಗೂ ಆದೇಶವನ್ನು ರದ್ದುಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X