Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾನ್ಮಾರ್: ಅಮೆರಿಕ ಪತ್ರಕರ್ತನ...

ಮ್ಯಾನ್ಮಾರ್: ಅಮೆರಿಕ ಪತ್ರಕರ್ತನ ವಿರುದ್ಧ ಭಯೋತ್ಪಾದನೆ, ದೇಶದ್ರೋಹ ಆರೋಪ

ವಾರ್ತಾಭಾರತಿವಾರ್ತಾಭಾರತಿ10 Nov 2021 9:31 PM IST
share
ಮ್ಯಾನ್ಮಾರ್: ಅಮೆರಿಕ ಪತ್ರಕರ್ತನ ವಿರುದ್ಧ ಭಯೋತ್ಪಾದನೆ, ದೇಶದ್ರೋಹ ಆರೋಪ

ಯಾಂಗಾನ್, ನ.10: ಮ್ಯಾನ್ಮಾರ್ ನಲ್ಲಿ ಬಂಧನದಲ್ಲಿರುವ ಅಮೆರಿಕದ ಪತ್ರಕರ್ತ ಡ್ಯಾನಿ ಫೆನ್ಸ್ಟರ್ ವಿರುದ್ಧ ಭಯೋತ್ಪಾದನೆ ಮತ್ತು ದೇಶದ್ರೋಹದ ಆರೋಪ ದಾಖಲಿಸಲಾಗಿದ್ದು ಆರೋಪ ಸಾಬೀತಾದರೆ ಜೈಲು ಶಿಕ್ಷೆಗೆ ಗುರಿಯಾಗಬಹುದು ಎಂದು ವಕೀಲರು ಹೇಳಿದ್ದಾರೆ. ಮೇ ತಿಂಗಳಿನಲ್ಲಿ ಡ್ಯಾನಿ ಫೆನ್ಸ್ಟರ್ನನ್ನು ಮ್ಯಾನ್ಮಾರ್ನ ಅಧಿಕಾರಿಗಳು ಬಂಧಿಸಿದ್ದರು. ಇದೀಗ ಈತನ ವಿರುದ್ಧ ಭಯೋತ್ಪಾದನೆ ನಿಗ್ರಹ ಕಾಯ್ದೆ ಹಾಗೂ ಮ್ಯಾನ್ಮಾರ್ ದಂಡಸಂಹಿತೆಯಡಿ ಮತ್ತೆ 2 ಹೊಸ ಪ್ರಕರಣ ದಾಖಲಿಸಲಾಗಿದೆ. 

ಸರಕಾರದಿಂದ ಭಯೋತ್ಪಾದಕ ಸಂಘಟನೆಯೆಂದು ನಿಯೋಜಿತವಾಗಿರುವ ತಂಡಗಳೊಂದಿಗೆ ಸಂಪರ್ಕ ಹೊಂದಿರುವುದು ಭಯೋತ್ಪಾದನೆ ನಿಗ್ರಹ ಕಾಯ್ದೆಯಡಿ ಕ್ರಿಮಿನಲ್ ಕೃತ್ಯವಾಗಿದ್ದು ಈ ಅಪರಾಧಕ್ಕೆ 3ರಿಂದ 7 ವರ್ಷದವರೆಗಿನ ಜೈಲುಶಿಕ್ಷೆ ವಿಧಿಸಬಹುದಾಗಿದೆ. ಮ್ಯಾನ್ಮಾರ್ ದಂಡಸಂಹಿತೆಯಡಿನ ಪ್ರಕರಣ ದೇಶದ್ರೋಹಕ್ಕೆ ಸಂಬಂಧಿಸಿದ್ದು 7ರಿಂದ 20 ವರ್ಷದವರೆಗಿನ ಜೈಲುಶಿಕ್ಷೆ ವಿಧಿಸಬಹುದಾಗಿದೆ. 

ಅಮೆರಿಕದ ಹಿರಿಯ ರಾಜತಾಂತ್ರಿಕ ಪ್ರತಿನಿಧಿ ಹಾಗೂ ಸಂಧಾನಕಾರ ರಿಚರ್ಡ್ ಸನ್ ಯಾಂಗಾಂಗ್ಗೆ ಭೇಟಿ ನೀಡಿ ಸೇನಾ ಮುಖ್ಯಸ್ಥರ ಜತೆ ಮಾತುಕತೆ ನಡೆಸಿದ ಕೆಲ ದಿನಗಳಲ್ಲೇ ಫೆನ್ಸ್ಟರ್ ವಿರುದ್ಧ ಹೊಸ ಆರೋಪ ದಾಖಲಿಸಲಾಗಿದೆ. ಯಾಂಗ್ಯಾನ್ ಮೂಲದ ಆನ್ಲೈನ್ ಪತ್ರಿಕೆ 'ಫ್ರಾಂಟಿಯರ್ ಮ್ಯಾನ್ಮಾರ್ನ' ವ್ಯವಸ್ಥಾಪಕ ಸಂಪಾದಕರಾಗಿರುವ 37 ವರ್ಷದ ಫೆನ್ಸ್ಟರ್ ವಿರುದ್ಧ ಸೇನೆಯ ವಿರುದ್ಧದ ಭಿನ್ನಾಭಿಪ್ರಾಯಕ್ಕೆ ಪ್ರೋತ್ಸಾಹ ನೀಡಿರುವುದು, ಅಕ್ರಮವಾಗಿ ಗುಂಪು ಸೇರಿಸಿರುವುದು ಹಾಗೂ ವಲಸೆ ಕಾನೂನನ್ನು ಉಲ್ಲಂಘಿಸಿರುವ 3 ಆರೋಪಗಳು ಈಗಾಗಲೇ ದಾಖಲಾಗಿವೆ. ಜತೆಗೆ ಹೊಸದಾಗಿ ಮತ್ತೆರಡು ಆರೋಪ ಹೊರಿಸಲಾಗಿದೆ. ಇವರ ವಿಚಾರಣೆ ಸಂದರ್ಭ ಮಾಧ್ಯಮದವರು ಹಾಗೂ ಸಾರ್ವಜನಿಕರಿಗೆ ಪ್ರವೇಶ ನಿರಾಕರಿಸಿದ್ದು ನ್ಯಾಯಾಲಯದ ಕಲಾಪದ ಬಗ್ಗೆ ಅವರ ವಕೀಲರು ಮಾಹಿತಿ ನೀಡುತ್ತಿದ್ದಾರೆ. ವಿಚಾರಣೆ ಮುಂದುವರಿಯಲು ಸಾಕಷ್ಟು ಪುರಾವೆಗಳನ್ನು ಅರ್ಜಿದಾರರು ಒದಗಿಸಿದ್ದಾರೆ ಎಂದು ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರು ಹೇಳಿದ್ದಾರೆ. ಬಂಧನದ ಸಂದರ್ಭದಲ್ಲೂ ಫೆನ್ಸ್ಟರ್ ಪತ್ರಿಕೆಗಾಗಿ ಕೆಲಸ ಮಾಡುತ್ತಿದ್ದರು ಎಂಬುದಕ್ಕೆ ಪುರಾವೆಗಳಿವೆ ಎಂದು ಮ್ಯಾನ್ಮಾರ್ ಮಾಹಿತಿ ಸಚಿವಾಲಯ ಹೇಳಿದೆ. ಆದರೆ ಅವರು ಕಳೆದ ವರ್ಷದ ಜುಲೈಯಲ್ಲೇ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪತ್ರಿಕೆ ಹೇಳಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X