Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಂಗಳ ಗೃಹದಿಂದ ಕಲ್ಲು ಮಣ್ಣಿನ ಸ್ಯಾಂಪಲ್...

ಮಂಗಳ ಗೃಹದಿಂದ ಕಲ್ಲು ಮಣ್ಣಿನ ಸ್ಯಾಂಪಲ್ ತರುವ ಯೋಜನೆಯ ಗುತ್ತಿಗೆ ಪಡೆದ ಅಮೆರಿಕದ ಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ8 Feb 2022 11:54 PM IST
share

ವಾಷಿಂಗ್ಟನ್, ಫೆ.8: 2030ರಲ್ಲಿ ಮಂಗಳ ಗೃಹದಿಂದ ಕಲ್ಲಿನ ಮಾದರಿಗಳನ್ನು ಭೂಮಿಗೆ ತರುವ ನಾಸಾ (ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ)ದ 

ಕಾರ್ಯಕ್ರಮಕ್ಕೆ ಸೂಕ್ತವಾದ ರಾಕೆಟ್ಗಳನ್ನು ನಿರ್ಮಿಸುವ ಗುತ್ತಿಗೆಯನ್ನು ಅಮೆರಿಕದ ಸಂಸ್ಥೆ ಪಡೆಯಲು ಯಶಸ್ವಿಯಾಗಿದೆ ಎಂದು ಮೂಲಗಳು ಹೇಳಿವೆ. ಮತ್ತೊಂದು ಗೃಹದಿಂದ ಮಂಗಳನತ್ತ ಹಾರಿ ಅಲ್ಲಿಂದ ಕಲ್ಲು, ಮಣ್ಣು ಮತ್ತು ವಾತಾವರಣದ ಮಾದರಿಯನ್ನು ಸಂಗ್ರಹಿಸಿ ಭೂಮಿಗೆ ತರುವ ಮೊತ್ತ ಮೊದಲ ರಾಕೆಟ್ ಆಗಿ ಲಾಕಿಡ್ ಮಾರ್ಟಿನ್ ಅವರ ಬಾಹ್ಯಾಕಾಶ ಸಂಸ್ಥೆಯ ಸಣ್ಣ, ಲಘುತೂಕದ ರಾಕೆಟ್ ದಾಖಲೆಗೆ ಸೇರಲಿದೆ .

 194 ಮಿಲಿಯನ್ ಡಾಲರ್ ಮೊತ್ತದ ಯೋಜನೆ ಇದಾಗಲಿದೆ ಎಂದು ನಾಸಾದ ಹೇಳಿಕೆ ತಿಳಿಸಿದೆ. ಮಂಗಳ ಗೃಹದಲ್ಲಿ ಪ್ರಾಚೀನ ಜೀವನದ ಕುರುಹುಗಳನ್ನು ಕಂಡುಹಿಡಿಯುವುದು ಈ ಯೋಜನೆಯ ಉದ್ದೇಶವಾಗಿದೆ. ಒಂದು ವರ್ಷದ ಹಿಂದೆ ಮಂಗಳ ಗೃಹ ತಲುಪಿರುವ ನಾಸಾದ ರೋವರ್ ನೌಕೆ ಅಲ್ಲಿ ವಿವಿಧ ಪರೀಕ್ಷೆಗಳನ್ನು ನಡೆಸುತ್ತಿದೆ. ಆದರೆ, ಅಲ್ಲಿಂದ ಮಾದರಿಗಳನ್ನು ಭೂಮಿಗೆ ತಂದು ಇಲ್ಲಿರುವ ಅತ್ಯಾಧುನಿಕ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸುವ ಯೋಜನೆ ರೂಪಿಸಲಾಗಿದೆ ಎಂದು ನಾಸಾದ ವಿಜ್ಞಾನ ವಿಭಾಗದ ಸಹಾಯಕ ನಿರ್ವಾಹಕ ಥಾಮಸ್ ಝರ್ಬುಚೆನ್ ಹೇಳಿದ್ದಾರೆ. 2026ರಲ್ಲಿ ಮತ್ತೊಂದು ರೋವರ್ ನೌಕೆಯನ್ನು ಹೊತ್ತ ಮಿನಿ ರಾಕೆಟ್ ಅನ್ನು ಮಂಗಳನತ್ತ ರವಾನಿಸಲಾಗುವುದು. ರೋವರ್ ನೌಕೆ ಮಂಗಳ ಗೃಹದಲ್ಲಿ ಉಳಿದಿರುವ ಸ್ಯಾಂಪಲ್ಗಳನ್ನು ಸಂಗ್ರಹಿಸಿ ಮಿನಿ ರಾಕೆಟ್ನಲ್ಲಿ ಇರಿಸುತ್ತದೆ. ಅಲ್ಲಿಂದ ಟೇಕ್ಆಫ್ ಆಗುವ ಮಿನಿ ನೌಕೆ ಮಂಗಳನ ಸುತ್ತದ ಕಕ್ಷೆಗೆ ಬಂದಾಗ, ಅಲ್ಲಿಗೆ ರವಾನಿಸುವ ಮತ್ತೊಂದು ರಾಕೆಟ್, ಈ ಮಿನಿ ರಾಕೆಟ್ ಅನ್ನು ಸೆಳೆದುಕೊಂಡು ತನ್ನೊಂದಿಗೆ ಭೂಮಿಗೆ ತರಲಿದೆ ಎಂದು ಥಾಮಸ್ ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X