Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಿಂಜರಿಕೆ ಬಿಡಿ, ಆಯುಧ ಪೂರೈಸಿ: ನೇಟೊ...

ಹಿಂಜರಿಕೆ ಬಿಡಿ, ಆಯುಧ ಪೂರೈಸಿ: ನೇಟೊ ಸದಸ್ಯರಿಗೆ ಉಕ್ರೇನ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ8 April 2022 12:01 AM IST
share

ಬ್ರಸೆಲ್ಸ್, ಎ.7: ರಶ್ಯದ ಆಕ್ರಮಣಕಾರಿ ಪಡೆಯ ಎದುರು ಹೋರಾಡಲು ಉಕ್ರೇನ್‌ಗೆ ಅಗತ್ಯವಿರುವ ಆಧುನಿಕ ಶಸ್ತ್ರಾಸ್ತ್ರಗಳನ್ನು ತಕ್ಷಣ ಪೂರೈಸುವಂತೆ ನೇಟೊ ಸದಸ್ಯರನ್ನು ಉಕ್ರೇನ್ ಆಗ್ರಹಿಸಿದೆ.

ಬ್ರಸೆಲ್ಸ್‌ನಲ್ಲಿ ಗುರುವಾರ ನಡೆದ ನೇಟೊ ವಿದೇಶಾಂಗ ಸಚಿವರ ಮಟ್ಟದ ಸಭೆಗೂ ಮುನ್ನ ಸುದ್ಧಿಗಾರರ ಜತೆ ಮಾತನಾಡಿದ ಉಕ್ರೇನ್ ವಿದೇಶ ಸಚಿವ ಡಿಮಿಟ್ರೊ ಕ್ಯುಲೆಬಾ, ಸಭೆಯಲ್ಲಿ ನಮ್ಮ ಅಜೆಂಡಾ ಕೇವಲ 3 ವಸ್ತುಗಳಿಗೆ ಸಂಬಂಧಿಸಿರುತ್ತದೆ. ಆಯುಧ, ಆಯುಧ ಮತ್ತು ಆಯುಧ ಎಂದು ಹೇಳಿದರು.

ನಿಮ್ಮ ಹಿಂಜರಿಕೆ, ಅನುಮಾನ ಬಿಟ್ಟುಬಿಡಿ. ಉಕ್ರೇನ್‌ಗೆ ಅಗತ್ಯವಿರುವುದನ್ನು ಪೂರೈಸಿ ಎಂದು ನೇಟೊ ಸದಸ್ಯರನ್ನು ಆಗ್ರಹಿಸಿದ ಅವರು, ಆಕ್ರಮಣಕಾರಿ ಶಸ್ತ್ರಾಸ್ತ್ರ ಪೂರೈಸಲು ನೇಟೊ ಮಿತ್ರರಾಷ್ಟ್ರಗಳು ಹಿಂದೆಮುಂದೆ ನೋಡುತ್ತಿದೆ. ಆರ್ಥಿಕ ಬಲಾಢ್ಯ ಜರ್ಮನಿ ಇನ್ನೂ ಹೆಚ್ಚಿನದನ್ನು ಮಾಡಲು ಸಾಧ್ಯವಿದೆ. ನನ್ನ ದೇಶದಲ್ಲಿನ ಪರಿಸ್ಥಿತಿಯನ್ನು ಗಮನಿಸಿದರೆ ಈ ರಕ್ಷಣಾತ್ಮಕ, ಆಕ್ರಮಣಕಾರಿ ಪದಗಳ ನಡುವಿನ ವ್ಯತ್ಯಾಸಕ್ಕೆ ಯಾವುದೇ ಅರ್ಥವಿಲ್ಲ ಎಂದರು. ಉಕ್ರೇನ್‌ಗೆ ರಕ್ಷಣಾತ್ಮಕ ಆಯುಧಗಳನ್ನು ಒದಗಿಸುತ್ತೇವೆ, ಆದರೆ ಆಕ್ರಮಣಕಾರಿ ಆಯುಧ ಪೂರೈಸುವ ಸ್ಥಿತಿಯಲ್ಲಿಲ್ಲ ಎಂದು ಹೇಳುವ ದೇಶಗಳು ಬೂಟಾಟಿಕೆ ತೋರುತ್ತಿವೆ. ಇದು ಅನ್ಯಾಯದ, ನ್ಯಾಯಸಮ್ಮತವಲ್ಲದ ವಿಧಾನವಾಗಿದೆ.

ನೀವು ಆಯುಧ ಪೂರೈಸಿ, ನಾವು ನಮ್ಮ ಪ್ರಾಣವನ್ನು ಬಲಿದಾನ ನೀಡುತ್ತೇವೆ ಮತ್ತು ಯುದ್ಧ ಉಕ್ರೇನ್‌ನಲ್ಲಿಯೇ ಸೀಮಿತಗೊಳ್ಳಲಿದೆ ಎಂಬ ಉಕ್ರೇನ್ ಪ್ರಸ್ತಾವಿಸಿರುವ ವ್ಯವಹಾರ ನ್ಯಾಯಸಮ್ಮತವಾಗಿದೆ ಎಂದು ಕ್ಯುಲೆಬಾ ಹೇಳಿದರು. ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ಮಧ್ಯಪ್ರವೇಶಿಸಲು ಮತ್ತು ತನ್ನ ಸೇನೆಯನ್ನು ರವಾನಿಸಲು ನೇಟೊ ನಿರಾಕರಿಸಿದೆ. ಆದರೆ ಉಕ್ರೇನ್‌ಗೆ ಟ್ಯಾಂಕ್ ನಿರೋಧಕ, ಕ್ಷಿಪಣಿ ನಿರೋಧಕ ಪ್ರಮುಖ ಆಯುಧಗಳನ್ನು ಪೂರೈಸುತ್ತಿದೆ. ವಾಯುರಕ್ಷಣಾ ವ್ಯವಸ್ಥೆ, ಫಿರಂಗಿ, ಜೆಟ್ ವಿಮಾನ, ಶಸ್ತ್ರಸಜ್ಜಿತ ವಾಹನಗಳನ್ನು ಒದಗಿಸುವಂತೆ ಉಕ್ರೇನ್ ಆಗ್ರಹಿಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X