Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮರಿಯುಪೋಲ್ ಉಕ್ಕು ಸ್ಥಾವರದಿಂದ 20...

ಮರಿಯುಪೋಲ್ ಉಕ್ಕು ಸ್ಥಾವರದಿಂದ 20 ನಾಗರಿಕರ ಸ್ಥಳಾಂತರ‌

ವಾರ್ತಾಭಾರತಿವಾರ್ತಾಭಾರತಿ1 May 2022 11:19 PM IST
share

ಮರಿಯುಪೋಲ್, ಮೇ 1: ಉಕ್ರೇನ್ನ ಆಯಕಟ್ಟಿನ ಬಂದರು ನಗರ ಮರಿಯುಪೋಲ್ನ ಉಕ್ಕು ಸ್ಥಾವರದೊಳಗೆ ಆಶ್ರಯ ಪಡೆದಿರುವ ನಾಗರಿಕರ ತೆರವು ಪ್ರಕ್ರಿಯೆ ಆರಂಭವಾಗಿದ್ದು ಶನಿವಾರ ಕನಿಷ್ಟ 20 ನಾಗರಿಕರು ಅಲ್ಲಿಂದ ಹೊರಬಿದ್ದು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಂಡಿದ್ದಾರೆ ಎಂದು ಉಕ್ರೇನ್ ಅಧಿಕಾರಿಗಳು ಹೇಳಿದ್ದಾರೆ. 

ಮರಿಯುಪೋಲ್ ರಶ್ಯ ಸೇನೆಯ ನಿಯಂತ್ರಣಕ್ಕೆ ಬಂದಿದ್ದರೂ ಅಲ್ಲಿನ ಅಝೋವ್ ಪ್ರದೇಶದಲ್ಲಿನ ಉಕ್ಕು ಸ್ಥಾವರದೊಳಗೆ ಸೇರಿಕೊಂಡಿರುವ ಉಕ್ರೇನ್ ಯೋಧರು ಪ್ರತಿರೋಧ ಮುಂದುವರಿಸಿದ್ದಾರೆ. ಉಕ್ಕು ಸ್ಥಾವರದೊಳಗೆ ಕೆಲವು ನಾಗರಿಕರೂ ಆಶ್ರಯ ಪಡೆದಿದ್ದು ಅವರ ಸುರಕ್ಷಿತ ಸ್ಥಳಾಂತರಕ್ಕೆ ಅನುವು ಮಾಡಿಕೊಡುವುದಾಗಿ ರಶ್ಯ ಸೇನೆ ಹೇಳಿತ್ತು. ಅದರಂತೆ ಶನಿವಾರ ಸುಮಾರು 20 ಪ್ರಜೆಗಳು ಸ್ಥಾವರದಿಂದ ಹೊರಬಿದ್ದಿದ್ದು 225 ಕಿ.ಮೀ ದೂರದಲ್ಲಿರುವ ಝಫೋರ್ಜಿಯಾ ನಗರದತ್ತ ತೆರಳಿದ್ದಾರೆ ಎಂದು ಉಕ್ರೇನ್ ಸೇನೆ ಹೇಳಿದೆ. 

ಕನಿಷ್ಟ 25 ಮಂದಿ ಉಕ್ಕು ಸ್ಥಾವರದಿಂದ ಸ್ಥಳಾಂತರಗೊಂಡಿರುವುದಾಗಿ ರಶ್ಯದ ತಾಸ್ ಸುದ್ಧಿಸಂಸ್ಥೆ ವರದಿ ಮಾಡಿದೆ. ಶನಿವಾರದ ತೆರವು ಕಾರ್ಯಾಚರಣೆ ವಿಶ್ವಸಂಸ್ಥೆಯ ಉಸ್ತುವಾರಿಯಲ್ಲಿ ನಡೆದಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಅಝೊವಸ್ಟಲ್ ಉಕ್ಕಿನ ಸ್ಥಾವರದೊಳಗೆ ಬೃಹತ್ ಸುರಂಗಗಳಿದ್ದು ಇಲ್ಲಿ ಉಕ್ರೇನ್ನ ಯೋಧರ ಜತೆ ಹಲವು ಪ್ರಜೆಗಳೂ ಆಶ್ರಯ ಪಡೆದಿದ್ದು ಅವರಿಗೆ ಸರಿಯಾಗಿ ಆಹಾರ, ನೀರು ದೊರಕುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಮಧ್ಯೆ, ಉಕ್ರೇನ್ನ ಪಶ್ಚಿಮ ಪ್ರಾಂತ, ಕಪ್ಪು ಸಮುದ್ರದ ದಡದಲ್ಲಿರುವ ಒಡೆಸ್ಸಾ ನಗರದ ಮೇಲೆ ರಶ್ಯ ಶನಿವಾರ ಭಾರೀ ಕ್ಷಿಪಣಿ ದಾಳಿ ನಡೆಸಿದೆ.

ಕ್ಷಿಪಣಿ ದಾಳಿಯಲ್ಲಿ ವಿಮಾನ ನಿಲ್ದಾಣದ ರನ್ವೇ ಸಂಪೂರ್ಣ ಧ್ವಂಸವಾಗಿದ್ದು ನಿಲ್ದಾಣದ ಮೂಲಸೌಕರ್ಯಕಕೂ ಹಾನಿಯಾಗಿದೆ. ಆದರೆ ಪ್ರಾಣಹಾನಿಯಾದ ವರದಿಯಾಗಿಲ್ಲ ಎಂದು ಒಡೆಸ್ಸಾದ ಪ್ರಾದೇಶಿಕ ಗವರ್ನರ್ ಮ್ಯಾಕ್ಸಿಂ ಮಾರ್ಚೆಂಕೊ ಹೇಳಿದ್ದಾರೆ. ರಶ್ಯದ ಯುದ್ಧಾಪರಾಧದ ಕೇಂದ್ರಸ್ಥಾನ ಎಂದು ಪಾಶ್ಚಿಮಾತ್ಯ ದೇಶಗಳು ಆರೋಪಿಸಿರುವ ಉಕ್ರೇನ್ನ ಬುಚಾ ನಗರದ ರಸ್ತೆ ಬದಿಯ ಹೊಂಡದಲ್ಲಿ ಶನಿವಾರ ಮತ್ತೆ 3 ಮೃತದೇಹ ಪತ್ತೆಯಾಗಿದೆ. ಕೈಗಳನ್ನು ಹಿಂದಕ್ಕೆ ಕಟ್ಟಿಹಾಕಿ ತಲೆಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೈಗಳನ್ನು ಹಿಂದಕ್ಕೆ ಕಟ್ಟಿ, ಕಣ್ಣಿಗೆ ಬಟ್ಟೆ ಕಟ್ಟಿ ಅಮಾನುಷ ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿದೆ ಎಂದು ಉಕ್ರೇನ್ನ ಪೊಲೀಸರು ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X