Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ​ಭದ್ರತಾ ಸಮಿತಿ ಸದಸ್ಯತ್ವ: ಭಾರತದ...

​ಭದ್ರತಾ ಸಮಿತಿ ಸದಸ್ಯತ್ವ: ಭಾರತದ ಪ್ರಯತ್ನಕ್ಕೆ ಪಾಕ್ ತಡೆ

ವಾರ್ತಾಭಾರತಿವಾರ್ತಾಭಾರತಿ15 July 2022 11:01 PM IST
share

ಇಸ್ಲಮಾಬಾದ್, ಜು.16: ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಕಾಯಂ ಸದಸ್ಯತ್ವ ಪಡೆಯುವ ಭಾರತದ ಪ್ರಯತ್ನಕ್ಕೆ ಪಾಕಿಸ್ತಾನ ಮತ್ತೊಮ್ಮೆ ತಡೆಯೊಡ್ಡಿದ್ದು, ಇದು ಭಾರತದ ವಿರುದ್ಧ ತನಗೆ ಸಿಕ್ಕಿರುವ ಪ್ರಮುಖ ರಾಜತಾಂತ್ರಿಕ ಗೆಲುವಾಗಿದೆ ಎಂದು ಹೇಳಿದೆ. ವಿಶ್ವಸಂಸ್ಥೆ ಭದ್ರತಾ ಸಮಿತಿ ಕಾಯಂ ಸದಸ್ಯತ್ವ ಪಡೆಯಲು ಅಗತ್ಯವಿರುವ ಕನಿಷ್ಟ ಬೆಂಬಲವನ್ನು ಕ್ರೋಢೀಕರಿಸಲು ಭಾರತ ವಿಫಲವಾಯಿತು.

 ಇದೇ ಸಂದರ್ಭ, ಸದಸ್ಯತ್ವದ ಮಾನದಂಡದ ವಿಷಯದಲ್ಲಿ ಇನ್ನಷ್ಟು ಚರ್ಚೆ ನಡೆಯಬೇಕೆಂಬ ಪಾಕಿಸ್ತಾನದ ಆಗ್ರಹವನ್ನು ಅಂಗೀಕರಿಸಲಾಯಿತು ಎಂದು ವರದಿಯಾಗಿದೆ. ವಿಶ್ವಸಂಸ್ಥೆ ಭದ್ರತಾ ಸಮಿತಿ ಕಾಯಂ ಸದಸ್ಯತ್ವದ ಅವಧಿಯನ್ನು ಒಂದು ನಿರ್ದಿಷ್ಟ ಅವಧಿಗೆ ಸೀಮಿತಗೊಳಿಸಬೇಕು ಮತ್ತು ಪ್ರತೀ 2 ಅಥವಾ 5 ವರ್ಷಕ್ಕೆ ಚುನಾವಣೆ ನಡೆಯಬೇಕು ಎಂದು ಪಾಕ್ ಆಗ್ರಹಿಸುತ್ತಿದೆ. 

ಭಾರತವು ವಿಶ್ವಸಂಸ್ಥೆಯ ನಿರ್ಣಯವನ್ನು ಉಲ್ಲಂಘಿಸಿದೆ ಎಂಬುದು ಪಾಕಿಸ್ತಾನದ ಆರೋಪವಾಗಿದೆ. ಭಾರತ ಮೂರನೇ ಎರಡರಷ್ಟು ಸದಸ್ಯರ ಬೆಂಬಲ ಪಡೆಯಲು ವಿಫಲವಾಗಿದೆ ಮತ್ತು ಅಮೆರಿಕದ ಬೆಂಬಲವನ್ನೂ ಕಳೆದುಕೊಂಡಿದೆ. ಜಾತ್ಯಾತೀತ ಮತ್ತು ಬಲಿಷ್ಟ ಅರ್ಥವ್ಯವಸ್ಥೆಯಿದೆ ಎಂದು ಹೇಳಿಕೊಳ್ಳುತ್ತಿರುವ ಭಾರತ ವಿಶ್ವಸಂಸ್ಥೆಯ ಭದ್ರತಾ ಸಮಿತಿ ಕಾಯಂ ಸದಸ್ಯತ್ವದ ಮಾನದಂಡವನ್ನು ಹೊಂದಿಲ್ಲ. 

ಕನಿಷ್ಟ 129 ಸದಸ್ಯರ ಬೆಂಬಲದ ಅಗತ್ಯವಿದ್ದು ಇದರ ಅರ್ಧದಷ್ಟು ಸದಸ್ಯರ ಬೆಂಬಲವನ್ನೂ ಪಡೆಯಲು ಭಾರತ ವಿಫಲವಾಗಿದೆ. ಪಾಕಿಸ್ತಾನದ ನಿಲುವಿಗೆ ಅರಬ್ ಲೀಗ್ ಮತ್ತು ಆಫ್ರಿಕಾ ಒಕ್ಕೂಟವೂ ಬೆಂಬಲ ಸೂಚಿಸಿದೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X