Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತೀವ್ರ ಜ್ವರದಿಂದ ಗಂಭೀರ...

ತೀವ್ರ ಜ್ವರದಿಂದ ಗಂಭೀರ ಅನಾರೋಗ್ಯಕ್ಕೊಳಗಾಗಿದ್ದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್‌ ಜಾಂಗ್: ಸಹೋದರಿಯಿಂದ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ11 Aug 2022 2:02 PM IST
share
ತೀವ್ರ ಜ್ವರದಿಂದ ಗಂಭೀರ ಅನಾರೋಗ್ಯಕ್ಕೊಳಗಾಗಿದ್ದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್‌ ಜಾಂಗ್: ಸಹೋದರಿಯಿಂದ ಬಹಿರಂಗ

ಪ್ಯೊಂಗ್ಯಾಂಗ್: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ (Kim Jong Un) ಅವರು ದೇಶದಲ್ಲಿ ಇತ್ತೀಚೆಗೆ ಕೋವಿಡ್ ಪ್ರಕರಣಗಳ ಏರಿಕೆ ವೇಳೆ ತೀವ್ರ ಜ್ವರದಿಂದ ಬಹಳ ಅನಾರೋಗ್ಯಕ್ಕೀಡಾಗಿದ್ದರು ಎಂದು ಅವರ ಸಹೋದರಿ ಕಿಮ್ ಯೋ ಜೊಂಗ್ ಹೇಳಿದ್ದಾರೆ. ತಮ್ಮ ದೇಶದಲ್ಲಿ ಕೋವಿಡ್ ಪ್ರಕರಣಗಳ ಏರಿಕೆಗೆ ದಕ್ಷಿಣ ಕೊರಿಯಾ ಕಾರಣ, ಕರಪತ್ರಗಳಿರುವ ಬಲೂನುಗಳನ್ನು ಗಡಿಯಾಚೆಗೆ ಹಾರಿಸಿ ಅವುಗಳಿಂದ ತಮ್ಮ ದೇಶದಲ್ಲಿ ಕೋವಿಡ್ ಏರಿಕೆ ಕಾರಣವಾಗಿದೆ ಎಂದು ಹೇಳಿರುವ ಅವರು ಇಂತಹ ಕ್ರಮಗಳನ್ನು ಮುಂದುವರಿಸಿದರೆ ದಕ್ಷಿಣ ಕೊರಿಯಾ ಆಡಳಿತವನ್ನು ನಿರ್ಮೂಲನಗೈಯ್ಯುವುದಾಗಿಯೂ ಅವರು ಎಚ್ಚರಿಕೆ ನೀಡಿದ್ದಾರೆ.

ದಢೂತಿ ದೇಹ ಒಂದೆಡೆಯಾದರೆ ಸಿಗರೇಟ್ ಸೇವನೆ ಚಟವನ್ನೂ ಹೊಂದಿರುವ ಕಿಮ್ ಜೊಂಗ್ ಉನ್ ಅವರ ಆರೋಗ್ಯ (health) ಸ್ಥಿತಿಯ ಬಗ್ಗೆ ಹಿಂದೆಯೂ ಗುಮಾನಿಯಿತ್ತಾದರೂ ಅವರ ಅನಾರೋಗ್ಯವನ್ನು ಮೊದಲ ಬಾರಿ  ಇದೀಗ ಅವರ ಸಹೋದರಿ ಒಪ್ಪಿಕೊಂಡಿದ್ದಾರೆ.

ಇತ್ತೀಚೆಗೆ ನೀಡಿದ ಭಾಷಣದಲ್ಲಿ ಕಿಮ್ ಯೋ ಜೊಂಗ್ ಅವರು  ತಮ್ಮ ಸಹೋದರ ಗಂಭೀರ ತೀವ್ರ ಜ್ವರದಿಂದ ಗಂಭೀರ ಅನಾರೋಗ್ಯಕ್ಕೊಳಗಾಗಿದ್ದರೂ ದೇಶದ ಜನರ ಬಗ್ಗೆ ಅವರಿಗಿದ್ದ ಕಾಳಜಿಯ ಕಾರಣದಿಂದ ಅವರು ಒಂದು ಕ್ಷಣವೂ ವಿರಮಿಸಿಲ್ಲ ಎಂದಿದ್ದಾರೆ.

ದೇಶದಲ್ಲಿ  ಸಾವಿರಾರು ಮಂದಿ ಜ್ವರಕ್ಕೆ ತುತ್ತಾಗುತ್ತಿದ್ದರೂ ಅದು ಕೋವಿಡ್ (Covid) ಎಂದು ಒಪ್ಪಿಕೊಳ್ಳಲು ಅಲ್ಲಿನ ಆಡಳಿತ ಸಿದ್ಧವಿಲ್ಲ, ದೇಶದಲ್ಲಿ ಕೋವಿಡ್ ಪರೀಕ್ಷೆ ಕಿಟ್ ಕೊರತೆ ಇರುವುದು ಒಂದೆಡೆಯಾದರೆ ಇನ್ನೊಂದೆಡೆ ಹೊರಗಿನ ದೇಶಗಳಿಂದ ಲಸಿಕೆಗಳನ್ನೂ ಪಡೆಯಲು ಹಿಂದೇಟು ಹಾಕಿದೆ.

ಇದನ್ನೂ ಓದಿ: 7 ಬಿಲಿಯನ್‌ ಡಾಲರ್ ಮೌಲ್ಯದ ಟೆಸ್ಲಾ ಷೇರು ಮಾರಿದ ಎಲಾನ್ ಮಸ್ಕ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X