Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾದ 17 ಯುದ್ಧವಿಮಾನ, 5 ನೌಕೆಗಳು...

ಚೀನಾದ 17 ಯುದ್ಧವಿಮಾನ, 5 ನೌಕೆಗಳು ತೈವಾನ್ ಜಲಸಂಧಿಯ ಮಧ್ಯರೇಖೆ ದಾಟಿದ್ದವು: ವರದಿ

ವಾರ್ತಾಭಾರತಿವಾರ್ತಾಭಾರತಿ17 Aug 2022 9:18 PM IST
share
ಚೀನಾದ 17 ಯುದ್ಧವಿಮಾನ, 5 ನೌಕೆಗಳು ತೈವಾನ್ ಜಲಸಂಧಿಯ ಮಧ್ಯರೇಖೆ ದಾಟಿದ್ದವು: ವರದಿ

ತೈಪೆ, ಆ.17: ಸ್ವ-ಆಡಳಿತ ವ್ಯವಸ್ಥೆಯಿರುವ ತೈವಾನ್ಗೆ ಅಮೆರಿಕ ಸಂಸತ್ನ ಮತ್ತೊಂದು ನಿಯೋಗ ಭೇಟಿ ನೀಡಿರುವಂತೆಯೇ, ತೈವಾನ್ ಜಲಸಂಧಿಯ ಮಧ್ಯರೇಖೆಯನ್ನು ಚೀನಾದ 17 ಯುದ್ಧವಿಮಾನ ಹಾಗೂ 5 ನೌಕೆಗಳು ದಾಟಿದ್ದವು ಎಂದು ವರದಿಯಾಗಿದೆ.

ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ತೈವಾನ್ ಸುತ್ತಮುತ್ತ ಚೀನಾದ 17 ಯುದ್ಧವಿಮಾನ ಹಾಗೂ 5 ನೌಕೆಗಳನ್ನು ಪತ್ತೆಹಚ್ಚಲಾಗಿದೆ ಎಂದು ತೈವಾನ್ನ ರಾಷ್ಟ್ರೀಯ ಭದ್ರತಾ ಇಲಾಖೆ(ಎಂಎನ್ಡಿ)ಯನ್ನು ಉಲ್ಲೇಖಿಸಿ ‘ತೈವಾನ್ ನ್ಯೂಸ್’ ವರದಿ ಮಾಡಿದೆ.

ಇದರಲ್ಲಿ 4 ಸುಕೋಯಿ-30 ಯುದ್ಧವಿಮಾನ ಸೇರಿದಂತೆ 10 ಚೀನಾದ ಯುದ್ಧವಿಮಾನ, 3 ಶೆನ್ಯಾಂಗ್ ಜೆ-11 ಯುದ್ಧವಿಮಾನ, ಒಂದು ಶಾಂಕ್ಸಿ ವೈ-8 ಸಾರಿಗೆ ವಿಮಾನ ಸೇರಿದೆ ಎಂದು ವರದಿ ಹೇಳಿದೆ. ತಕ್ಷಣ ತೈವಾನ್ನ ಯುದ್ಧವಿಮಾನ , ಕ್ಷಿಪಣಿ ವ್ಯವಸ್ಥೆ ಹಾಗೂ ಸಮರನೌಕೆಗಳನ್ನು ಅಲ್ಲಿಗೆ ರವಾನಿಸಿ ಪರಿಸ್ಥಿತಿಯ ಮೇಲೆ ನಿಗಾ ಇರಿಸಲಾಗಿದೆ ಎಂದು ತೈವಾನ್ ನ್ಯೂಸ್ ವರದಿ ಮಾಡಿದೆ. ಅಮೆರಿಕದ ಸಂಸತ್ನ ಮತ್ತೊಂದು ನಿಯೋಗ ತೈವಾನ್ಗೆ ಭೇಟಿ ನೀಡಿದ ಮರುದಿನ , ಅಂದರೆ ಸೋಮವಾರ ತೈವಾನ್ ಸುತ್ತಮುತ್ತಲಿನ ಸಮುದ್ರದಲ್ಲಿ ಯುದ್ಧ ಎಚ್ಚರಿಕೆ ಗಸ್ತು ಮತ್ತು ಸಮರಾಭ್ಯಾಸ ನಡೆಸಲಾಗಿದೆ ಎಂದು ಚೀನಾದ ಸೇನೆ ಹೇಳಿದೆ.

ಸೆನ್ ಎಡ್ ಮಾರ್ಕೆ ನೇತೃತ್ವದ ಮತ್ತೊಂದು ಅಮೆರಿಕ ಸಂಸತ್ ನಿಯೋಗ ರವಿವಾರ ತೈವಾನ್ಗೆ ಪೂರ್ವನಿಗದಿತವಲ್ಲದ ಭೇಟಿ ನೀಡಿದೆ. ತೈವಾನ್ಗೆ ಅಮೆರಿಕದ ಬೆಂಬಲವನ್ನು ಪುನರುಚ್ಚರಿಸುವ ಮತ್ತು ತೈವಾನ್ ಜಲಸಂಧಿಯಾದ್ಯಂತ ಶಾಂತಿ ಮತ್ತು ಸ್ಥಿರತೆ ನೆಲೆಸಲು ಈ ಭೇಟಿ ಪೂರಕವಾಗಿದೆ ಎಂದು ನಿಯೋಗ ಹೇಳಿದೆ. ಇದು ಚೀನಾದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಉಲ್ಲಂಘಿಸುವ ಹೊಂಚುದಾಳಿ ಭೇಟಿಯಾಗಿದೆ ಎಂದು ಚೀನಾದ ರಕ್ಷಣಾ ಇಲಾಖೆ ಪ್ರತಿಕ್ರಿಯಿಸಿದೆ. ಚೀನಾ-ಅಮೆರಿಕ ಸಂಬಂಧಕ್ಕೆ ಮತ್ತಷ್ಟು ಹಾನಿಯಾಗುವ ಮತ್ತು ತೈವಾನ್ ಜಲಸಂಧಿಯಲ್ಲಿ ಶಾಂತಿ ಮತ್ತು ಸ್ಥಿರತೆಗೆ ಧಕ್ಕೆ ತರುವ ಕಾರ್ಯ ಮಾಡಬೇಡಿ ಎಂದು ವಿದೇಶಾಂಗ ಇಲಾಖೆಯ ವಕ್ತಾರ ವಾಂಗ್ ವೆನ್ಬಿನ್ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X