Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸೊಮಾಲಿಯಾ: ಹೋಟೆಲ್ ನಲ್ಲಿ ಉಗ್ರರ ಗುಂಡಿನ...

ಸೊಮಾಲಿಯಾ: ಹೋಟೆಲ್ ನಲ್ಲಿ ಉಗ್ರರ ಗುಂಡಿನ ದಾಳಿ; 8 ಮಂದಿ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ20 Aug 2022 10:21 PM IST
share

ಮೊಗದಿಶು, ಆ.20: ಸೊಮಾಲಿಯಾದ ರಾಜಧಾನಿ ಮೊಗದಿಶುವಿನ ಪ್ರಸಿದ್ಧ ಹೋಟೆಲ್ ಮೇಲೆ ಶುಕ್ರವಾರ ರಾತ್ರಿ ಅಲ್-ಶಬಾಬ್ ಸಂಘಟನೆಯ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಟ 8 ಮಂದಿ ಮೃತಪಟ್ಟಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. 

ಶನಿವಾರ ಬೆಳಗ್ಗೆಯೂ ಹೋಟೆಲ್ನಲ್ಲಿ ಗುಂಡಿನ ದಾಳಿ ಮುಂದುವರಿದಿದೆ. ಉಗ್ರರು ಈಗಲೂ ಹೋಟೆಲ್ನಲ್ಲಿ ಅಡಗಿಕೊಂಡು ಗುಂಡು ಹಾರಿಸುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಲ್ಖೈದಾ ಜತೆ ನೇರ ಸಂಪರ್ಕ ಇರುವ ಅಲ್-ಶಬಾಬ್ ಸಂಘಟನೆಯ ಉಗ್ರರು ಶುಕ್ರವಾರ ಸಂಜೆ ಹಯಾತ್ ಹೋಟೆಲ್ನ ಪ್ರವೇಶದ್ವಾರದ ಬಳಿ ಬಾಂಬ್ ಸ್ಫೋಟಿಸಿ ಬಳಿಕ ಗುಂಡಿನ ದಾಳಿ ನಡೆಸುತ್ತಾ ಹೋಟೆಲ್ನ ಒಳಗೆ ನುಗ್ಗಿದರು.

ಹೋಟೆಲ್ನಲ್ಲಿದ್ದ ಬಹುತೇಕ ಜನರನ್ನು ರಕ್ಷಿಸಲಾಗಿದೆ, ಆದರೆ ಇದುವರೆಗೆ 8 ನಾಗರಿಕರು ಮೃತಪಟ್ಟಿರುವ ಮಾಹಿತಿಯಿದೆ. ಉಗ್ರರು ಈಗಲೂ ಹೋಟೆಲ್ನ ಕೋಣೆಯಲ್ಲಿ ಅಡಗಿದ್ದು ಅವರನ್ನು ತಟಸ್ಥಗೊಳಿಸಲು ಭದ್ರತಾ ಪಡೆ ಕಾರ್ಯಾಚರಣೆ ನಡೆಸುತ್ತಿದೆ. ಹೋಟೆಲ್ನಲ್ಲಿ ಈಗಲೂ ಹಲವು ನಾಗರಿಕರು ಸಿಕ್ಕಿಹಾಕಿಕೊಂಡಿದ್ದು ಅವರನ್ನು ಸುರಕ್ಷಿತವಾಗಿ ತೆರವುಗೊಳಿಸಲು ಆದ್ಯತೆ ನೀಡಲಾಗುವುದು ಎಂದು ಭದ್ರತಾ ಪಡೆಯ ಕಮಾಂಡರ್ ಮುಹಮ್ಮದ್ ಅಬ್ದಿಕಾದಿರ್ ಅನ್ನು ಉಲ್ಲೇಖಿಸಿ ಎಎಫ್ಪಿ ಸುದ್ಧಿಸಂಸ್ಥೆ ವರದಿ ಮಾಡಿದೆ.

ಸೊಮಾಲಿಯಾದಲ್ಲಿ ಹಲವು ತಿಂಗಳ ರಾಜಕೀಯ ಅನಿಶ್ಚಿತತೆಯ ಬಳಿಕ ಕಳೆದ ಮೇ ತಿಂಗಳಿನಲ್ಲಿ ಹಸನ್ ಶೇಖ್ ಮೊಹಮ್ಮದ್ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಳಿಕ ನಡೆದಿರುವ ಉಗ್ರರ ಬೃಹತ್ ದಾಳಿ ಇದಾಗಿದೆ. ಸುಮಾರು 15 ವರ್ಷದಿಂದ ಸೊಮಾಲಿಯಾದ ಸರಕಾರದ ವಿರುದ್ಧ ಸಂಷರ್ಘದಲ್ಲಿ ನಿರತರಾಗಿರುವ ಅಲ್ಶಬಾಬ್ ಸಂಘಟನೆ ಈ ದಾಳಿಯ ಹೊಣೆ ವಹಿಸಿಕೊಂಡಿದೆ. 

ಮೊಗದಿಶು, ಆ.20: ಸೊಮಾಲಿಯಾದ ರಾಜಧಾನಿ ಮೊಗದಿಶುವಿನ ಪ್ರಸಿದ್ಧ ಹೋಟೆಲ್ ಮೇಲೆ ಶುಕ್ರವಾರ ರಾತ್ರಿ ಅಲ್-ಶಬಾಬ್ ಸಂಘಟನೆಯ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಟ 8 ಮಂದಿ ಮೃತಪಟ್ಟಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. 

ಶನಿವಾರ ಬೆಳಗ್ಗೆಯೂ ಹೋಟೆಲ್ನಲ್ಲಿ ಗುಂಡಿನ ದಾಳಿ ಮುಂದುವರಿದಿದೆ. ಉಗ್ರರು ಈಗಲೂ ಹೋಟೆಲ್ನಲ್ಲಿ ಅಡಗಿಕೊಂಡು ಗುಂಡು ಹಾರಿಸುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಲ್ಖೈದಾ ಜತೆ ನೇರ ಸಂಪರ್ಕ ಇರುವ ಅಲ್-ಶಬಾಬ್ ಸಂಘಟನೆಯ ಉಗ್ರರು ಶುಕ್ರವಾರ ಸಂಜೆ ಹಯಾತ್ ಹೋಟೆಲ್ನ ಪ್ರವೇಶದ್ವಾರದ ಬಳಿ ಬಾಂಬ್ ಸ್ಫೋಟಿಸಿ ಬಳಿಕ ಗುಂಡಿನ ದಾಳಿ ನಡೆಸುತ್ತಾ ಹೋಟೆಲ್ನ ಒಳಗೆ ನುಗ್ಗಿದರು.

ಹೋಟೆಲ್ನಲ್ಲಿದ್ದ ಬಹುತೇಕ ಜನರನ್ನು ರಕ್ಷಿಸಲಾಗಿದೆ, ಆದರೆ ಇದುವರೆಗೆ 8 ನಾಗರಿಕರು ಮೃತಪಟ್ಟಿರುವ ಮಾಹಿತಿಯಿದೆ. ಉಗ್ರರು ಈಗಲೂ ಹೋಟೆಲ್ನ ಕೋಣೆಯಲ್ಲಿ ಅಡಗಿದ್ದು ಅವರನ್ನು ತಟಸ್ಥಗೊಳಿಸಲು ಭದ್ರತಾ ಪಡೆ ಕಾರ್ಯಾಚರಣೆ ನಡೆಸುತ್ತಿದೆ. ಹೋಟೆಲ್ನಲ್ಲಿ ಈಗಲೂ ಹಲವು ನಾಗರಿಕರು ಸಿಕ್ಕಿಹಾಕಿಕೊಂಡಿದ್ದು ಅವರನ್ನು ಸುರಕ್ಷಿತವಾಗಿ ತೆರವುಗೊಳಿಸಲು ಆದ್ಯತೆ ನೀಡಲಾಗುವುದು ಎಂದು ಭದ್ರತಾ ಪಡೆಯ ಕಮಾಂಡರ್ ಮುಹಮ್ಮದ್ ಅಬ್ದಿಕಾದಿರ್ ಅನ್ನು ಉಲ್ಲೇಖಿಸಿ ಎಎಫ್ಪಿ ಸುದ್ಧಿಸಂಸ್ಥೆ ವರದಿ ಮಾಡಿದೆ.

ಸೊಮಾಲಿಯಾದಲ್ಲಿ ಹಲವು ತಿಂಗಳ ರಾಜಕೀಯ ಅನಿಶ್ಚಿತತೆಯ ಬಳಿಕ ಕಳೆದ ಮೇ ತಿಂಗಳಿನಲ್ಲಿ ಹಸನ್ ಶೇಖ್ ಮೊಹಮ್ಮದ್ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಳಿಕ ನಡೆದಿರುವ ಉಗ್ರರ ಬೃಹತ್ ದಾಳಿ ಇದಾಗಿದೆ. ಸುಮಾರು 15 ವರ್ಷದಿಂದ ಸೊಮಾಲಿಯಾದ ಸರಕಾರದ ವಿರುದ್ಧ ಸಂಷರ್ಘದಲ್ಲಿ ನಿರತರಾಗಿರುವ ಅಲ್ಶಬಾಬ್ ಸಂಘಟನೆ ಈ ದಾಳಿಯ ಹೊಣೆ ವಹಿಸಿಕೊಂಡಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X