Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕ್ರಿಮಿಯಾ ಸೇತುವೆ ಸ್ಫೋಟ: 3 ಮಂದಿ...

ಕ್ರಿಮಿಯಾ ಸೇತುವೆ ಸ್ಫೋಟ: 3 ಮಂದಿ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ8 Oct 2022 10:50 PM IST
share

ಮಾಸ್ಕೋ, ಅ.8: ಕ್ರಿಮಿಯಾವನ್ನು ಮೈನ್ಲ್ಯಾಂಡ್ ರಶ್ಯದೊಂದಿಗೆ ಸಂಪರ್ಕಿಸುವ ಸೇತುವೆಗೆ ಸ್ಫೋಟಕ ತುಂಬಿದ್ದ ಟ್ರಕ್ ಒಂದು ಅಪ್ಪಳಿಸಿದ ಕಾರಣ ಸಂಭವಿಸಿದ ಸ್ಫೋಟದಲ್ಲಿ 3 ಮಂದಿ ಮೃತಪಟ್ಟಿದ್ದಾರೆ ಎಂದು ರಶ್ಯ ಶನಿವಾರ ಹೇಳಿದೆ.

ಉಕ್ರೇನ್ಗೆ ಸೇರಿದ್ದ ಕ್ರಿಮಿಯಾ ಪ್ರಾಂತವನ್ನು ರಶ್ಯ ಈ ಹಿಂದೆ ವಶಕ್ಕೆ ಪಡೆದು ಸ್ವಾಧೀನಪಡಿಸಿಕೊಂಡಿತ್ತು. ಇದೀಗ ಕ್ರಿಮಿಯಾ-ರಶ್ಯ ಸಂಪರ್ಕದ ಕೊಂಡಿಯಾಗಿರುವ ಸೇತುವೆ ಸ್ಫೋಟಗೊಂಡಿರುವ ಹಿಂದೆ ಉಕ್ರೇನ್ನ ಕೈವಾಡವಿದೆ ಎಂದು ರಶ್ಯ ಆರೋಪಿಸಿದೆ.

ಉಕ್ರೇನ್ ಮೇಲಿನ ಆಕ್ರಮಣದಲ್ಲಿ ರಶ್ಯಕ್ಕೆ ಬಹುಮುಖ್ಯವಾಗಿರುವ 19 ಕಿ.ಮೀ ಉದ್ದದ ಸೇತುವೆ ಸ್ಫೋಟಗೊಂಡಿರುವುದರಿAದ ಈ ಪ್ರಾಂತದೊಂದಿಗೆ ರಸ್ತೆ ಸಂಪರ್ಕಕ್ಕೆ ತೊಡಕಾಗಿದೆ. ಭಾರೀ ಸ್ಫೋಟದೊಂದಿಗೆ ಬೆಂಕಿ ಹೊತ್ತಿಕೊಂಡು ಉರಿಯುತ್ತಿರುವುದು ಹಾಗೂ ಸೇತುವೆಯ ಭಾಗ ತುಂಡಾಗಿ ನೀರಿಗೆ ಬೀಳುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪ್ರಾಥಮಿಕ ಮಾಹಿತಿಯಂತೆ ಮಹಿಳೆಯ ಸಹಿತ 3 ಮಂದಿಯ ಮೃತದೇಹವನ್ನು ನೀರಿನಿಂದ ಮೇಲೆತ್ತಲಾಗಿದೆ. ಸ್ಫೋಟಕ ತುಂಬಿದ್ದ ಟ್ರಕ್ ಸೇತುವೆಗೆ ಡಿಕ್ಕಿಯಾದಾಗ ಸ್ಥಳದಲ್ಲಿದ್ದ ಕಾರಿನಲ್ಲಿ ಈ ಮೂವರಿದ್ದರು ಎಂದು ರಶ್ಯದ ತನಿಖಾ ಸಮಿತಿಯ ಹೇಳಿಕೆ ತಿಳಿಸಿದೆ.

ಟ್ರಕ್ ನ ಮಾಲಕ ರಶ್ಯದ ದಕ್ಷಿಣದ ಕ್ರಸ್ನೋಡರ್ ವಲಯದ ನಿವಾಸಿ ಎಂದು ಗುರುತಿಸಲಾಗಿದ್ದು ಆತನ ಮನೆಯಲ್ಲಿ ಶೋಧ ನಡೆಸಲಾಗಿದೆ. ಸ್ಫೋಟದಿಂದ ಸಮೀಪದಲ್ಲಿ ರೈಲಿನ ಮೂಲಕ ಸಾಗುತ್ತಿದ್ದ 7 ತೈಲ ಟ್ಯಾಂಕರ್ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಮತ್ತು ಹೆದ್ದಾರಿಯ 2 ಕಾರು ಪಥವನ್ನು ಧ್ವಂಸಗೊಳಿಸಿದೆ. ಈ ರಸ್ತೆಯನ್ನು 2018ರಲ್ಲಿ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಉದ್ಘಾಟಿಸಿದ್ದರು.

ಈ ಮಧ್ಯೆ, ಅಕ್ರಮವಾಗಿರುವ ಎಲ್ಲವೂ ನಾಶಗೊಳ್ಳಬೇಕು. ಉಕ್ರೇನ್ನಿಂದ ಕದಿಯಲಾದ ಎಲ್ಲವನ್ನೂ ಮರಳಿಸಬೇಕು, ರಶ್ಯ ಆಕ್ರಮಿಸಿಕೊಂಡಿರುವ ಎಲ್ಲವನ್ನೂ ಹೊರಹಾಕಬೇಕು ಎಂದು  ಉಕ್ರೇನ್ ಅಧ್ಯಕ್ಷರ ವಕ್ತಾರ ಮಿಖಾಯಿಲೊ ಪೊಡೊಲ್ಯಾಕ್ ಟ್ವೀಟ್ ಮಾಡಿದ್ದಾರೆ. ಸ್ಫೋಟ ಘಟನೆಯ ಬಗ್ಗೆ ತನಿಖೆ ನಡೆಸಲು ತನಿಖಾ ಸಮಿತಿಯನ್ನು ರಚಿಸುವಂತೆ ರಶ್ಯ ಅಧ್ಯಕ್ಷ ಪುಟಿನ್ ಸೂಚಿಸಿದ್ದಾರೆ ಎಂದು ಪುಟಿನ್ ಅವರ ವಕ್ತಾರರು ಹೇಳಿದ್ದಾರೆ. ಸೇತುವೆ ಸ್ಫೋಟಗೊಂಡಿರುವುದಕ್ಕೆ ಉಕ್ರೇನ್ನ ಪ್ರತಿಕ್ರಿಯೆ ಆ ದೇಶದ ಭಯೋತ್ಪಾದಕ ಸ್ವರೂಪವನ್ನು ತೋರಿಸಿದೆ ಎಂದು ರಶ್ಯದ ವಿದೇಶಾಂಗ ಇಲಾಖೆಯ ವಕ್ತಾರೆ ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X