Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೆಮ್ಮಿನ ಸಿರಪ್ ನ ಔಷಧಿ ಪದಾರ್ಥಗಳಿಗೆ...

ಕೆಮ್ಮಿನ ಸಿರಪ್ ನ ಔಷಧಿ ಪದಾರ್ಥಗಳಿಗೆ ಇಂಡೊನೇಶಿಯ ನಿಷೇಧ

ಗಾಂಬಿಯಾದ ಮಕ್ಕಳ ಸಾವಿಗೆ ಕಾರಣವಾದ

ವಾರ್ತಾಭಾರತಿವಾರ್ತಾಭಾರತಿ15 Oct 2022 10:56 PM IST
share
ಕೆಮ್ಮಿನ ಸಿರಪ್ ನ   ಔಷಧಿ ಪದಾರ್ಥಗಳಿಗೆ ಇಂಡೊನೇಶಿಯ ನಿಷೇಧ

ಜಕಾರ್ತ,ಆ.15: ಗಾಂಬಿಯಾದಲ್ಲಿ 70 ಮಕ್ಕಳ ಸಾವಿಗೆ ಕಾರಣವಾದ  ಕೆಮ್ಮಿನ ಸಿರಪ್(Cough syrup) ಗಳಲ್ಲಿ ಬಳಸಲಾದ ರಾಸಾಯನಿಕ ಪದಾರ್ಥಗಳನ್ನು ಇಂಡೋನೇಶಿಯಾ(Indonesia) ಶನಿವಾರ ನಿಷೇಧಿಸಿದೆ. ರಾಷ್ಟ್ರದ ರಾಜಧಾನಿ ಜಕಾರ್ತ(Jakarta)ದಲ್ಲಿ 20ಕ್ಕೂ ಅಧಿಕ ಮಕ್ಕಳು ತೀವ್ರವಾದ ಮೂತ್ರಜನಕಾಂಗದ ಕಾಯಿಲೆಯಿಂದ ಸಾವನ್ನಪ್ಪಿದ ಘಟನೆಯ ಬಗೆಗೂ ತನಿಖೆ ನಡೆಸಲು ಅದು ನಿರ್ಧರಿಸಿದೆ.

  ಕಫ್ ಸಿರಪ್ ಗಳಲ್ಲಿ ಬಳಸಲಾದ ಡಿಥಿಲಿನ್ ಗ್ಲೈಕೊಲ್ (Diethylene glycol)ಹಾಗೂ ಎಥಿಲಿನ್ ಗ್ಲೈಕೊಲ್ (Ethylene glycol)ಪದಾರ್ಥಗಳು, ಔಷಧಗಳಲ್ಲಿ ದ್ರಾವಕಗಳಾಗಿ ಬಳಸಲಾಗುವ ಇತರ ಪದಾರ್ಥಗಳನ್ನು ಕಲುಷಿತಗೊಳಿಸಿರುವ  ಸಾಧ್ಯತೆಯ ಬಗ್ಗೆ ತಾನು ತನಿಖೆ ನಡೆಸುತ್ತಿರುವುದಾಗಿ ಆಹಾರ ಹಾಗೂ ಔಷಧಿ ನಿಯಂತ್ರಣ ಸಂಸ್ಥೆ ಬಿಪಿಓಎಂ ವರದಿ ಮಾಡಿದೆ.

 ಪಶ್ಚಿಮ ಆಫ್ರಿಕದ ದೇಶವಾದ ಗಾಂಬಿಯಾದಲ್ಲಿ ಹೊಸದಿಲ್ಲಿ ಮೂಲದ ಮೈಡೆನ್ ಫಾರ್ಮಾಸ್ಯೂಟಿಕಲ್ಸ್ ಉತ್ಪಾದಿಸಿದ ಕೆಮ್ಮಿನ ಸಿರಪ್ ಗಳನು ಸೇವಿಸಿ ಮೂತ್ರಜನಕಾಂಗಕ್ಕೆ ತೀವ್ರವಾದ ಹಾನಿಯುಂಟಾಗಿ, 70 ಮಕ್ಕಳು ಸಾವನ್ನಪ್ಪಿದ ಘಟನೆಯ ಬಗ್ಗೆ ಭಾರತ ಹಾಗೂ ಗಾಂಬಿಯಾ ದೇಶಗಳೆರಡೂ ತನಿಖೆ ನಡೆಸುತ್ತಿವೆ.

  ಮೈಡನ್ ಕಂಪೆನಿ ಉತ್ಪಾದಿಸಿರುವ ನಾಲ್ಕು ಔಷಧಗಳಲ್ಲಿ ಅಸ್ವೀಕಾರಾರ್ಹ ಪ್ರಮಾಣದಲ್ಲಿ ರಾಸಾನಿಯಕ ಅಂಶಗಳಿದ್ದು ಅವು ಅಪಾಯಕಾರಿಯಾಗುವ ಸಾಧ್ಯತೆಯಿದೆಯೆಂದು ವಿಶ್ವ ಆರೋಗ್ಯ ಸಂಸ್ಥೆಯು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X