Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಆಕ್ರಮಣಕಾರಿ ರಾಜತಾಂತ್ರಿಕತೆ...

ಆಕ್ರಮಣಕಾರಿ ರಾಜತಾಂತ್ರಿಕತೆ ಮುಂದುವರಿಕೆ: ಚೀನಾ

ವಾರ್ತಾಭಾರತಿವಾರ್ತಾಭಾರತಿ20 Oct 2022 10:16 PM IST
share
ಆಕ್ರಮಣಕಾರಿ ರಾಜತಾಂತ್ರಿಕತೆ ಮುಂದುವರಿಕೆ: ಚೀನಾ

ಬೀಜಿಂಗ್, ಅ.20: ಚೀನಾದ ಸಾರ್ವಭೌಮತೆ ಮತ್ತು ಭದ್ರತೆಯನ್ನು ರಕ್ಷಿಸಲು ತನ್ನ ರಾಜತಾಂತ್ರಿಕರು ಹೋರಾಟದ ಮನೋಭಾವ ಮತ್ತು ಹೋರಾಟದ ಧೈರ್ಯವನ್ನು ಪ್ರದರ್ಶಿಸುತ್ತಾರೆ ಎಂದು ಚೀನಾ ಗುರುವಾರ ಹೇಳಿದ್ದು ಇದರೊಂದಿಗೆ ದೇಶದ ಆಕ್ರಮಣಕಾರಿ ಮತ್ತು ವಿವಾದಾತ್ಮಕ ಶೈಲಿಯ `ತೋಳ ಯೋಧ(``Wolf warrior)(ವೂಲ್ಫ್ ವಾರಿಯರ್)' ರಾಜತಾಂತ್ರಿಕತೆ ಮುಂಬರುವ ದಿನಗಳಲ್ಲೂ ಮುಂದುವರಿಯುವ ಸೂಚನೆ ನೀಡಿದೆ.

`ಹೋರಾಡಲು ಧೈರ್ಯ ಮತ್ತು ಹೋರಾಟದಲ್ಲಿ ಸರ್ವೋತ್ತಮ'('Courage to fight and excellence in fighting') ಎಂಬುದು  ಚೀನಾ ರಾಜತಾಂತ್ರಿಕತೆಯ ಉತ್ತಮ ಸಂಪ್ರದಾಯ ಮತ್ತು ಆಧ್ಯಾತ್ಮಿಕ ಗುಣಲಕ್ಷಣಗಳಾಗಿವೆ ಎಂದು ಗುರುವಾರ ಆಡಳಿತರೂಢ ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ(ಸಿಪಿಸಿ)ದ ರಾಷ್ಟ್ರೀಯ ಅಧಿವೇಶನದ ನೇಪಥ್ಯದಲ್ಲಿ   ಚೀನಾದ ಸಹಾಯಕ ವಿದೇಶಾಂಗ ಸಚಿವ ಮಾ ಝವೋಕ್ಸು (Minister Ma Zhaoxu)ಹೇಳಿದ್ದಾರೆ.

ಚೀನಾದ ರಾಜತಾಂತ್ರಿಕತೆಯು ಹೋರಾಟದ ಮನೋಭಾವದ ಪ್ರದರ್ಶನವನ್ನು ಮುಂದುವರಿಸುತ್ತದೆ, ನಮ್ಮ ಹೋರಾಟದ ಸಾಮಥ್ರ್ಯವನ್ನು ಸುಧಾರಿಸುತ್ತದೆ ಮತ್ತು ನಮ್ಮ ರಾಷ್ಟ್ರೀಯ ಹಿತಾಸಕ್ತಿ ಮತ್ತು ಘನತೆಯನ್ನು ರಕ್ಷಿಸಲು ಯಾವತ್ತೂ ಮುಂಚೂಣಿಯಲ್ಲಿ ಸನ್ನದ್ಧವಾಗಿ ನಿಲ್ಲಲಿದೆ. ಚೀನೀ ರಾಷ್ಟ್ರದ ಸಾರ್ವಭೌಮತೆ, ಪ್ರಾದೇಶಿಕ ಸಮಗ್ರತೆ ಹಾಗೂ ಮೂಲಭೂತ ಹಿತಾಸಕ್ತಿಗಳನ್ನು ಕಾಪಾಡುವ ನಮ್ಮ ಸಂಕಲ್ಪವು ಕಠಿಣ ಮತ್ತು ಅಚಲವಾಗಿರುತ್ತದೆ ಎಂದವರು ಹೇಳಿದ್ದಾರೆ.

ಚೀನಾವು ಅಭಿವೃದ್ಧಿಯ ಕಾಲವನ್ನು ಪ್ರವೇಶಿಸಿದ್ದು ಇಲ್ಲಿ ಕಾರ್ಯತಂತ್ರದ ಅವಕಾಶಗಳು, ಅಪಾಯ ಮತ್ತು ಸವಾಲುಗಳು ಏಕಕಾಲೀನವಾಗಿದೆ ಮತ್ತು ಅನಿಶ್ಚಿತತೆ ಹಾಗೂ ಅನಿರೀಕ್ಷಿತ ಅಂಶಗಳು ಹೆಚ್ಚುತ್ತಿವೆ. ಚೀನಾದ ರಾಜತಾಂತ್ರಿಕ ವಿಭಾಗವು  ಜನರ ಇಚ್ಛೆ, ಧೈರ್ಯ ಮತ್ತು ವಿಶ್ವಾಸವನ್ನು ಹೆಚ್ಚಿಸಲು ಹೋರಾಟದ ಮನೋಭಾವವನ್ನು ಮುಂದುವರಿಸಲಿದೆ. ಯಾವುದೇ ಒತ್ತಡ ಅಥವಾ ನಿಯಂತ್ರಣದಿಂದ ದೂರವಿದ್ದು ದೇಶದ ಸಾರ್ವಭೌಮತ್ವ, ಭದ್ರತೆ ಮತ್ತು ಅಭಿವೃದ್ಧಿಯ ಹಿತಾಸಕ್ತಿಗಳನ್ನು ಕಾಪಾಡಲು ಶ್ರಮಿಸಬೇಕಿದೆ ಎಂದು ಮಾ ಝವೋಕ್ಸುರನ್ನು ಉಲ್ಲೇಖಿಸಿ ಚೀನಾದ ಮಾಧ್ಯಮಗಳು ವರದಿ ಮಾಡಿವೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X