Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾನ್ ನಲ್ಲಿ ಮುಂದುವರಿದ ಆಡಳಿತ ವಿರೋಧಿ...

ಇರಾನ್ ನಲ್ಲಿ ಮುಂದುವರಿದ ಆಡಳಿತ ವಿರೋಧಿ ಪ್ರತಿಭಟನೆ: ಆಸ್ಪತ್ರೆ ಆವರಣದಲ್ಲಿ ಭದ್ರತಾ ಸಿಬ್ಬಂದಿಯಿಂದ ಗುಂಡು ಹಾರಾಟ

ನಾರ್ವೆಯ ಮಾನವಹಕ್ಕುಗಳ ಸಂಘಟನೆ ಆರೋಪ

29 Oct 2022 9:18 PM IST
share
ಇರಾನ್ ನಲ್ಲಿ ಮುಂದುವರಿದ ಆಡಳಿತ ವಿರೋಧಿ ಪ್ರತಿಭಟನೆ: ಆಸ್ಪತ್ರೆ ಆವರಣದಲ್ಲಿ ಭದ್ರತಾ ಸಿಬ್ಬಂದಿಯಿಂದ ಗುಂಡು ಹಾರಾಟ
ನಾರ್ವೆಯ ಮಾನವಹಕ್ಕುಗಳ ಸಂಘಟನೆ ಆರೋಪ

ಟೆಹರಾನ್,ಅ.29: ಇರಾನ್ (Iran)ನಲ್ಲಿ ಮಹ್ಸಾ ಅಮಿನಿಯ ಸಾವಿನ ವಿರುದ್ಧ ಭುಗಿಲೆದ್ದ ಪ್ರತಿಭಟನೆ ಏಳನೇ ವಾರಕ್ಕೆ ಕಾಲಿಟ್ಟಿರುವಂತೆಯೇ ಇರಾನಿನ ಭದ್ರತಾಪಡೆಗಳು ದಿವಾನ್ದರೆಹ್ ನಗರ(Diwandareh city)ದ ಆಸ್ಪತ್ರೆ ಹಾಗೂ ವಿದ್ಯಾರ್ಥಿಗಳ ವಸತಿಗೃಹದ ಮೇಲೆ ದಾಳಿ ನಡೆಸಿರುವುದಾಗಿ ನಾರ್ವೆ (Norway)ಮೂಲದ ಮಾನವಹಕ್ಕುಗಳ ಸಂಘಟನೆಯೊಂದು ಶನಿವಾರ ಆರೋಪಿಸಿದೆ.

   ಸೆಪ್ಟೆಂಬರ್ 19ರಂದು ದಿದಿವಾನ್‌ದರೆಹ್‌ನ ನಡೆದ ಆಡಳಿತ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರು 28 ವರ್ಷ ವಯಸ್ಸಿನ ಮೊಹ್ಸಿನ್ ಮೊಹಮ್ಮದಿ ಎಂಬಾತನಿಗೆ ಗುಂಡಿಕ್ಕಿದ್ದರು. ಆತ ಮಾರನೆಯ ದಿನವೇ ಸನಾದಾಜ್ ನಗರದಲ್ಲಿರುವ ಕೌಸರ್ ಆಸ್ಪತ್ರೆಯಲ್ಲಿ ಆತ ಕೊನೆಯುಸಿರೆಳೆದಿದ್ದನು.

       ಈ ಗಲಭೆಯಲ್ಲಿ ಗಾಯಗೊಂಡಿದ್ದ ಅಶ್ಕಾನ್ ಮರ್ವಾಟಿ ಎಂಬಾತ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಶುಕ್ರವಾರ ಆತನನ್ನು ಬಂಧಿಸಲು ಆಗಮಿಸಿದ ಭದ್ರತಾಪಡೆಗಳನ್ನು ಆಸ್ಪತ್ರೆಯ ಆವರಣದಲ್ಲಿ ್ದ ಪ್ರತಿಭಟನಕಾರರ ಗುಂಪೊಂದು ತಡೆದಿತ್ತ್ತು. ಆಗ ಅವರ ಮೇಲೆ ಭದ್ರತಾಸಿಬ್ಬಂದಿ ಗುಂಡು ಹಾರಿಸಿರುವುದಾಗಿ ನಾರ್ವೆ ಮೂಲದ ಮಾನವಹಕ್ಕುಗಳ ಸಂಘಟನೆ ‘ಹೆಂಗಾವ್ ರೈಟ್ಸ್ ಗ್ರೂಪ್’ ಹೇಳಿಕೆಯೊಂದರಲ್ಲಿ ತಿಳಿಸಿದೆ.

 ಆನಂತರ ಅದೇ ಭದ್ರತಾಸಿಬ್ಬಂದಿ ಸಮೀಪದಲ್ಲಿರುವ ಖುರ್ದಿಸ್ತಾನ್ ವೈದ್ಯಕೀಯ ವಿಜ್ಞಾನ ವಿವಿಗೆ ಸೇರಿದ ವಿದ್ಯಾರ್ಥಿಗಳ ವಸತಿಗೃಹದ ಮೇಲೆಯೂ ದಾಳಿ ನಡೆಸಿದ್ದಾಗಿ ಹೆಂಗಾವ್ ತಿಳಿಸಿದೆ.

   ಮಹ್ಸಾ ಅಮಿನಿ ಸಾವಿನ ವಿರುದ್ಧ ಶುಕ್ರವಾರ ಟೆಹರಾನ್‌ನ ಚಿತ್‌ಗಾರ್ ವಸತಿಪ್ರದೇಶದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಉದ್ರಿಕ್ತ ಪ್ರತಿಭಟನಕಾರರನ್ನು ತಡೆಯಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದರು.

  ಟೆಹರಾನ್‌ನಲ್ಲಿರುವ ವಿವಿಧ ವಿವಿಗಳಲ್ಲಿಯೂ ಮಹ್ಸಾ ಅಮಿನಿಯ ಸಾವಿನ ವಿರುದ್ಧ ಪ್ರತಿಭಟನೆಗಳು ಶನಿವಾರ ಮುಂದುವರಿದಿವೆ. ದಕ್ಷಿಣ ಇರಾನ್‌ನ ನಗರವಾದ ಕೆರ್ಮಾನ್ ಹಾಗೂ ಪಶ್ಚಿಮದ ಕೆರ್ಮಾನ್ ಶಾ ನಗರಗಳಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿರುವುದಾಗಿ ವರದಿಯಾಗಿದೆ.

share
Next Story
X