Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟ್ವಿಟರ್‌ನ ಶೇ. 50 ಉದ್ಯೋಗ...

ಟ್ವಿಟರ್‌ನ ಶೇ. 50 ಉದ್ಯೋಗ ಕಡಿತಗೊಳಿಸಲಿರುವ ಎಲಾನ್‌ ಮಸ್ಕ್‌: ವರದಿ

3 Nov 2022 1:30 PM IST
share
ಟ್ವಿಟರ್‌ನ ಶೇ. 50 ಉದ್ಯೋಗ ಕಡಿತಗೊಳಿಸಲಿರುವ ಎಲಾನ್‌ ಮಸ್ಕ್‌: ವರದಿ

ಕ್ಯಾಲಿಫೋರ್ನಿಯಾ: ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿರುವ ಎಲಾನ್‌ ಮಸ್ಕ್‌ (Elon Musk) ಈಗ ತಮ್ಮ ಒಡೆತನದಲ್ಲಿರುವ ಟ್ವಿಟರ್‌ನಲ್ಲಿ (Twitter) ಶೇ. 50 ರಷ್ಟು ಉದ್ಯೋಗಗಳನ್ನು ಕಡಿತ ಮಾಡುವ ಉದ್ದೇಶವನ್ನು ಇಟ್ಟುಕೊಂಡಿದ್ದಾರೆಂದು ತಿಳಿದು ಬಂದಿದೆ. ಈ ಕಾರಣ ಸಂಸ್ಥೆಯ ಸುಮಾರು 3,700 ಮಂದಿ ಉದ್ಯೋಗ ಕಳೆದುಕೊಳ್ಳುವ ಭೀತಿಯಿದೆ. ಒಟ್ಟು 44 ಬಿಲಿಯನ್‌ ಡಾಲರ್‌ಗೆ ಟ್ವಿಟರ್‌ ಅನ್ನು ಖರೀದಿಸಿರುವ ಎಲಾನ್‌ ಮಸ್ಕ್‌ ಸಂಸ್ಥೆಯನ್ನು ನಿರ್ವಹಿಸುವ ವೆಚ್ಚಗಳನ್ನು ಕಡಿತ ಮಾಡುವ ಇಂಗಿತ ಹೊಂದಿದ್ದಾರೆಂದು ವರದಿಯಾಗಿದೆ.

ಉದ್ಯೋಗ ಕಳೆದುಕೊಳ್ಳುವ ಸಿಬ್ಬಂದಿಗೆ ಸಂಸ್ಥೆ ಶುಕ್ರವಾರ ಮಾಹಿತಿ ನೀಡುವ ನಿರೀಕ್ಷೆಯಿದೆ. ಟ್ವಿಟರ್‌ನ ಈಗಿನ ಎಲ್ಲಿಂದಲಾದರೂ ಕೆಲಸ ಮಾಡುವ ನೀತಿಯನ್ನು ಬದಲಾಯಿಸಿ ಎಲ್ಲರೂ ಕಚೇರಿಯಿಂದಲೇ ಕೆಲಸ ಮಾಡಬೇಕೆಂಬ ನೀತಿಯನ್ನು ಮಸ್ಕ್‌ ಜಾರಿಗೆ ತರುವ ಉದ್ದೇಶವನ್ನು ಹೊಂದಿದ್ದು, ಈ ನೀತಿಯಿಂದ ಕೆಲವರಿಗೆ ವಿನಾಯಿತಿ ದೊರೆಯಬಹುದೆಂದು ನಿರೀಕ್ಷಿಸಲಾಗಿದೆ.

ಉದ್ಯೋಗ ಕಡಿತದಿಂದ ಬಾಧಿತರಾಗುವ ಉದ್ಯೋಗಿಗಳಿಗೆ 60 ದಿನಗಳ ವೇತನ ಒದಗಿಸುವ ಕುರಿತೂ ಚಿಂತಿಸಲಾಗುತ್ತಿದೆ ಎನ್ನಲಾಗಿದೆ.

ಟ್ವಿಟರ್‌ ಅನ್ನು ಅದರ ಮೌಲ್ಯಕ್ಕಿಂತಲೂ ಹೆಚ್ಚಿನ ಬೆಲೆಗೆ ತಾವು ಖರೀದಿಸಿದ್ದಾಗಿ ಅಂದುಕೊಂಡಿರುವ ಮಸ್ಕ್‌ ಕಾರ್ಯನಿರ್ವಹಣಾ ವೆಚ್ಚಗಳನ್ನು ಇಳಿಸುವತ್ತ ಹೆಚ್ಚಿನ ಗಮನ ನೀಡಿದ್ದಾರೆ.

ಟ್ವಿಟರ್‌ನ ಈ ಹಿಂದಿನ ಸಿಇಒ ಪರಾಗ್‌ ಅಗರ್ವಾಲ್‌, ಹಣಕಾಸು ಮುಖ್ಯಸ್ಥ ನೆಡ್‌ ಸೆಗಲ್‌ ಮತ್ತು ಹಿರಿಯ ಕಾನೂನು ಅಧಿಕಾರಿ ವಿಜಯಾ ಗದ್ದೆ ಅವರನ್ನು ಮಸ್ಕ್‌ ಟ್ವಿಟರ್‌ ಖರೀದಿ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಿಗೇ ಕೆಲಸದಿಂದ ತೆಗೆದುಹಾಕಲಾಗಿದ್ದರೆ ನಂತರದ ಬೆಳವಣಿಗೆಯಲ್ಲಿ ಸಂಸ್ಥೆಯ ಹಲವು ಉನ್ನತಾಧಿಕಾರಿಗಳು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ: ತೀವ್ರ ಮಟ್ಟಕ್ಕೆ ತಲುಪಿದ ದಿಲ್ಲಿ ವಾಯು ಮಾಲಿನ್ಯ; ಶಾಲೆಗಳಿಗೆ ರಜೆ ನೀಡುವಂತೆ ಪೋಷಕರ ಒತ್ತಾಯ

share
Next Story
X