Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಹಿಳಾ ಪತ್ರಕರ್ತರಿಗೆ ಆನ್ಲೈನ್ ನಿಂದನೆ...

ಮಹಿಳಾ ಪತ್ರಕರ್ತರಿಗೆ ಆನ್ಲೈನ್ ನಿಂದನೆ ಪ್ರಕರಣ ಹೆಚ್ಚಳ: ವರದಿ

7 Nov 2022 9:42 PM IST
share
ಮಹಿಳಾ ಪತ್ರಕರ್ತರಿಗೆ ಆನ್ಲೈನ್ ನಿಂದನೆ ಪ್ರಕರಣ ಹೆಚ್ಚಳ: ವರದಿ

ಲಂಡನ್, ನ.7: ತಮ್ಮ ವೃತ್ತಿಜೀವನದಲ್ಲಿ ಬಹುಪಾಲು ಮಹಿಳಾ ಪತ್ರಕರ್ತರು(Journalists) ಯಾವುದಾದರೊಂದು ರೀತಿಯಲ್ಲಿ ಆನ್ ಲೈನ್ ನಿಂದನೆ ಮತ್ತು ಬೆದರಿಕೆಯನ್ನು ಅನುಭವಿಸಿದ್ದಾರೆ ಎಂದು ಇತ್ತೀಚೆಗೆ ಬಿಡುಗಡೆಯಾದ ಹೊಸ ವರದಿ ಹೇಳಿದೆ. ಜಗತ್ತಿನಲ್ಲಿ ಪತ್ರಿಕಾ ಸ್ವಾತಂತ್ರ್ಯಕ್ಕೆ ಇರುವ ಬೆದರಿಕೆಯನ್ನು ಈ ವರದಿ ಪ್ರತಿಬಿಂಬಿಸಿದೆ.

‘ಇಂಟರ್ನ್ಯಾಷನಲ್ ಸೆಂಟರ್ ಫಾರ್ ಜರ್ನಲಿಸ್ಟ್ಸ್(ಐಸಿಎಫ್ಜೆ) ಮತ್ತು ಶೆಫೀಲ್ಡ್ ವಿವಿ(Sheffield Vv) ನಡೆಸಿದ ಸಂಶೋಧನೆಯನ್ನು ಆಧರಿಸಿದ ವರದಿಯು 15 ದೇಶಗಳ 1000ಕ್ಕೂ ಅಧಿಕ ಮಹಿಳಾ ಪತ್ರಕರ್ತರ ಪ್ರತಿಕ್ರಿಯೆಯನ್ನು ದಾಖಲಿಸಿಕೊಂಡಿದ್ದು ಜಾಗತಿಕವಾಗಿ ಸುಮಾರು 75%ದಷ್ಟು ಮಹಿಳಾ ಪತ್ರಕರ್ತರು ಆನ್ ಲೈನ್ ದ್ವೇಷ ಮತ್ತು ಬೆದರಿಕೆಗೆ ಒಳಗಾಗಿರುವುದನ್ನು ತೋರಿಸಿದೆ. 

ಪ್ರತಿಕ್ರಿಯಿಸಿದವರಲ್ಲಿ 25%ದಷ್ಟು ಜನರು ದೈಹಿಕ ಹಿಂಸಾಚಾರದ ಬೆದರಿಕೆಯನ್ನು ಸ್ವೀಕರಿಸಿರುವುದಾಗಿ, 18%ದಷ್ಟು ಜನರು ಲೈಂಗಿಕ ದೌರ್ಜನ್ಯದ ಬೆದರಿಕೆಗಳನ್ನು ಸ್ವೀಕರಿಸಿರುವುದಾಗಿ ಹೇಳಿದ್ದಾರೆ. ಕೆಲವು ಅನಗತ್ಯ ಜನತೆ ತಮಗೆ ಖಾಸಗಿ ಸಂದೇಶ ರವಾನಿಸುವ ಮೂಲಕ ಬೆದರಿಕೆ ಮತ್ತು ಕಿರುಕುಳ ನೀಡುತ್ತಿರುವುದಾಗಿ 48% ಜನರು ಹೇಳಿದ್ದಾರೆ.

 ಆನ್ಲೈನ್ ಪರಿಸರದಲ್ಲಿ ಮಹಿಳೆಯರ ವಿರುದ್ಧದ ಆಫ್ ಲೈನ್ ಹಿಂಸಾಚಾರಕ್ಕೆ ಮಹಿಳೆಯರ ವರ್ತನೆ, ನಡವಳಿಕೆ, ವ್ಯಕ್ತಿತ್ವವನ್ನು ದೂಷಿಸುವ ಮೂಲಕ ಪಿತೃಪ್ರಭುತ್ವದ ರೂಢಿಗಳನ್ನು ಆಕ್ರಮಣಕಾರಿಯಾಗಿ ಬಲಪಡಿಸಲಾಗುತ್ತಿದೆ ಎಂದು ವರದಿಯಲ್ಲಿ ಖಂಡಿಸಲಾಗಿದೆ.

 ಮಹಿಳಾ ಪತ್ರಕರ್ತರ ಮೇಲಿನ ದೌರ್ಜನ್ಯದ ಮಟ್ಟದಲ್ಲಿ ನಾವೀಗ ಬಿಕ್ಕಟ್ಟಿನ ಹಂತದಲ್ಲಿರುವುದನ್ನು ವರದಿ ಕಂಡುಹಿಡಿದಿದೆ ಎಂದು ಅಧ್ಯಯನ ತಂಡದ ಹಿರಿಯ ಸದಸ್ಯೆ ಪ್ರೊ. ಕಲಿನಾ ಬೊಂಚೆವಾ ಹೇಳಿದ್ದಾರೆ. ಆನ್ ಲೈನ್ ವೇದಿಕೆಗಳಲ್ಲಿ ಪುರುಷರಿಗಿಂತ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಮತ್ತು ಕೆಟ್ಟದಾಗಿ ನಿಂದನೆಗೆ ಗುರಿಯಾಗುತ್ತಿರುವುದು ಸ್ಪಷ್ಟವಾಗಿರುವುದರಿಂದ ಬೃಹತ್ ಟೆಕ್ ಸಂಸ್ಥೆಗಳು ತಮ್ಮ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿಕೊಳ್ಳುವ ಮೂಲಕ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಮಹಿಳಾ ಪತ್ರಕರ್ತರಿಗೆ ಸುರಕ್ಷಿತ ಸ್ಥಳವನ್ನಾಗಿ ಮಾಡಬೇಕಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

share
Next Story
X