Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಶ್ಯದಿಂದ ತೈಲ ಖರೀದಿ ವಿಷಯದಲ್ಲಿ...

ರಶ್ಯದಿಂದ ತೈಲ ಖರೀದಿ ವಿಷಯದಲ್ಲಿ ಭಾರತಕ್ಕೆ ಅಮೆರಿಕದಿಂದ ಸಲಹೆ

9 Nov 2022 12:26 AM IST
share
ರಶ್ಯದಿಂದ ತೈಲ ಖರೀದಿ ವಿಷಯದಲ್ಲಿ ಭಾರತಕ್ಕೆ ಅಮೆರಿಕದಿಂದ ಸಲಹೆ

ವಾಷಿಂಗ್ಟನ್, ನ.8: ರಶ್ಯದ ತೈಲದ ಮೇಲಿನ ಬೆಲೆ ಮಿತಿಯಿಂದ ಭಾರತಕ್ಕೆ ಲಾಭವಿರಬಹುದು ಮತ್ತು ಇದರ ಅನುಕೂಲವನ್ನು ಆ ದೇಶ ಪಡೆದುಕೊಳ್ಳುತ್ತದೆ ಎಂಬ  ವಿಶ್ವಾಸವಿದೆ ಎಂದು ಅಮೆರಿಕದ ಹಣಕಾಸು ಇಲಾಖೆಯ ಕಾರ್ಯದರ್ಶಿ ಜಾನೆಟ್ ಯೆಲೆನ್ರನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ .

ರಶ್ಯದ ತೈಲ ಖರೀದಿಗೆ ಭಾರತವು ವಿಮೆಯಂತಹ ಪಾಶ್ಚಿಮಾತ್ಯ  ಹಣಕಾಸು ಸೇವೆಗಳನ್ನು ಬಳಸಲು ಬಯಸಿದರೆ, ಬೆಲೆ ಮಿತಿಯು ಅವರ ಖರೀದಿಗೆ ಅನ್ವಯಿಸುತ್ತದೆ. ಆದರೆ ಅವರು ಇತರ ಹಣಕಾಸು ಸೇವೆಗಳನ್ನು ಬಳಸುತ್ತಿದ್ದರೂ ಸಹ, ಬೆಲೆಯ ಮಿತಿಯು ಅವರಿಗೆ ವಿಶ್ವ ಮಾರುಕಟ್ಟೆಗಳಲ್ಲಿ ಉತ್ತಮ ರಿಯಾಯಿತಿ ಪಡೆಯುವ ನಿಟ್ಟಿನ ಮಾತುಕತೆಯಲ್ಲಿ ಹೆಚ್ಚಿನ ಹಿಡಿತವನ್ನು ನೀಡುತ್ತದೆ ಎಂಬುದು ನಮ್ಮ ವಿಶ್ವಾಸವಾಗಿದೆ. ಈ ವ್ಯವಸ್ಥೆಯಿಂದ ಭಾರತ ಪ್ರಯೋಜನ ಪಡೆಯುವುದನ್ನು ನಾವು ನಿರೀಕ್ಷಿಸುತ್ತೇವೆ ಎಂದವರು ಹೇಳಿದ್ದಾರೆ. ಈ ವಾರ ಜಾನೆಟ್ ಯೆಲೆನ್ ಭಾರತಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದೆ.

ಉಕ್ರೇನ್ ಮೇಲೆ ದಾಳಿ ಮಾಡಿದ ಬಳಿಕ ರಶ್ಯವು ತೈಲದಿಂದ ಲಾಭ ಮಾಡುವುದನ್ನು ತಡೆಯುವ ಉದ್ದೇಶ ಹೊಂದಿರುವ ಅಮೆರಿಕ ಹಾಗೂ ಜಿ7 ಗುಂಪಿನ ಅದರ ಮಿತ್ರರಾಷ್ಟ್ರಗಳು, ರಶ್ಯದ ಬಹುತೇಕ ತೈಲ ಜಾಗತಿಕ ಮಾರುಕಟ್ಟೆಗೆ ಪೂರೈಕೆಯಾಗುವುದನ್ನು ಖಾತರಿಪಡಿಸಲು ಉದ್ದೇಶಿಸಿವೆ. ಸಮುದ್ರದ ಮೂಲಕ ತೈಲ ಸಾಗಾಣಿಕೆಯ ಬೆಲೆಗಳ ಮಿತಿಯನ್ನು ಡಿಸೆಂಬರ್ 5 ರಿಂದ ಜಾರಿಗೊಳಿಸಲು ಜಿ7 ದೇಶಗಳು ಯೋಜಿಸಿವೆ. ವಿಶ್ವದ 3ನೇ ಅತ್ಯಧಿಕ ತೈಲ ಆಮದು ಮಾಡಿಕೊಳ್ಳುವ ದೇಶವಾದ ಭಾರತ ತನ್ನ ಕಚ್ಛಾತೈಲದ ಅಗತ್ಯದ 85%ದಷ್ಟನ್ನು ರಶ್ಯದಿಂದ ಆಮದು ಮಾಡಿಕೊಳ್ಳುತ್ತಿದೆ. ಪಾಶ್ಚಿಮಾತ್ಯ ದೇಶಗಳು ನಿರ್ಬಂಧ ಜಾರಿಗೊಳಿಸಿದ ಬಳಿಕ ಡಿಸ್ಕೌಂಟ್ ದರದಲ್ಲಿ ತೈಲ ಪೂರೈಸುವ ರಶ್ಯದ ನಿರ್ಧಾರದಿಂದ ಲಾಭ ಪಡೆಯಲು ಭಾರತ  ಮುಂದಾಗಿದೆ.

share
Next Story
X