Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 152/0 ವರ್ಸಸ್ 170/0: ಇಂಗ್ಲೆಂಡ್...

152/0 ವರ್ಸಸ್ 170/0: ಇಂಗ್ಲೆಂಡ್ ವಿರುದ್ಧ ಭಾರತ ಸೋತ ಬಳಿಕ ಪಾಕ್ ಪ್ರಧಾನಿ ಟ್ವೀಟ್

11 Nov 2022 8:08 AM IST
share
152/0 ವರ್ಸಸ್ 170/0: ಇಂಗ್ಲೆಂಡ್ ವಿರುದ್ಧ ಭಾರತ ಸೋತ ಬಳಿಕ ಪಾಕ್ ಪ್ರಧಾನಿ ಟ್ವೀಟ್

ಹೊಸದಿಲ್ಲಿ: ಅಡಿಲೇಡ್‍ನಲ್ಲಿ (Adelaide) ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ 10 ವಿಕೆಟ್‍ಗಳ ಹೀನಾಯ ಸೋಲು ಅನುಭವಿಸುವ ಮೂಲಕ ಟಿ-20 ವಿಶ್ವಕಪ್ (T20 World Cup) ಗೆಲ್ಲುವ ಭಾರತ ತಂಡದ ಕನಸು ನುಚ್ಚು ನೂರಾಗಿದೆ. 169 ರನ್‍ಗಳ ಗೆಲುವಿನ ಗುರಿ ಬೆನ್ನಟ್ಟಿದ ಇಂಗ್ಲೆಂಡಿನ ಅರಂಭಿಕ ಆಟಗಾರರಾದ ಅಲೆಕ್ಸ್ ಹೇಲ್ಸ್ ಮತ್ತು ಜೋಸ್ ಬಟ್ಲರ್ ಅವರು ಇನ್ನೂ ನಾಲ್ಕು ಓವರ್‍ಗಳು ಬಾಕಿ ಇರುವಂತೆಯೇ ಗೆಲುವಿನ ಗುರಿ ತಲುಪಿದರು.

ರವಿವಾರ ನಡೆಯುವ ಫೈನಲ್‍ನಲ್ಲಿ ಇಂಗ್ಲೆಂಡ್ ತಂಡ ಪಾಕಿಸ್ತಾನವನ್ನು ಎದುರಿಸಲಿದೆ. ಭಾರತದ ತಂಡದ ಈ ಹೀನಾಯ ಸೋಲಿನ ಬಳಿ ಪಾಕಿಸ್ತಾನ ಪ್ರಧಾನಿ ಶೆಹಬಾಝ್ ಶರೀಫ್ (Pakistan Prime Minister Shehbaz Sharif ) ಭಾರತ ತಂಡದ ಕಾಲೆಳೆದಿದ್ದಾರೆ.

"ಇದೀಗ, ರವಿವಾರ 152/0 ವರ್ಸಸ್ 170/0" ಎಂದು ಶೆಹಬಾಝ್ ಶರೀಫ್ ಟ್ವೀಟ್ ಮಾಡಿದ್ದಾರೆ. ಕಳೆದ ವರ್ಷದ ವಿಶ್ವಕಪ್‍ನಲ್ಲಿ ಭಾರತ ತಂಡದ ವಿರುದ್ಧ ಪಾಕಿಸ್ತಾನ 10 ವಿಕೆಟ್‍ಗಳ ಜಯ ಸಾಧಿಸಿದ್ದನ್ನು ಪಾಕ್ ಪ್ರಧಾನಿ ಉಲ್ಲೇಖಿಸಿದ್ದಾರೆ.

2021ರ ವಿಶ್ವಕಪ್‍ನಲ್ಲಿ ಪಾಕಿಸ್ತಾನದ ಆರಂಭಿಕ ಜೋಡಿ ಬಾಬರ್ ಅಝಂ ಮತ್ತು ಮುಹಮ್ಮದ್ ರಿಝ್ವಾನ್ ಅವರು 152 ರನ್‍ಗಳ ಜತೆಯಾಟದ ಮೂಲಕ ಭಾರತದ ವಿರುದ್ಧ 10 ವಿಕೆಟ್‍ಗಳ ಗೆಲುವಿಗೆ ಕಾರಣರಾಗಿದ್ದರು.

ಟಿ-20 ಕ್ರಿಕೆಟ್‍ನಲ್ಲಿ ಬಲಾಢ್ಯ ಆರಂಭಿಕ ಆಟಗಾರರು ಅಗತ್ಯ ಎಂದು ಭಾರತದ ಸೋಲಿನ ಬಗ್ಗೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಪ್ರತಿಕ್ರಿಯಿಸಿದ್ದರು. ಬ್ಯಾಟಿಂಗ್ ಇರಲಿ, ಬೌಲಿಂಗ್‍ನಲ್ಲಾಗಲೀ ಮೊದಲ ಆರು ಓವರ್ ಕಳೆದುಕೊಂಡರೆ, ಮುಂದಿನದು ಬಹಳ ಕಷ್ಟ ಎಂದು ಅವರು ಅಭಿಪ್ರಾಯಪಟ್ಟಿದ್ದರು.

2007ರಲ್ಲಿ ಚೊಚ್ಚಲ ಟಿ-20 ಕಪ್ ಗೆದ್ದ ಭಾರತ ತಂಡ 2014ರ ಬಳಿಕ ಫೈನಲ್ ತಲುಪಿಲ್ಲ. ಆದರೆ ಈ ಬಾರಿ ಸೆಮಿಫೈನಲ್‍ಗೆ ಅರ್ಹತೆ ಪಡೆದದ್ದು, ಭಾರತೀಯ ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿತ್ತು.

ಇದನ್ನೂ ಓದಿ: ಭಾರತ ಟಿ-20 ತಂಡದಿಂದ ಹಿರಿಯರಿಗೆ ಕೊಕ್; ಆಮೂಲಾಗ್ರ ಬದಲಾವಣೆ?

So, this Sunday, it’s:

152/0 vs 170/0

#T20WorldCup

— Shehbaz Sharif (@CMShehbaz) November 10, 2022
share
Next Story
X