Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಟ್ಲಾಂಟ ಕನ್ನಡಿಗರಿಂದ ಸಂಭ್ರಮದ ಕರ್ನಾಟಕ...

ಅಟ್ಲಾಂಟ ಕನ್ನಡಿಗರಿಂದ ಸಂಭ್ರಮದ ಕರ್ನಾಟಕ ರಾಜ್ಯೋತ್ಸವದ ಆಚರಣೆ

ಕೆ.ಆರ್.ಶ್ರೀನಾಥ್, ಅಟ್ಲಾಂಟಕೆ.ಆರ್.ಶ್ರೀನಾಥ್, ಅಟ್ಲಾಂಟ17 Nov 2022 12:08 PM IST
share
ಅಟ್ಲಾಂಟ ಕನ್ನಡಿಗರಿಂದ ಸಂಭ್ರಮದ ಕರ್ನಾಟಕ ರಾಜ್ಯೋತ್ಸವದ ಆಚರಣೆ

ಅಟ್ಲಾಂಟ (ಅಮೆರಿಕ): ಅನಿವಾಸಿ ಕನ್ನಡಿಗರ ಹೃದಯವು ತಮ್ಮ ತಾಯ್ನಾಡು ಹಾಗೂ ಮಾತೃಭಾಷೆಗೆ ಸದಾ ಮಿಡಿಯುತ್ತಿರುತ್ತದೆಂಬುದಕ್ಕೆ ನವೆಂಬರ್ 13 ರಂದು ರವಿವಾರ ಅಟ್ಲಾಂಟದಲ್ಲಿ ಅನಿವಾಸಿ ಕನ್ನಡಿಗರಿಂದ ಸಂಭ್ರಮದ ದೀಪಾವಳಿ ಹಾಗೂ ಕರ್ನಾಟಕ ರಾಜ್ಯೋತ್ಸವ ಆಚರಣೆಯೇ ಸಾಕ್ಷಿ. 

ಬೆಳಿಗ್ಗೆ 9.30 ಕ್ಕೆ ಪ್ರಾರಂಭವಾದ ಕಾರ್ಯಕ್ರಮಗಳು ರಾತ್ರಿ 8 ಗಂಟೆಯವರಿಗೂ ಸುಮಾರು ಒಂದು ಸಾವಿರ ಕನ್ನಡಿಗರು ಸೇರಿ ಸ್ಥಳೀಯ ಕಿರಿಯರ-ಹಿರಿಯರ ಸಾಂಸ್ಕೃತಿಕ ಕಾರ್ಯಕ್ರಮಗಳು,  ವೈವಿಧ್ಯಮಯ ಮನರಂಜನೆಗಳು, ಕರ್ನಾಟಕದಿಂದ ಆಗಮಿಸಿದ್ದ ಕಲಾವಿದರಿಂದ ರಸಸಂಜೆ ಹಾಗೂ ಹಬ್ಬದ ಊಟವನ್ನು ಸವಿದು ಆನಂದಿಸಿದರು.

ಬೆಂಗಳೂರಿನಿಂದ ಆಗಮಿಸಿದ್ದ ಮಂಜು ಡ್ರಮ್ಸ್ ಕಲಾವಿದರಾದ ಮಂಜುನಾಥ್, ಗಾಯಕಿ ಐಶ್ವರ್ಯ ರಂಗರಾಜನ್, ಗಾಯಕ ಚಿನ್ಮಯಿ ಅತ್ರೇಯಸ್ ಹಾಗೂ ವರುಣ್ ಪ್ರದೀಪ್ ತಂಡದವರ ಮನರಂಜನೆ ಅಟ್ಲಾಂಟ ಕನ್ನಡಿಗರನ್ನು ಕುಣಿದು ಕುಪ್ಪಳಿಸುವಂತೆ ಮೋಡಿ ಮಾಡಿತು.

ಕಾರ್ಯಕ್ರಮಕ್ಕೆ ಮುಂಚೆ ಅಟ್ಲಾಂಟ ನೃಪತುಂಗ ಕನ್ನಡ ಕೂಟದ ಸ್ಥಾಪಕ ಅಧ್ಯಕ್ಷರಾಗಿ ಈ ಸಂಘವನ್ನು ಕಟ್ಟಿ ಬೆಳೆಸಿದ ಕನ್ನಡಾಭಿಮಾನಿ ಶ್ರೀ. ಹೊನ್ನವಳ್ಳಿ ರಾಮಸ್ವಾಮಿಯವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

1973ರಲ್ಲಿ ಬೆರಳೆಣಿಕೆಯಷ್ಟು ಕನ್ನಡಿಗರಿಂದ ಸ್ಥಾಪಿತವಾದ ಅಟ್ಲಾಂಟ ನೃಪತುಂಗ ಕನ್ನಡ ಕೂಟ ಇಂದು ಹೆಮ್ಮರವಾಗಿ ಬೆಳೆದು ಜಾರ್ಜಿಯಾ ರಾಜ್ಯದ ಕನ್ನಡಿಗರಿಗೆ ಸಂಪರ್ಕ ಸೇತುವೆಯಾಗಿದೆ. ಅಧ್ಯಕ್ಷ ಶ್ರೀನಿವಾಸ ಪ್ರಸಾದ್ ಹಾಗೂ ಸಂತೋಷ್ ಕೃಷ್ಣಮೂರ್ತಿಯವರ ಸಾರಥ್ಯದಲ್ಲಿ ಮುಂದಿನ ವರ್ಷ ಸುವರ್ಣ ಮಹೋತ್ಸವವನ್ನು ಭರ್ಜರಿಯಾಗಿ ಆಚರಿಸಲು ಅಟ್ಲಾಂಟ ಕನ್ನಡ ಕೂಟವು ತಯಾರಿ ನಡೆಸಿದೆ.
 

share
ಕೆ.ಆರ್.ಶ್ರೀನಾಥ್, ಅಟ್ಲಾಂಟ
ಕೆ.ಆರ್.ಶ್ರೀನಾಥ್, ಅಟ್ಲಾಂಟ
Next Story
X