Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮನುಷ್ಯನ ಮೆದುಳಿಗೆ ಎಲೆಕ್ಟ್ರಾನಿಕ್...

ಮನುಷ್ಯನ ಮೆದುಳಿಗೆ ಎಲೆಕ್ಟ್ರಾನಿಕ್ ಚಿಪ್: ಪ್ರಯೋಗಕ್ಕೆ ಸಜ್ಜಾದ ಎಲಾನ್ ಮಸ್ಕ್

2 Dec 2022 11:18 PM IST
share
ಮನುಷ್ಯನ ಮೆದುಳಿಗೆ ಎಲೆಕ್ಟ್ರಾನಿಕ್ ಚಿಪ್: ಪ್ರಯೋಗಕ್ಕೆ ಸಜ್ಜಾದ ಎಲಾನ್ ಮಸ್ಕ್

ಸ್ಯಾನ್ ಫ್ರಾನ್ಸಿಸ್ಕೋ: ಟೆಕ್ ದಿಗ್ಗಜ, ಬಿಲಿಯಾಧಿಪತಿ ಎಲಾನ್‌ ಮಸ್ಕ್‌ (Elon Musk) ತಮ್ಮ ನೂತನ ಮಹತ್ವಾಕಾಂಕ್ಷೆಯನ್ನು ಘೋಷಿಸಿದ್ದು, ತಮ್ಮ ಸಂಸ್ಥೆಯು ಮಾನವನ ಮೆದುಳಿಗೆ ಅಳವಡಿಸುವ ರೋಬಾಟಿಕ್‌ ಚಿಪ್‌ (Brain Chip) ಅನ್ನು ಅಭಿವೃದ್ಧಿಪಡಿಸಿರುವುದಾಗಿ ಘೋಷಿಸಿದ್ದಾರೆ. ಇದನ್ನು ಶೀಘ್ರದಲ್ಲೇ ಮನುಷ್ಯರ ಮೇಲೆ ಪ್ರಯೋಗಿಸಲು ಸಂಸ್ಥೆಯು ಎದುರು ನೋಡುತ್ತಿದೆ ಎಂದು ಎಲಾನ್‌ ಮಸ್ಕ್‌ ತಿಳಿಸಿದ್ದಾರೆ.

ಎಲಾನ್‌ ಮಸ್ಕ್‌ ಅವರ ಸ್ಟಾರ್ಟ್‌ ಅಪ್‌ ಸಂಸ್ಥೆಯಾಗಿರುವ ನ್ಯೂರಾಲಿಂಕ್‌ ಈ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ್ದು, ಈ ಚಿಪ್‌ ಅಳವಡಿಸಿದ ಬಳಕೆದಾರರು ಮೆದುಳಿನ ಸಂಜ್ಞೆಯನ್ನು ನೇರವಾಗಿ ಮೊಬೈಲ್‌, ಕಂಪ್ಯೂಟರ್‌ ಮೊದಲಾದ ಎಲೆಕ್ಟ್ರಾನಿಕ್‌ ಸಾಧನಗಳಿಗೆ ರವಾನಿಸಬಹುದು ಎಂದು ಹೇಳಲಾಗಿದೆ. 

ಈ ಯೋಜನೆಯನ್ನು ಮುಖ್ಯವಾಗಿ, ಮೆದುಳಿನ ಸಂಜ್ಞೆಯನ್ನು ತಮ್ಮ ದೇಹದ ಇತರೆ ಭಾಗಗಳಿಗೆ ರವಾನಿಸಲು ಸಾಧ್ಯವಾಗದ, ತಮ್ಮ ದೇಹದ ಭಾಗಗಳ ಮೇಲೆ ಸ್ವಾಧೀನ ಕಳೆದುಕೊಂಡವರಿಗಾಗಿ ಅಭಿವೃದ್ಧಿಪಡಿಸಲಾಗಿದೆ. ಕೈಗಳ ಮೇಲೆ ಸ್ವಾಧೀನವಿಲ್ಲದವರೂ ಈ ಚಿಪ್‌ ಮೂಲಕ ತಮ್ಮ ಎಲೆಕ್ಟ್ರಾನಿಕ್‌ ಸಾಧನಗಳನ್ನು ಸಂಜ್ಞೆಗಳ ಮೂಲಕ ಬಳಕೆ ಮಾಡಬಹುದು ಎಂದು ಸಂಸ್ಥೆಯ ಮೂಲಗಳು ವಿಶ್ವಾಸ ವ್ಯಕ್ತಪಡಿಸಿವೆ. 

ಈಗಾಗಲೇ ಈ ಪ್ರಯೋಗಗಳನ್ನು ಕೋತಿಗಳ ಮೇಲೆ ಯಶಸ್ವಿಯಾಗಿ ಮಾಡಿದ್ದು, ಮನುಷ್ಯರ ಮೇಲೆ ಪ್ರಯೋಗ ಮಾಡಲು ಕಂಪೆನಿಯು ಎದುರು ನೋಡುತ್ತಿದೆ. ಕಂಪ್ಯೂಟರ್‌ಗಳೊಂದಿಗೆ ಮೆದುಳಿನಿಂದಲೇ ನೇರವಾಗಿ ಸಂವಹನ ಸಾಧ್ಯವಾಗುವಂತಹ ಈ ಚಿಪ್‌ಗಳು ಸಂಪೂರ್ಣ ಕಾರ್ಯರೂಪಕ್ಕೆ ಬಂದರೆ ತಮ್ಮ ದೇಹದ ಮೇಲೆ ಸ್ವಾಧೀನ ಕಳೆದುಕೊಂಡವರಿಗೆ ಪ್ರಯೋಜನಕಾರಿಯಾಗಿರಲಿದೆ ಎಂದು ಹೇಳಲಾಗಿದೆ. 

ತಮ್ಮ ಸ್ನಾಯುಗಳ ಮೇಲೆ ಸ್ವಾಧೀನ ಕಳೆದುಕೊಂಡವರು, ಆರೋಗ್ಯ ಪೂರ್ಣ ವ್ಯಕ್ತಿಗಳಿಗಿಂತ ವೇಗವಾಗಿ ಈ ಚಿಪ್‌ ಮೂಲಕ ತಮ್ಮ ಫೋನ್‌ಗಳನ್ನು ನಿರ್ವಹಿಸಬಲ್ಲರು ಎಂದು ಎಲಾನ್‌ ಮಸ್ಕ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಇದು ಅಸಾಧ್ಯ ಎನಿಸಬಹುದು. ಆದರೂ, ಬೆನ್ನು ಹುರಿ ಮುರಿದವರೂ ಈ ಚಿಪ್‌ ಮೂಲಕ ತಮ್ಮ ದೇಹದ ಎಲ್ಲಾ ಭಾಗದ ಮೇಲೆ ನಿಯಂತ್ರಣ ಹೊಂದಲು ಸಾಧ್ಯವಿದೆ” ಎಂದು ಮಸ್ಕ್‌ ಹೇಳಿದ್ದಾರೆ.

ಇದನ್ನೂ ಓದಿ: ಜಿದ್ದಾದಿಂದ ಹೊರಟಿದ್ದ 197 ಪ್ರಯಾಣಿಕರಿದ್ದ ವಿಮಾನ ಕೊಚ್ಚಿಯಲ್ಲಿ ತುರ್ತು ಭೂಸ್ಪರ್ಷ

share
Next Story
X