Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಮಾನದಲ್ಲಿ ಸಹ-ಪ್ರಯಾಣಿಕೆಯ ಬ್ಲಾಂಕೆಟ್...

ವಿಮಾನದಲ್ಲಿ ಸಹ-ಪ್ರಯಾಣಿಕೆಯ ಬ್ಲಾಂಕೆಟ್ ಮೇಲೆ ಮೂತ್ರ ವಿಸರ್ಜಿಸಿದ ಪುರುಷ ಪ್ರಯಾಣಿಕ

ಇನ್ನೊಂದು ಆಘಾತಕಾರಿ ಪ್ರಕರಣ ಬೆಳಕಿಗೆ

5 Jan 2023 6:09 PM IST
share
ವಿಮಾನದಲ್ಲಿ ಸಹ-ಪ್ರಯಾಣಿಕೆಯ ಬ್ಲಾಂಕೆಟ್ ಮೇಲೆ ಮೂತ್ರ ವಿಸರ್ಜಿಸಿದ ಪುರುಷ ಪ್ರಯಾಣಿಕ
ಇನ್ನೊಂದು ಆಘಾತಕಾರಿ ಪ್ರಕರಣ ಬೆಳಕಿಗೆ

ಹೊಸದಿಲ್ಲಿ: ನವೆಂಬರ್ 26 ರಂದು ನ್ಯೂಯಾರ್ಕ್ –ದಿಲ್ಲಿ ನಡುವೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮದ್ಯದ ಅಮಲಿನಲ್ಲಿದ್ದ ಬಿಸಿನೆಸ್ ಕ್ಲಾಸ್ ಪ್ರಯಾಣಿಕನೊಬ್ಬ ಸಹ-ಪ್ರಯಾಣಿಕೆಯ ಮೇಲೆ ಮೂತ್ರವಿಸರ್ಜನೆಗೈದ ಆಘಾತಕಾರಿ ಘಟನೆ ಬೆಳಕಿಗೆ ಬಂದ ಹತ್ತು ದಿನಗಳಲ್ಲಿ ಇಂತಹುದೇ ಇನ್ನೊಂದು ಘಟನೆ ವರದಿಯಾಗಿದೆ. 

ಮದ್ಯದ ನಶೆಯಲ್ಲಿದ್ದ ಪುರುಷ ಪ್ರಯಾಣಿಕರೊಬ್ಬರು ಮಹಿಳಾ ಪ್ರಯಾಣಿಕೆಯ ಬ್ಲಾಂಕೆಟ್ ಮೇಲೆ ಮೂತ್ರವಿಸರ್ಜನೆಗೈದ ಈ ಘಟನೆ ಪ್ಯಾರಿಸ್- ದಿಲ್ಲಿ ವಿಮಾನದಲ್ಲಿ ನಡೆದಿದೆ. ಆದರೆ  ತಪ್ಪಿತಸ್ಥ ಪ್ರಯಾಣಿಕ ಲಿಖಿತವಾಗಿ ಕ್ಷಮೆಯಾಚಿಸಿದ ನಂತರ ಈ ಪ್ರಕರಣದಲ್ಲಿ ಯಾವುದೇ ಕ್ರಮಕೈಗೊಳ್ಳಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಡಿಸೆಂಬರ್ 6 ರಂದು ಏರ್ ಇಂಡಿಯಾ ವಿಮಾನದಲ್ಲಿ ನಡೆದಿದ್ದು ಈ ವಿಚಾರವನ್ನು ವಿಮಾನದ ಪೈಲಟ್ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಏರ್ ಟ್ರಾಫಿಕ್ ಕಂಟ್ರೋಲ್ಗೆ ತಿಳಿಸಿದ್ದರು. ನಂತರ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು.

ಆ ದಿನ ಬೆಳಿಗ್ಗೆ 9.40ಕ್ಕೆ ವಿಮಾನ ಭೂಸ್ಪರ್ಶ ಮಾಡಿತ್ತು, ಪ್ರಯಾಣಿಕ ಮದ್ಯದ ನಶೆಯಲ್ಲಿದ್ದ ಹಾಗೂ ವಿಮಾನ ಪರಿಚಾರಿಕೆಯರ ಮಾತನ್ನು ಕೇಳಲಿಲ್ಲ ಹಾಗೂ ನಂತರ ಮಹಿಳಾ ಪ್ರಯಾಣಿಕೆಯ ಬ್ಲಾಂಕೆಟ್ ಮೇಲೆ ಮೂತ್ರ ವಿಸರ್ಜಿಸಿದ್ದಾರೆ ಎಂದು ಹೇಳಲಾಗಿದೆ.

ಸಿಐಎಸ್ಎಫ್ ಸಿಬ್ಬಂದಿ ಆತನನ್ನು ತಕ್ಷಣ ವಶಪಡಿಸಿಕೊಂಡರೂ ನಂತರ ತಪ್ಪಿತಸ್ಥ ಮತ್ತು ಸಂತ್ರಸ್ತ ಪ್ರಯಾಣಿಕರಿಬ್ಬರೂ ಪರಸ್ಪರ ಒಡಂಬಡಿಕೆಗೆ ಬಂದು ಆತ ಲಿಖಿತ ಕ್ಷಮಾಪಣೆ ಸಲ್ಲಿಸಿದ ನಂತರ  ಯಾವುದೇ ದೂರು ದಾಖಲಿಸಲಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆರಂಭದಲ್ಲಿ ಸಂತ್ರಸ್ತೆ ಲಿಖಿತ ದೂರು ಸಲ್ಲಿಸಿದರೂ ಪೊಲೀಸ್ ದೂರು ಸಲ್ಲಿಸಲು ನಿರಾಕರಿಸಿದ್ದರು.

share
Next Story
X