Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ​‘ದುರಂತ’ ತಪ್ಪಿಸಲು ಉಕ್ರೇನ್ನಲ್ಲಿ...

​‘ದುರಂತ’ ತಪ್ಪಿಸಲು ಉಕ್ರೇನ್ನಲ್ಲಿ ಉಪಸ್ಥಿತಿ ವಿಸ್ತರಣೆ: ಐಎಇಎ ಪ್ರಧಾನ ನಿರ್ದೇಶಕ ರಫೇಲ್ ಗ್ರಾಸಿ

16 Jan 2023 10:20 PM IST
share

ಕೀವ್, ಜ.16: ರಶ್ಯ-ಉಕ್ರೇನ್ ನಡುವಿನ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ, ಎಲ್ಲಾ ಸಂಭಾವ್ಯ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸಲು ಉಕ್ರೇನ್ನಲ್ಲಿ ಸಂಸ್ಥೆಯು ತನ್ನ ಅಸ್ತಿತ್ವವನ್ನು ವಿಸ್ತರಿಸುತ್ತದೆ ಎಂದು ಅಂತರಾಷ್ಟ್ರೀಯ ಪರಮಾಣು ಇಂಧನ ಸಂಸ್ಥೆ (ಐಎಇಎ) ಪ್ರಧಾನ ನಿರ್ದೇಶಕ ರಫೇಲ್ ಗ್ರಾಸಿ ಸೋಮವಾರ ಹೇಳಿದ್ದಾರೆ.

‘ಇದೀಗ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ, ಪರಮಾಣು ದುರಂತವನ್ನು ತಡೆಯಲು ನೆರವಾಗುವ ನಿಟ್ಟಿನಲ್ಲಿ ಉಕ್ರೇನ್ನಲ್ಲಿನ ನಮ್ಮ ಉಪಸ್ಥಿತಿಯನ್ನು ವಿಸ್ತರಿಸಲಾಗುವುದು. ಪರಮಾಣು ಸುರಕ್ಷತೆ ಮತ್ತು ಭದ್ರತೆಯಲ್ಲಿ ನೆರವು ನೀಡಲು ದೇಶದ ಎಲ್ಲಾ ಪರಮಾಣು ಘಟಕಗಳಲ್ಲಿ ನಾವು ನಿಯೋಜಿಸುತ್ತಿರುವ ಈ ಕಾರ್ಯಾಚರಣೆಯನ್ನು ಮುನ್ನಡೆಸಲು ನನಗೆ ಹೆಮ್ಮೆಯೆನಿಸುತ್ತಿದೆ’ ಎಂದವರು ಟ್ವೀಟ್ ಮಾಡಿದ್ದಾರೆ.
ಉಕ್ರೇನ್ನ ನಿಪ್ರೊ ನದಿ ದಡದಲ್ಲಿರುವ ಯುರೋಪ್ನ ಬೃಹತ್ ಪರಮಾಣು ಇಂಧನ ಸ್ಥಾವರವಾಗಿರುವ ಝಪೋರಿಝಿಯಾ ಪರಮಾಣು ಸ್ಥಾವರ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶವನ್ನು ಯುದ್ಧ ಆರಂಭವಾದ ಕೆಲ ದಿನಗಳಲ್ಲೇ ರಶ್ಯ ಸೇನೆ ನಿಯಂತ್ರಣಕ್ಕೆ ಪಡೆದಿದೆ. ಆ ಬಳಿಕದ ದಿನಗಳಲ್ಲಿ ಈ ಪ್ರದೇಶ ಹಲವು ಬಾರಿ ಭೀಕರ ವಾಯುದಾಳಿಗೆ ಸಾಕ್ಷಿಯಾಗಿದ್ದು ಈ ದಾಳಿಗೆ ರಶ್ಯ ಮತ್ತು ಉಕ್ರೇನ್ ಪರಸ್ಪರರನ್ನು ದೂಷಿಸುತ್ತಿವೆ. ವಾಯುದಾಳಿಯ ಹಿನ್ನೆಲೆಯಲ್ಲಿ ಅಣುಸ್ಥಾವರದ ಸುರಕ್ಷತೆಯ ಬಗ್ಗೆ ಆತಂಕ ಹೆಚ್ಚಿದೆ.

‘ಝಪೋರಿಝಿಯಾ ಸ್ಥಾವರದ ಸುತ್ತಮುತ್ತಲಿನ ಪ್ರದೇಶವನ್ನು ರಕ್ಷಣಾ ವಲಯ ಎಂದು ಗುರುತಿಸುವ ಅಗತ್ಯವನ್ನು ಆದಷ್ಟು ಬೇಗ ಕಾರ್ಯರೂಪಕ್ಕೆ ತರಲು ನಾನು ಬದ್ಧನಾಗಿದ್ದೇನೆ. ಈ ಕುರಿತು ರಶ್ಯ ಮತ್ತು ಉಕ್ರೇನ್ ಜತೆ ಸಮಾಲೋಚನೆ ಮುಂದುವರಿದಿದೆ. ರಕ್ಷಣಾ ವಲಯದ ಬಗ್ಗೆ ಆದಷ್ಟು ಶೀಘ್ರ ಒಪ್ಪಂದಕ್ಕೆ ಬಂದು ಅನುಷ್ಟಾನಗೊಳ್ಳುವ ವಿಶ್ವಾಸವಿದೆ ಎಂದು ರಫೇಲ್ ಗ್ರಾಸಿ ಹೇಳಿದ್ದಾರೆ.

ಉಕ್ರೇನ್ನ ಎಲ್ಲಾ ಪರಮಾಣು ಇಂಧನ ಸಂಸ್ಥೆಗಳಲ್ಲಿ ಪರಮಾಣು ಸುರಕ್ಷೆ ಮತ್ತು ಭದ್ರತೆ ತಜ್ಞರ ತಂಡದ ನಿರಂತರ ಉಪಸ್ಥಿತಿಯನ್ನು ಮುಂದಿನ ವಾರ ಪ್ರಧಾನ ನಿರ್ದೇಶಕ ರಫೇಲ್ ಗ್ರಾಸಿ ಸ್ಥಾಪಿಸಲಿದ್ದಾರೆ. ಇದು ಪ್ರಸ್ತುತ ಮಿಲಿಟರಿ ಸಂಘರ್ಷದ ಹಿನ್ನೆಲೆಯಲ್ಲಿ ಸಂಭಾವ್ಯ ದುರಂತವನ್ನು ತಡೆಯುವ ಅಂತರಾಷ್ಟ್ರೀಯ ಪರಮಾಣು ಇಂಧನ ಸಂಸ್ಥೆಯ ಪ್ರಯತ್ನಗಳ ಗಣನೀಯ ಹೆಚ್ಚಳವಾಗಿದೆ. ಉಕ್ರೇನ್ನಲ್ಲಿ ಐಎಇಎ ತಜ್ಞರ ಹೊಸ ತಂಡವನ್ನು ನೇಮಿಸಲಾಗುವುದು ಎಂದು ಐಎಇಎ ಹೇಳಿದೆ.

share
Next Story
X