Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ​ಸರಣಿ ಪ್ರಮಾದಗಳ ಬಳಿಕ ರಾಜೀನಾಮೆ...

​ಸರಣಿ ಪ್ರಮಾದಗಳ ಬಳಿಕ ರಾಜೀನಾಮೆ ಘೋಷಿಸಿದ ಜರ್ಮನಿಯ ರಕ್ಷಣಾ ಸಚಿವೆ

16 Jan 2023 10:27 PM IST
share

ಬರ್ಲಿನ್, ಜ.16: ಸರಣಿ ಪ್ರಮಾದದ ಬಳಿಕ ವ್ಯಾಪಕ ಟೀಕೆ ಎದುರಿಸುತ್ತಿದ್ದ ಜರ್ಮನಿಯ ರಕ್ಷಣಾ ಸಚಿವೆ ಕ್ರಿಸ್ತೀನ್ ಲ್ಯಾಂಬ್ರೆಚ್ ಸೋಮವಾರ ರಾಜೀನಾಮೆ ಘೋಷಿಸಿರುವುದಾಗಿ ವರದಿಯಾಗಿದೆ.

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ಜರ್ಮನಿಯ ಸಶಸ್ತ್ರಪಡೆಗಳನ್ನು ಪುನರುಜ್ಜೀವನಗೊಳಿಸುವ ಅವರ ಸಾಮರ್ಥ್ಯದ ಬಗ್ಗೆ ಹಲವೆಡೆಗಳಿಂದ ಸಂದೇಹ ವ್ಯಕ್ತವಾಗುತ್ತಿದ್ದಂತೆಯೇ ಹೇಳಿಕೆ ನೀಡಿರುವ ಕ್ರಿಸ್ತೀನ್ ಲ್ಯಾಂಬ್ರೆಚ್ ‘ರಕ್ಷಣಾ ಸಚಿವಾಲಯದ ಮುಖ್ಯಸ್ಥರ ಹುದ್ದೆಯಿಂದ ನನ್ನನ್ನು ವಜಾಗೊಳಿಸುವಂತೆ ಛಾನ್ಸಲರ್ರನ್ನು ಕೇಳಿಕೊಂಡಿದ್ದೇನೆ’ ಎಂದಿದ್ದಾರೆ.

ಉಕ್ರೇನ್ಗೆ ನೀಡುತ್ತಿರುವ ಮಿಲಿಟರಿ ನೆರವನ್ನು ಹೆಚ್ಚಿಸುವ ಪ್ರಸ್ತಾವನೆಗೆ ಅನುಮೋದನೆ ನೀಡುವಂತೆ ಜರ್ಮನಿಗೆ ಹೆಚ್ಚಿರುವ ಒತ್ತಡ, ಇತ್ತೀಚೆಗೆ ನಡೆದ ಮಿಲಿಟರಿ ಕವಾಯತಿನ ಸಂದರ್ಭ ಹಲವು ಪ್ಯೂಮಾ ಪದಾತಿ ದಳದ ಟ್ಯಾಂಕ್ಗಳನ್ನು ಸೇವೆಯಿಂದ ಹೊರಗಿರಿಸಿದ ಘಟನೆ, ಜರ್ಮನ್ ಸಶಸ್ತ್ರ ಪಡೆಗಳ ಆಧುನೀಕರಣಕ್ಕೆ 100 ಶತಕೋಟಿ ಯುರೋ ಹಣದ ಅನುದಾನ ಪ್ರಕಟಿಸಿದರೂ ಈ ಕಾರ್ಯದಲ್ಲಿ ವಿಳಂಬ ಮಾಡುತ್ತಿರುವುದು ಸೇರಿದಂತೆ ಕ್ರಿಸ್ತೀನ್ ಸರಣಿ ಟೀಕೆಗೆ ಗುರಿಯಾಗಿದ್ದರು.

ಸಶಸ್ತ್ರ ಪಡೆಗಳ ಸಂಸದೀಯ ಆಯುಕ್ತ ಎವಾ-ಹೊಯೆಗ್, ಸಹಾಯಕ ರಕ್ಷಣಾ ಸಚಿವ ಸೀಮ್ಜೆ ಮೊಯೆಲ್ಲರ್, ಆಡಳಿತಾರೂಢ ಎಸ್ಪಿಡಿ ಪಕ್ಷದ ಮುಖ್ಯಸ್ಥ ಲಾರ್ಸ್ ಕ್ಲಿಂಗ್ಬೆಲ್ ಮತ್ತು ಕಾರ್ಮಿಕ ಸಚಿವ ಹ್ಯೂಬರ್ಟ್ಸ್ ಹೆಯಿಲ್ ಸಂಭಾವ್ಯ ರಕ್ಷಣಾ ಸಚಿವರ ಪಟ್ಟಿಯಲ್ಲಿದ್ದಾರೆ ಎಂದು ಮೂಲಗಳು ಹೇಳಿವೆ.

share
Next Story
X