Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾನ್: ಭೂಗತ ವಾಯುನೆಲೆಯ ಅನಾವರಣ

ಇರಾನ್: ಭೂಗತ ವಾಯುನೆಲೆಯ ಅನಾವರಣ

8 Feb 2023 11:11 PM IST
share
ಇರಾನ್: ಭೂಗತ ವಾಯುನೆಲೆಯ ಅನಾವರಣ

ಟೆಹ್ರಾನ್, ಫೆ.8: `ಈಗಲ್ 44' ಎಂಬ ಗುಪ್ತನಾಮ ಹೊಂದಿರುವ ತನ್ನ ಪ್ರಪ್ರಥಮ ಭೂಗತ ವಾಯುನೆಲೆಯನ್ನು ಇರಾನ್ ಅನಾವರಣಗೊಳಿಸಿದ್ದು ಇದು ದೀರ್ಘಶ್ರೇಣಿಯ ಕ್ರೂಸ್‍ಕ್ಷಿಪಣಿಯೊಂದಿಗೆ ಶಸ್ತ್ರಸಜ್ಜಿತವಾದ ಯುದ್ಧವಿಮಾನವನ್ನು ಸಂಗ್ರಹಿಸುವ ಸಾಮಥ್ರ್ಯವನ್ನು ಹೊಂದಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸರಕಾರಿ ಸ್ವಾಮ್ಯದ ಇರ್ನಾ ಸುದ್ಧಿಸಂಸ್ಥೆ ವರದಿ ಮಾಡಿದೆ.

ಭೂಗತ ವಾಯುನೆಲೆಯಲ್ಲಿ 1979ರಲ್ಲಿ ಅಮೆರಿಕಾದಿಂದ ಖರೀದಿಸಿರುವ ಎಫ್-4ಇ ಫ್ಯಾಂಟಮ್ ಬಾಂಬರ್ ವಿಮಾನದ ಜತೆ ಇರಾನ್ ವಾಯುಪಡೆಯ ಸಿಬಂದಿ ನಿಂತುಕೊಂಡಿರುವ ಫೋಟೋವನ್ನು ಇರ್ನಾ ಬಿಡುಗಡೆಗೊಳಿಸಿದೆ. ಈಗಲ್ 44 ಎಂಬ ಗುಪ್ತನಾಮ ಹೊಂದಿರುವ ಈ ಭೂಗತ ವಾಯುನೆಲೆಯಲ್ಲಿ ಎಲ್ಲಾ ವಿಧದ ಯುದ್ಧವಿಮಾನ, ಬಾಂಬರ್ ವಿಮಾನ ಹಾಗೂ ಡ್ರೋನ್‍ಗಳನ್ನು ನೆಲೆಗೊಳಿಸಬಹುದು. ಈ ವಾಯುನೆಲೆಯ ನಿಖರವಾದ ಸ್ಥಳವನ್ನು ಬಹಿರಂಗಪಡಿಸಲಾಗಿಲ್ಲ. ಆದರೆ ಪರ್ವತದ ಕೆಳಗೆ ನೂರಾರು ಮೀಟರ್ ಆಳದಲ್ಲಿ ಇದನ್ನು ಸ್ಥಾಪಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಭೂಗತ ವಾಯುನೆಲೆಯಲ್ಲಿ ದೀರ್ಘ ಶ್ರೇಣಿಯ ಅತ್ಯಾಧುನಿಕ  ಕ್ರೂಸ್ ಕ್ಷಿಪಣಿಗಳನ್ನು ನೆಲೆಗೊಳಿಸಲಾಗಿದೆ. ಆದ್ದರಿಂದ  ತನ್ನ ಹಳೆಯ ಫೈಟರ್ ಜೆಟ್ ವಿಮಾನಗಳನ್ನು ದಾಳಿಯ ಸಂದರ್ಭದಲ್ಲಿ ನಿಕಟ ಗುರಿಗಳನ್ನು ನಾಶಪಡಿಸಲು ಇರಾನ್ ಬಳಸಲಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇಸ್ರೇಲ್ ಸೇರಿದಂತೆ ನಮ್ಮ ಶತ್ರುಗಳಿಂದ ಯಾವುದೇ ದಾಳಿ ನಡೆದರೂ ಅದಕ್ಕೆ ಈಗಲ್ 44 ಸೇರಿದಂತೆ ನಮ್ಮ ಹಲವು ವಾಯುನೆಲೆಗಳಿಂದ ಉಗ್ರ ಪ್ರತಿಕ್ರಿಯೆ ಎದುರಾಗಲಿದೆ ಎಂದು ಇರಾನ್ ಸಶಸ್ತ್ರದಳದ ಮುಖ್ಯಸ್ಥ ಮೇಜರ್ ಜನರಲ್ ಮುಹಮ್ಮದ್ ಬಘೇರಿ ಹೇಳಿದ್ದಾರೆ.

ಕಳೆದ ವಾರ ಅಮೆರಿಕ ಮತ್ತು ಇಸ್ರೇಲ್ ಸೇನೆ ನಡೆಸಿದ ಜಂಟಿ ಸಮರಾಭ್ಯಾಸಕ್ಕೆ ಪ್ರತಿಯಾಗಿ, ತನ್ನ ಶಕ್ತಿಯನ್ನು ಪ್ರದರ್ಶಿಸಲು ಇರಾನ್ ಈ ಭೂಗತ ವಾಯುನೆಲೆಯನ್ನು ಅನಾವರಣಗೊಳಿಸಿರಬಹುದು  ಎಂದು `ಅಲ್‍ಜಝೀರಾ' ವರದಿ ಮಾಡಿದೆ.

share
Next Story
X