Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾನ್ಮಾರ್: `ನಿಷ್ಟಾವಂತ' ನಾಗರಿಕರು...

ಮ್ಯಾನ್ಮಾರ್: `ನಿಷ್ಟಾವಂತ' ನಾಗರಿಕರು ಶಸ್ತ್ರಾಸ್ತ್ರ ಹೊಂದಲು ಅವಕಾಶ

13 Feb 2023 12:04 AM IST
share
ಮ್ಯಾನ್ಮಾರ್: `ನಿಷ್ಟಾವಂತ ನಾಗರಿಕರು ಶಸ್ತ್ರಾಸ್ತ್ರ ಹೊಂದಲು ಅವಕಾಶ

ಯಾಂಗಾನ್, ಫೆ.12: ಸೇನೆಯ ಆಡಳಿತ ಇರುವ ಮ್ಯಾನ್ಮಾರ್ನಲ್ಲಿ `ಸರಕಾರಕ್ಕೆ ನಿಷ್ಟರಾಗಿರುವ' ನಾಗರಿಕರು ಪರವಾನಿಗೆ ಇರುವ ಶಸ್ತ್ರಾಸ್ತ್ರಗಳನ್ನು ಹೊಂದಿರಲು ಅವಕಾಶ ನೀಡಲಾಗಿದೆ ಎಂದು  ಗೃಹ ಸಚಿವಾಲಯದಿಂದ ಸೋರಿಕೆಯಾಗಿರುವ ಮಾಹಿತಿಯನ್ನು  ಉಲ್ಲೇಖಿಸಿ `ರಾಯ್ಟರ್ಸ್' ಹಾಗೂ ಇತರ ಮಾಧ್ಯಮಗಳು ವರದಿ ಮಾಡಿವೆ.

ಗನ್ ಲೈಸೆನ್ಸ್ ಪಡೆಯಬೇಕಿದ್ದರೆ ಕೆಲವೊಂದು ಮಾನದಂಡವನ್ನು ಸೂಚಿಸಲಾಗಿದ್ದು ಇದರಲ್ಲಿ `ಸರಕಾರಕ್ಕೆ ನಿಷ್ಟರಾಗಿರಬೇಕು' ಎಂಬ ಅಂಶ ಪ್ರಮುಖವಾಗಿದೆ. ಸರಕಾರಕ್ಕೆ ನಿಷ್ಟರಾಗಿರುವ, 18 ವರ್ಷ ಮೀರಿದ ಎಲ್ಲರೂ ಶಸ್ತ್ರಾಸ್ತ್ರ ಪರವಾನಿಗೆ ಪಡೆಯಬಹುದು ಎಂದು ಸೂಚಿಸಲಾಗಿದೆ. ದಂಗೆ-ನಿರೋಧಕ ಸಂಸ್ಥೆಗಳ ಸದಸ್ಯರು, ಅಧಿಕೃತವಾಗಿ ರೂಪುಗೊಂಡ ಹೋರಾಟ ಪಡೆಗಳು ಮತ್ತು ಮಿಲಿಟರಿಯಿಂದ ನಿವೃತ್ತರಾದವರು ಪಿಸ್ತೂಲುಗಳು, ರೈಫಲ್ಗಳು ಮತ್ತು ಮೆಷಿನ್ಗನ್ಗಳನ್ನು ಕೊಂಡೊಯ್ಯಲು ಅವಕಾಶ ನೀಡಲಾಗಿದೆ. 

ಈ ಅಂಶವು ಸೇನಾಡಳಿತದ  ಪರ ಇರುವವರನ್ನು ಸಬಲಗೊಳಿಸಲಿದೆ ಮತ್ತು ಹಿಂಸಾಚಾರ ಉಲ್ಬಣಕ್ಕೆ ಮೂಲವಾಗಲಿದೆ. ಜತೆಗೆ ಸೇನೆ ಮತ್ತು ಸಶಸ್ತ್ರ ಪ್ರತಿರೋಧ ಪಡೆಯ ಮಧ್ಯೆ ದೈನಂದಿನ ಘರ್ಷಣೆ ಉಲ್ಬಣಗೊಳ್ಳಲಿದೆ ಎಂದು ರಾಜಕೀಯ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

2021ರಲ್ಲಿ ಆಂಗ್ಸಾನ್ ಸೂಕಿ ನೇತೃತ್ವದ ಸರಕಾರವನ್ನು ಪದಚ್ಯುತಗೊಳಿಸಿ ಸೇನೆಯು ಅಧಿಕಾರ ವಶಪಡಿಸಿಕೊಂಡ ಬಳಿಕ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ, ಘರ್ಷಣೆ, ಹಿಂಸಾಚಾರದಿಂದ ಸುಮಾರು 19 ಸಾವಿರ ಮಂದಿ ಮೃತಪಟ್ಟಿದ್ದಾರೆ ಮತ್ತು 70,000ಕ್ಕೂ ಅಧಿಕ ಜನರು ದೇಶ ತ್ಯಜಿಸಿದ್ದಾರೆ ಎಂದು ವಿಶ್ವಸಂಸ್ಥೆಯ ವರದಿ ಹೇಳಿದೆ. 

share
Next Story
X