Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಾತಿ ತಾರತಮ್ಯ ನಿಷೇಧಿಸಿ ಕಾನೂನು...

ಜಾತಿ ತಾರತಮ್ಯ ನಿಷೇಧಿಸಿ ಕಾನೂನು ಜಾರಿಗೊಳಿಸಿದ ಅಮೆರಿಕದ ಸಿಯಾಟ್ಲ್‌

22 Feb 2023 12:10 PM IST
share
ಜಾತಿ ತಾರತಮ್ಯ ನಿಷೇಧಿಸಿ ಕಾನೂನು ಜಾರಿಗೊಳಿಸಿದ ಅಮೆರಿಕದ ಸಿಯಾಟ್ಲ್‌

ನ್ಯೂಯಾರ್ಕ್:‌ ಅಮೆರಿಕಾದ ಸಿಯಾಟ್ಲ್‌ ಸಿಟಿ ಕೌನ್ಸಿಲ್‌ ಮಂಗಳವಾರ ತನ್ನ ತಾರತಮ್ಯ-ನಿಗ್ರಹ ಕಾನೂನುಗಳಿಗೆ ಜಾತಿಯನ್ನೂ ಸೇರಿಸಿದೆ ಹಾಗೂ ಈ ಮೂಲಕ ಜಾತಿ ತಾರತಮ್ಯವನ್ನು ನಿಷೇಧಿಸಿದ ಪ್ರಥಮ ಅಮೆರಿಕನ್‌ ನಗರವಾಗಿದೆ.

ಜಾತಿ ಆಧಾರಿತ ತಾರತಮ್ಯ ಅಥವಾ ಜನರ ಹುಟ್ಟು ಅಥವಾ ಜನಾಂಗ ಆಧಾರಿತ ತಾರತಮ್ಯವನ್ನು ನಿಷೇಧಿಸಬೇಕೆಂಬುದು ಅಮೆರಿಕಾದಲ್ಲಿನ ದಕ್ಷಿಣ ಏಷ್ಯಾ ಮೂಲದ ಜನರ ಬಹುಕಾಲದ ಬೇಡಿಕೆಯಾಗಿತ್ತು.

ಮಂಗಳವಾರ 6-1 ಮತಗಳಿಂದ ಈ ಹೊಸ ಕಾನೂನು ಅಂಗೀಕಾರಗೊಂಡಿದೆ. ಸಿಯಾಟ್ಲ್‌ ಸಿಟಿ ಕೌನ್ಸಿಲ್‌ನಲ್ಲಿರುವ ಏಕೈಕ ಭಾರತೀಯ ಅಮೆರಿಕನ್‌ ಸದಸ್ಯೆಯಾಗಿರುವ ಕ್ಷಮಾ ಸಾವಂತ್‌ ಈ ಹೊಸ ಕಾನೂನನ್ನು ಪ್ರಸ್ತಾಪಿಸಿದ್ದರಲ್ಲದೆ ಇಂದು ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ ಬದಲು ರಾಷ್ಟ್ರೀಯ ಮತ್ತು ಧರ್ಮಗಳ ಗಡಿಗಳಾಚೆ ಅನ್ವಯವಾಗುತ್ತದೆ ಎಂದಿದ್ದಾರೆ.

ಮಂಗಳವಾರ ಸಿಟಿ ಕೌನ್ಸಿಲ್‌ ಸಭೆ ಆರಂಭಕ್ಕೂ ಮುನ್ನ ಹೋರಾಟಗಾರರು ಸಿಯಾಟ್ಲ್‌ ನಗರಕ್ಕೆ ವಿವಿಧೆಡೆಗಳಿಂದ ಆಗಮಿಸಿದ್ದರು. ಸಭೆಯಲ್ಲಿ ಈ ವಿಚಾರದ ಕುರಿತು ಮಾತನಾಡಲು ಅನುಮತಿಯನ್ನು 100 ಕ್ಕೂ ಅಧಿಕ ಜನರು ಕೋರಿದ್ದರು. ತಮಗೆ ಮಂಗಳವಾರದ ಸಭೆಯಲ್ಲಿ ಮತದಾನ ನಡೆಯುವ ಮುನ್ನ ಮಾತನಾಡಲು ಅವಕಾಶ ದೊರೆಯಬಹುದೆಂಬ ಆಶಾಭಾವನೆಯೊಂದಿಗೆ ಆಗಮಿಸಿದ್ದರು. ಆದರೆ ಸಭೆಯಲ್ಲಿ ಸಾರ್ವಜನಿಕರ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡಲಾಗಿಲ್ಲ.

ಸಿಯಾಟ್ಲ್‌ ಸಿಟಿ ಕೌನ್ಸಿಲ್‌ ಕೈಗೊಂಡ ಕ್ರಮಕ್ಕೆ ಇಕ್ವಾಲಿಟಿ ಲ್ಯಾಬ್ಸ್‌ ಸಹಿತ ಹಲವು ಇತರ ದಲಿತ ಸಂಘಟನೆಗಳ ಬೆಂಬಲವಿದೆ. ಅದೇ ಸಮಯ ಹಿಂದು ಅಮೆರಿಕನ್‌ ಫೌಂಡೇಶನ್‌ ಮತ್ತು ಕೋಯೆಲಿಶನ್‌ ಆಫ್‌ ಹಿಂದೂಸ್‌ ಆಫ್‌ ನಾರ್ತ್‌ ಅಮೆರಿಕಾ ಈ ಕಾನೂನನ್ನು ವಿರೋಧಿಸಿತ್ತು.

share
Next Story
X