Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಹಿಳೆಯರ ವಿರುದ್ಧದ ತಾಲಿಬಾನ್ ನಿರ್ಬಂಧ:...

ಮಹಿಳೆಯರ ವಿರುದ್ಧದ ತಾಲಿಬಾನ್ ನಿರ್ಬಂಧ: ಮಾನವೀಯತೆಯ ವಿರುದ್ಧದ ಅಪರಾಧಕ್ಕೆ ಸಮ ಎಂದ ವಿಶ್ವಸಂಸ್ಥೆ

6 March 2023 10:54 PM IST
share
ಮಹಿಳೆಯರ ವಿರುದ್ಧದ ತಾಲಿಬಾನ್ ನಿರ್ಬಂಧ: ಮಾನವೀಯತೆಯ ವಿರುದ್ಧದ ಅಪರಾಧಕ್ಕೆ ಸಮ ಎಂದ ವಿಶ್ವಸಂಸ್ಥೆ

ಜಿನೆವಾ, ಮಾ.6: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಮಹಿಳೆಯರು ಮತ್ತು ಬಾಲಕಿಯರನ್ನು ನಡೆಸಿಕೊಳ್ಳುವ ರೀತಿಯು ಮಾನವೀಯತೆಯ ವಿರುದ್ಧದ ಅಪರಾಧ ಆಗಿರುವ ಸಾಧ್ಯತೆಯಿದೆ ಎಂದು ಜಿನೆವಾದಲ್ಲಿ ಮಾನವ ಹಕ್ಕುಗಳ ಮಂಡಳಿಗೆ  ಸೋಮವಾರ ಸಲ್ಲಿಸಿರುವ ವಿಶ್ವಸಂಸ್ಥೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.

2021ರ ಆಗಸ್ಟ್ ನಲ್ಲಿ ಅಫ್ಘಾನ್ ಮೇಲೆ ನಿಯಂತ್ರಣ ಸಾಧಿಸಿರುವ ತಾಲಿಬಾನ್, ಪ್ರೌಢಶಾಲೆ ಮತ್ತು ವಿವಿಗಳಲ್ಲಿ ಶಿಕ್ಷಣ ಪಡೆಯುವುದು ಸೇರಿದಂತೆ ಮಹಿಳೆಯರ ಸ್ವಾತಂತ್ರ್ಯ ಮತ್ತು ಹಕ್ಕುಗಳನ್ನು ತೀವ್ರವಾಗಿ ಮೊಟಕುಗೊಳಿಸಿದೆ ಎಂದು ವರದಿಯಾಗಿದೆ.

`ತಾಲಿಬಾನ್ ಮಹಿಳೆಯರು ಮತ್ತು ಬಾಲಕಿಯರನ್ನು ನಡೆಸಿಕೊಳ್ಳುವ ರೀತಿ ಲಿಂಗಶೋಷಣೆಗೆ ಕಾರಣವಾಗಬಹುದು  ಮತ್ತು ಮಾನವೀಯತೆಯ ವಿರುದ್ಧದ ಅಪರಾಧ ಆಗಿರಬಹುದು. ತಾಲಿಬಾನ್‍ನ ಉದ್ದೇಶಪೂರ್ವಕ ಮತ್ತು ಲೆಕ್ಕಾಚಾರದ ನೀತಿಯು ಮಹಿಳೆಯರು ಮತ್ತು ಬಾಲಕಿಯರ ಮಾನವ ಹಕ್ಕುಗಳನ್ನು ನಿರಾಕರಿಸುವುದು ಮತ್ತು ಸಾರ್ವಜನಿಕ ಜೀವನದಿಂದ ಅವರನ್ನು ಅಳಿಸಿ ಹಾಕುವುದಾಗಿದೆ. ಇದು ಲಿಂಗ ಕಿರುಕುಳದ ಅಂತರಾಷ್ಟ್ರೀಯ ಅಪರಾಧಕ್ಕೆ ಕಾರಣವಾಗಬಹುದು. ಇದಕ್ಕಾಗಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಬಹುದು ' ಎಂದು  2022ರ ಜುಲೈಯಿಂದ ಡಿಸೆಂಬರ್‍ವರೆಗಿನ ಅವಧಿಗೆ ಸಂಬಂಧಿಸಿದ ವರದಿಯಲ್ಲಿ  ಅಫ್ಘಾನಿಸ್ತಾನಕ್ಕೆ ವಿಶ್ವಸಂಸ್ಥೆಯ ವಿಶೇಷ ಪ್ರತಿನಿಧಿಯಾಗಿರುವ ರಿಚರ್ಡ್ ಬೆನೆಟ್ ಉಲ್ಲೇಖಿಸಿದ್ದಾರೆ.

ಮಹಿಳೆಯರು ಮತ್ತು ಹುಡುಗಿಯರನ್ನು ಅಸಹನೀಯವಾಗಿ ನಡೆಸಿಕೊಳ್ಳುವುದು ಧರ್ಮ ಸೇರಿದಂತೆ ಯಾವುದೇ ನೆಲೆಯಲ್ಲಿ ಅಸಹನೀಯ ಮತ್ತು ಅಸಮರ್ಥನೀಯವಾಗಿದೆ ಎಂದು ತಾಲಿಬಾನ್‍ಗೆ   ಮಾನವ ಹಕ್ಕುಗಳ ಮಂಡಳಿಯು ಬಲವಾದ ಸಂದೇಶ ರವಾನಿಸಬೇಕು. ಮಹಿಳೆಯರ ಮತ್ತು ಹುಡುಗಿಯರ ಮೇಲಿನ ನಿರ್ಬಂಧಗಳ ಸಂಚಿತ ಪರಿಣಾಮವು ಇಡೀ ಜನಸಂಖ್ಯೆಯ ಮೇಲೆ ವಿನಾಶಕಾರಿ, ದೀರ್ಘಕಾಲೀನ ಪರಿಣಾಮ ಬೀರುತ್ತದೆ ಮತ್ತು ಇದು ಲಿಂಗ ವರ್ಣಭೇದ ನೀತಿಗೆ ಸಮನಾಗಿರುತ್ತದೆ ಎಂದು ಬೆನೆಟ್ ಹೇಳಿದ್ದಾರೆ.

ಮಹಿಳೆಯರು ವಿದೇಶಿ ನೆರವಿನ ಏಜೆನ್ಸಿಯಲ್ಲಿ ಕಾರ್ಯನಿರ್ವಹಿಸುವುದನ್ನು ಡಿಸೆಂಬರ್‍ನಲ್ಲಿ ತಾಲಿಬಾನ್ ನಿಷೇಧಿಸಿದೆ.

share
Next Story
X