Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಮ್ರಾನ್ ಅಥವಾ ನಾವು ಒಬ್ಬರು ಮಾತ್ರ...

ಇಮ್ರಾನ್ ಅಥವಾ ನಾವು ಒಬ್ಬರು ಮಾತ್ರ ಉಳಿಯಬಹುದು: ಪಾಕ್ ಸಚಿವರ ವಿವಾದಾತ್ಮಕ ಹೇಳಿಕೆ

27 March 2023 10:48 PM IST
share
ಇಮ್ರಾನ್ ಅಥವಾ ನಾವು ಒಬ್ಬರು ಮಾತ್ರ ಉಳಿಯಬಹುದು: ಪಾಕ್ ಸಚಿವರ ವಿವಾದಾತ್ಮಕ ಹೇಳಿಕೆ

ಇಸ್ಲಮಾಬಾದ್, ಮಾ.27: ಪಾಕಿಸ್ತಾನ್ ತೆಹ್ರೀಕೆ ಇನ್ಸಾಫ್ ಪಕ್ಷದ ಮುಖಂಡ ಇಮ್ರಾನ್ ಖಾನ್ ದ್ವೇಷದ ರಾಜಕಾರಣ ನಡೆಸುತ್ತಿದ್ದು `ಒಂದೋ ನಾವಿರಬೇಕು ಅಥವಾ ಅವರು ಇರಬೇಕು' ಎಂಬ ಹಂತಕ್ಕೆ ರಾಜಕೀಯವನ್ನು ಕೊಂಡೊಯ್ದಿದ್ದಾರೆ ಎಂದು ಪಾಕಿಸ್ತಾನದ ಆಂತರಿಕ ಸಚಿವ ರಾಣಾ ಸನಾವುಲ್ಲಾ ಹೇಳಿದ್ದು, ತನ್ನ ಅಸ್ತಿತ್ವಕ್ಕೆ ಬೆದರಿಕೆ ಎದುರಾದರೆ ಆಡಳಿತಾರೂಢ ಮೈತ್ರಿಕೂಟ ಯಾವ ಹಂತಕ್ಕೂ ಹೋಗಲು ಸಿದ್ಧವಿದೆ ಎಂದು ಎಚ್ಚರಿಸಿದ್ದಾರೆ.

ಇಮ್ರಾನ್ಖಾನ್ ತಮ್ಮ ಪಕ್ಷದ ಶತ್ರುವಾಗಿದ್ದಾರೆ ಮತ್ತು ಅವರನ್ನು ಹಾಗೆಯೇ ನಡೆಸಿಕೊಳ್ಳಲಾಗುವುದು ಎಂದು ಖಾಸಗಿ ಟಿವಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಪಾಕಿಸ್ತಾನ್ ಮುಸ್ಲಿಮ್ ಲೀಗ್- ನವಾಝ್(ಪಿಎಂಎಲ್-ಎನ್) ಪಕ್ಷದ ಹಿರಿಯ ಮುಖಂಡ  ಸನಾವುಲ್ಲಾ ಹೇಳಿದ್ದಾರೆ. ಸನಾವುಲ್ಲಾ ಮಾಜಿ ಪ್ರಧಾನಿ ನವಾಝ್ ಶರೀಫ್ ಅವರ ನಿಷ್ಟಾವಂತನಾಗಿದ್ದಾರೆ.

ತನ್ನ ಅಸ್ತಿತ್ವಕ್ಕೆ ಬೆದರಿಕೆ ಎದುರಾಗಿದೆ ಎಂದು ಆಡಳಿತ ಪಕ್ಷಕ್ಕೆ ಭಾಸವಾದರೆ, ತನ್ನ ಮುಖ್ಯ ರಾಜಕೀಯ ವಿರೋಧಿಯ  ವಿರುದ್ಧ ಅದು ಯಾವುದೇ ಹಂತಕ್ಕೆ ಹೋಗಲೂ ಸಿದ್ಧವಿರುತ್ತದೆ. ಒಂದಾ ಅವರನ್ನು ರಾಜಕೀಯ ಕ್ಷೇತ್ರದಿಂದ ತೊಡೆದುಹಾಕಬೇಕು ಅಥವಾ  ನಮ್ಮನ್ನು' ಎಂದು ಸನಾವುಲ್ಲಾ ಹೇಳಿದ್ದಾರೆ.

ಇಮ್ರಾನ್ಖಾನ್ ನನ್ನನ್ನು ನಿಂದಿಸಿದ್ದಾರೆ, ಪ್ರಧಾನಿಯನ್ನು, ಸೇನಾಧಿಕಾರಿಯನ್ನು ನಿಂದಿಸಿದ್ದು ತನ್ನ ಹತ್ಯೆಗೆ ಪಿತೂರಿ ನಡೆಸಿರುವುದಾಗಿ ದೂರಿದ್ದಾರೆ. ಇಮ್ರಾನ್ ಅವರ ಇಂತಹ ಹೇಳಿಕೆ ಎರಡೂ ಪಕ್ಷದ ಕಾರ್ಯಕರ್ತರನ್ನು ಪ್ರಚೋದಿಸಬಹುದು ಮತ್ತು ಅವರ ಅಥವಾ ನಮ್ಮ ಕೊಲೆಯಾಗಬಹುದು(ಪರಸ್ಪರ ಪಕ್ಷದ ಕಾರ್ಯಕರ್ತರಿಂದ)' ಎಂದು ಸನಾವುಲ್ಲಾ ಹೇಳಿದ್ದಾರೆ. ಇಂತಹ ಹೇಳಿಕೆ ಪಾಕಿಸ್ತಾನದಲ್ಲಿ ಅರಾಜಕತೆಗೆ ಕಾರಣವಾಗುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಸನಾವುಲ್ಲಾ ` ಅರಾಜಕತೆ ಪಾಕಿಸ್ತಾನದಲ್ಲಿ ಈಗಲೂ ಇದೆ' ಎಂದರು.

share
Next Story
X