Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸುಡಾನ್‍ನಲ್ಲಿ ಆರೋಗ್ಯ ಸೌಲಭ್ಯದ ತೀವ್ರ...

ಸುಡಾನ್‍ನಲ್ಲಿ ಆರೋಗ್ಯ ಸೌಲಭ್ಯದ ತೀವ್ರ ಕೊರತೆ: ಐಸಿಆರ್‌ಸಿ

26 May 2023 10:20 PM IST
share
ಸುಡಾನ್‍ನಲ್ಲಿ ಆರೋಗ್ಯ ಸೌಲಭ್ಯದ  ತೀವ್ರ ಕೊರತೆ: ಐಸಿಆರ್‌ಸಿ

ಜಿನೆವಾ, ಮೇ 26: ಸುಡಾನ್‍ನಲ್ಲಿ ಆರೋಗ್ಯಸೌಲಭ್ಯದ ಕೊರತೆ ತೀವ್ರಗೊಂಡಿದ್ದು ರಾಜಧಾನಿ ಖಾರ್ಟೂಮ್‍ನಲ್ಲಿ ಕೇವಲ 20%ದಷ್ಟು ಆರೋಗ್ಯ ಸೌಲಭ್ಯಗಳು ಮಾತ್ರ ಇನ್ನೂ ಕಾರ್ಯನಿರ್ವಹಿಸುತ್ತಿವೆ. ಇದು ಹೆಚ್ಚು ಅಗತ್ಯವಿರುವ ವ್ಯವಸ್ಥೆಯ ನಿಜವಾದ ಕುಸಿತವಾಗಿದೆ  ಎಂದು ಅಂತರರಾಷ್ಟ್ರೀಯ ರೆಡ್‍ಕ್ರಾಸ್ ಸಮಿತಿ(ಐಸಿಆರ್‌ಸಿಸಿ) ವರದಿ ಮಾಡಿದೆ.

ಅಂತರರಾಷ್ಟ್ರೀಯ ರೆಡ್‍ಕ್ರಾಸ್ ಸಮಿತಿ(ಐಸಿಆರ್‌ಸಿಸಿ) ದೇಣಿಗೆ ನೀಡಿದ ಶಸ್ತ್ರಚಿಕಿತ್ಸಾ ಸಾಮಾಗ್ರಿಗಳನ್ನು ಸುಡಾನ್‍ನಲ್ಲಿ ಇನ್ನೂ ಕಾರ್ಯನಿರ್ವಹಿಸುತ್ತಿರುವ ಬೆರಳೆಣಿಕೆಯಷ್ಟು ಆಸ್ಪತ್ರೆಗಳಿಗೆ ಈ ನಿರ್ಣಾಯಕ ವೈದ್ಯಕೀಯ ಸರಬರಾಜನ್ನು ವಿತರಿಸುವುದು ಜೀವನ ಮತ್ತು ಸಾವಿನ ವಿಷಯವಾಗಿದೆ. ಸರಬರಾಜಿನಲ್ಲಿ ಅರಿವಳಿಕೆ, ಪ್ರತಿಜೀವಕಗಳು ಮತ್ತು ಗಾಯಗೊಂಡವರಿಗೆ ಚಿಕಿತ್ಸೆ ಒದಗಿಸಲು ಬಳಸಲಾಗುವ ಇತರ ಪ್ರಮುಖ ವಸ್ತುಗಳು ಸೇರಿವೆ.   ಸುಡಾನ್ ರಾಜಧಾನಿ ಖಾರ್ಟೂಮ್‍ನ 7 ಆಸ್ಪತ್ರೆಗಳಿಗೆ ಆರೋಗ್ಯ ಸೌಲಭ್ಯ ವಿತರಿಸಲಾಗಿದೆ ಎಂದು ಐಸಿಆರ್‍ಸಿ ಸುಡಾನ್ ನಿಯೋಗ ಹೇಳಿದೆ.

ಸುಡಾನ್‍ನಲ್ಲಿ ಸಶಸ್ತ್ರಪಡೆ ಮತ್ತು ಅರೆಸೇನಾ ಪಡೆಯ ನಡುವೆ ಎಪ್ರಿಲ್ 15ರಂದು  ಘರ್ಷಣೆ ಭುಗಿಲೆದ್ದ ಬಳಿಕ 700ಕ್ಕೂ ಅಧಿಕ ಮಂದಿ ಹತರಾಗಿದ್ದು 5000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿರುವುದರಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸುವುದು ಬಹುದೊಡ್ಡ ಸವಾಲಿನ ಕಾರ್ಯವಾಗಿದೆ ಎಂದು ಐಸಿಆರ್‍ಸಿನ ಸುಡಾನ್ ನಿಯೋಗದ ಮುಖ್ಯಸ್ಥ ಅಲ್ಫೋನ್ಸೊ ವೆರ್ಡುಪೆರೆಝ್ ಹೇಳಿದ್ದಾರೆ. `ಆಸ್ಪತ್ರೆಗಳಿಗೆ ನೀರು, ವಿದ್ಯುತ್, ಆಸ್ಪತ್ರೆಯ ಸಿಬಂದಿಗಳಿಗೆ ಮತ್ತು ರೋಗಿಗಳಿಗೆ ಸುರಕ್ಷಿತ ಪರಿಸರದ ತುರ್ತು ಅಗತ್ಯವಿದೆ. ವೈದ್ಯಕೀಯ ಸಿಬಂದಿಗಳ ಕಾರ್ಯವನ್ನು ಗೌರವಿಸುವಂತೆ ಎರಡೂ ಕಡೆಯವರಿಗೆ ಮನವಿ ಮಾಡಿಕೊಳ್ಳುತ್ತೇನೆ. ಹಲವು ಜೀವಗಳು ವೈದ್ಯಕೀಯ ಸಿಬಂದಿಯನ್ನು ಅವಲಂಬಿಸಿವೆ' ಎಂದವರು ಹೇಳಿದ್ದಾರೆ.

ಸಂಘರ್ಷ ಭುಗಿಲೆದ್ದ ಬಳಿಕ ದೇಶದಾದ್ಯಂತ ನೀರು, ವಿದ್ಯುತ್ ಮತ್ತಿತರ ಮೂಲಸೌಕರ್ಯಗಳಿಗೆ ತೀವ್ರ ಹಾನಿಯಾಗಿದೆ. ಆರೋಗ್ಯ ಕ್ಷೇತ್ರದ ಸಿಬಂದಿಗಳು, ಆರೋಗ್ಯ ವ್ಯವಸ್ಥೆ ಹಾಗೂ ಆಂಬ್ಯುಲೆನ್ಸ್‍ಗಳನ್ನು ಗುರಿಯಾಗಿಸಿ ನಡೆಯುವ ದಾಳಿಯೂ ತೀವ್ರಗೊಂಡಿದೆ. ಖತರ್, ಸೌದಿ ಅರೆಬಿಯಾ ಮುಂತಾದ ದೇಶಗಳು ಪೂರೈಸಿರುವ ನೆರವು ಮತ್ತು ಪರಿಹಾರ ಸಾಮಾಗ್ರಿಗಳನ್ನು, ವೈದ್ಕಕೀಯ ನೆರವನ್ನು ಆಸ್ಪತ್ರೆಗಳಿಗೆ ತಲುಪಿಸುವುದೇ ಸವಾಲಿನ ಕಾರ್ಯವಾಗಿದೆ ಎಂದು ಐಸಿಆರ್‍ಸಿ ಸುಡಾನ್ ನಿಯೋಗ ಹೇಳಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸುವುದು ಅಂತರಾಷ್ಟ್ರೀಯ ಕಾನೂನಿನಡಿ ಎಲ್ಲರ ಜವಾಬ್ದಾರಿಯಾಗಿದ್ದು ಇದನ್ನು ಘರ್ಷಣೆಯಲ್ಲಿ ನಿರತರಾಗಿರುವ ಎರಡೂ ಬಣಗಳು ಅರಿತುಕೊಳ್ಳಬೇಕು ಎಂದಿದೆ. 

share
Next Story
X